ಕೋಡಿ ಶ್ರೀ ಮತ್ತೊಂದು ಭಯಾನಕ ಭವಿಷ್ಯ: ಕೇಂದ್ರ ರಾಜಕಾರಣವನ್ನು ಕುರುಕ್ಷೇತ್ರಕ್ಕೆ ಹೋಲಿಸಿದ ಶ್ರೀಗಳು!

ಕೋಡಿ ಶ್ರೀ ಮತ್ತೊಂದು ಭಯಾನಕ ಭವಿಷ್ಯ: ಕೇಂದ್ರ ರಾಜಕಾರಣವನ್ನು ಕುರುಕ್ಷೇತ್ರಕ್ಕೆ ಹೋಲಿಸಿದ ಶ್ರೀಗಳು!

Published : Jun 29, 2024, 09:18 AM IST

ಅಭಿಮನ್ಯುವಿನ ಹೆಂಡತಿ ಪಾರ್ಲಿಮೆಂಟ್‌ ಪ್ರವೇಶ ಮಾಡಲಿದ್ದಾಳೆ ಎಂದು ಕೋಡಿ ಶ್ರೀಗಳು ಭವಿಷ್ಯ ನುಡಿದಿದ್ದಾರೆ.
 

ಮಳೆ, ಪ್ರವಾಹ, ರಾಜಕೀಯ ಸೇರಿದಂತೆ ಆಗು ಹೋಗುಗಳ ಬಗ್ಗೆ ಭವಿಷ್ಯ ನುಡಿಯುವ ಹಾಸನದ(Hassan) ಕೋಡಿ ಮಠದ ಡಾ.ಶಿವಾನಂದ ಶಿವಯೋಗಿ ಮಹಾ ಸ್ವಾಮೀಜಿಗಳು ಈಗ ಮತ್ತೊಂದು ಮಹತ್ವದ ಭವಿಷ್ಯ (Prediction) ನುಡಿದಿದ್ದಾರೆ. ಕೆಲ ದಿನಗಳ ಹಿಂದೆ ಕೋಡಿ ಶ್ರೀಗಳು(Kodi Mutt Sri) ರಾಜ್ಯದಲ್ಲಾಗುವ ಅನಾಹುತ, ರಾಜಕಾರಣದ ಬಗ್ಗೆ ಭವಿಷ್ಯ ನುಡಿದಿದ್ದರು. ಇದೀಗ ಕೇಂದ್ರ ರಾಜಕಾರಣದ ಬಗ್ಗೆ ಮತ್ತೊಂದು ಭಯಾನಕ ಭವಿಷ್ಯ ನುಡಿದಿದ್ದಾರೆ. ಕೇಂದ್ರ ರಾಜಕಾರಣವನ್ನು ಕುರುಕ್ಷೇತ್ರಕ್ಕೆ ಹೋಲಿಸಿದ್ದಾರೆ. ಅಭಿಮನ್ಯು(Abhimanyu) ಹೆಂಡತಿ ಪಾರ್ಲಿಮೆಂಟ್‌ (Parliament) ಪ್ರವೇಶ ಮಾಡಲಿದ್ದಾಳೆ ಎಂದು ಕೋಡಿ ಶ್ರೀಗಳು ಅಚ್ಚರಿಯ ಭವಿಷ್ಯ ನುಡಿದಿದ್ದಾರೆ.

ಇದನ್ನೂ ವೀಕ್ಷಿಸಿ:  Today Horoscope: ಕರ್ಕಟಕ ರಾಶಿಗೆ ಬುಧನ ಪ್ರವೇಶವಾಗಲಿದ್ದು, ಇದರಿಂದ ದೊರೆಯುವ ಫಲವೇನು ಗೊತ್ತಾ ?

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!