ಕೋಡಿ ಶ್ರೀಗಳು ನುಡಿದ ಕಾಲಜ್ಞಾನ ಭವಿಷ್ಯ ನಿಜವಾಯ್ತಾ? ದೊಡ್ಡವರಿಗೆ ಸಂಕಷ್ಟ..ಅಧ್ಯಕ್ಷರ ಸಾವು ಖಚಿತ ಎಂದಿದ್ದ ಶ್ರೀ !

ಕೋಡಿ ಶ್ರೀಗಳು ನುಡಿದ ಕಾಲಜ್ಞಾನ ಭವಿಷ್ಯ ನಿಜವಾಯ್ತಾ? ದೊಡ್ಡವರಿಗೆ ಸಂಕಷ್ಟ..ಅಧ್ಯಕ್ಷರ ಸಾವು ಖಚಿತ ಎಂದಿದ್ದ ಶ್ರೀ !

Published : Jul 21, 2024, 09:18 AM IST

ತಿಂಗಳ ಹಿಂದೆ ನುಡಿದ ಕೋಡಿ ಶ್ರೀ ಭವಿಷ್ಯ ಸುಳ್ಳಾಗಲೇ ಇಲ್ಲ!
ಕ್ರೋಧಿ ಸಂವತ್ಸರ ರಹಸ್ಯ ಬಯಲು ಮಾಡಿದ ಕೋಡಿ ಶ್ರೀಗಳು
ಇದೇ ತಿಂಗಳಲ್ಲಿ ಸತ್ಯವಾಗುತ್ತಾ ಕೋಡಿಶ್ರೀ  ಸ್ವಾಮೀಜಿ ಭವಿಷ್ಯ!?
 

ಮಲೆನಾಡು, ಕರಾವಳಿ ಭಾಗದಲ್ಲಿ ವರುಣ ಮೃದಂಗ ಭಾರಿಸುತ್ತಿದ್ದಾನೆ. ಉತ್ತರದಲ್ಲಿ ಗುಡ್ಡ ಕುಸಿತ(Land slide) ದಕ್ಷಿಣದಲ್ಲಿ ಮಹಾ ಪ್ರವಾಹ ಉಂಟಾಗಿದೆ. ಪ್ರಪಂಚದ ಪ್ರಬಲ ರಾಷ್ಟ್ರಗಳಲ್ಲೂ ಜಲದಿಗ್ಬಂಧನ ಉಂಟಾಗಿದೆ. ಶಿರಾಡಿ ಘಾಟ್ ಗುಡ್ಡ ಕುಸಿದಿದೆ. ವರುಣನ ದಾಳಿಗೆ  ಮಲೆನಾಡು ಭಾಗ ತತ್ತರಿಸಿ ಹೋಗಿದೆ. ಪುನರ್ವಸು ಮಳೆಗೆ (Rain) 7 ಜಿಲ್ಲೆಗಳು ಗಢಗಢ ನಡುಗಿ ಹೋಗಿವೆ. ಇನ್ನೂ ಕೋಡಿ ಶ್ರೀ ಮಳೆಯ(Rain) ಬಗ್ಗೆ ನುಡಿದಿದ್ದ ಭವಿಷ್ಯ (Prediction) ಹುಸಿಯಾಗಿಲ್ಲ. ಬಯಲು ಸೀಮೆ ಮಲೆನಾಡು ಆಗ್ತದೆ..ಮಲೆನಾಡು ಬಯಲುಸೀಮೆ ಬಯಸುತ್ತೆ ಎಂದು ಕೋಡಿ ಶ್ರೀ ಭವಿಷ್ಯ ನುಡಿದಿದ್ದರು. ಅಲ್ಲದೇ ವಿದೇಶದಲ್ಲೂ ವಿಪರೀತ ಮಳೆಯಾಗುತ್ತೆ ಎಂದು ಕೋಡಿಶ್ರೀಗಳು (Kodi Shri) ಹೇಳಿದ್ದರು. ಇದೀಗ ಚೀನಾಗೂ ವರುಣನ ಶಾಪ ತಟ್ಟಿದೆ. ವಾಯುಮಾಲಿನ್ಯದಿಂದ ಭಾರತದಲ್ಲಿ ಅಪಮೃತ್ಯುವಾಗುವ ಸಂಭವವಿದೆ. ಜಗತ್ತಿನ ಸಾಮ್ರಾಟರೇ ತಲ್ಲಣಗೊಳ್ಳು, ದುರ್ಘಟನೆ ನಡೆಯುತ್ತೆ. ಆಳುವರು ಅರಿತರೆ ಪಾರಾಗ್ತಿರಿ, ಇಲ್ಲವಾದರೇ ವಿನಾಶ ಕಟ್ಟಿಟ್ಟ ಬುತ್ತಿ ಎಂದು ಭವಿಷ್ಯ ನುಡಿದಿದ್ದರು.

ಇದನ್ನೂ ವೀಕ್ಷಿಸಿ:  ನದಿಗೆ ಜಾರಿ ಬಿದ್ದ ವ್ಯಕ್ತಿ.. ಸಾವು ಬದುಕಿನ ಹೋರಾಟ..! ಪ್ರವಾಹದ ಮಧ್ಯೆ ಪ್ರಾಣ ಪಣಕ್ಕಿಟ್ಟು ರೀಲ್ಸ್ ಹುಚ್ಚಾಟ..!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more