ಕೋಡಿ ಶ್ರೀಗಳು ನುಡಿದ ಕಾಲಜ್ಞಾನ ಭವಿಷ್ಯ ನಿಜವಾಯ್ತಾ? ದೊಡ್ಡವರಿಗೆ ಸಂಕಷ್ಟ..ಅಧ್ಯಕ್ಷರ ಸಾವು ಖಚಿತ ಎಂದಿದ್ದ ಶ್ರೀ !

ಕೋಡಿ ಶ್ರೀಗಳು ನುಡಿದ ಕಾಲಜ್ಞಾನ ಭವಿಷ್ಯ ನಿಜವಾಯ್ತಾ? ದೊಡ್ಡವರಿಗೆ ಸಂಕಷ್ಟ..ಅಧ್ಯಕ್ಷರ ಸಾವು ಖಚಿತ ಎಂದಿದ್ದ ಶ್ರೀ !

Published : Jul 21, 2024, 09:18 AM IST

ತಿಂಗಳ ಹಿಂದೆ ನುಡಿದ ಕೋಡಿ ಶ್ರೀ ಭವಿಷ್ಯ ಸುಳ್ಳಾಗಲೇ ಇಲ್ಲ!
ಕ್ರೋಧಿ ಸಂವತ್ಸರ ರಹಸ್ಯ ಬಯಲು ಮಾಡಿದ ಕೋಡಿ ಶ್ರೀಗಳು
ಇದೇ ತಿಂಗಳಲ್ಲಿ ಸತ್ಯವಾಗುತ್ತಾ ಕೋಡಿಶ್ರೀ  ಸ್ವಾಮೀಜಿ ಭವಿಷ್ಯ!?
 

ಮಲೆನಾಡು, ಕರಾವಳಿ ಭಾಗದಲ್ಲಿ ವರುಣ ಮೃದಂಗ ಭಾರಿಸುತ್ತಿದ್ದಾನೆ. ಉತ್ತರದಲ್ಲಿ ಗುಡ್ಡ ಕುಸಿತ(Land slide) ದಕ್ಷಿಣದಲ್ಲಿ ಮಹಾ ಪ್ರವಾಹ ಉಂಟಾಗಿದೆ. ಪ್ರಪಂಚದ ಪ್ರಬಲ ರಾಷ್ಟ್ರಗಳಲ್ಲೂ ಜಲದಿಗ್ಬಂಧನ ಉಂಟಾಗಿದೆ. ಶಿರಾಡಿ ಘಾಟ್ ಗುಡ್ಡ ಕುಸಿದಿದೆ. ವರುಣನ ದಾಳಿಗೆ  ಮಲೆನಾಡು ಭಾಗ ತತ್ತರಿಸಿ ಹೋಗಿದೆ. ಪುನರ್ವಸು ಮಳೆಗೆ (Rain) 7 ಜಿಲ್ಲೆಗಳು ಗಢಗಢ ನಡುಗಿ ಹೋಗಿವೆ. ಇನ್ನೂ ಕೋಡಿ ಶ್ರೀ ಮಳೆಯ(Rain) ಬಗ್ಗೆ ನುಡಿದಿದ್ದ ಭವಿಷ್ಯ (Prediction) ಹುಸಿಯಾಗಿಲ್ಲ. ಬಯಲು ಸೀಮೆ ಮಲೆನಾಡು ಆಗ್ತದೆ..ಮಲೆನಾಡು ಬಯಲುಸೀಮೆ ಬಯಸುತ್ತೆ ಎಂದು ಕೋಡಿ ಶ್ರೀ ಭವಿಷ್ಯ ನುಡಿದಿದ್ದರು. ಅಲ್ಲದೇ ವಿದೇಶದಲ್ಲೂ ವಿಪರೀತ ಮಳೆಯಾಗುತ್ತೆ ಎಂದು ಕೋಡಿಶ್ರೀಗಳು (Kodi Shri) ಹೇಳಿದ್ದರು. ಇದೀಗ ಚೀನಾಗೂ ವರುಣನ ಶಾಪ ತಟ್ಟಿದೆ. ವಾಯುಮಾಲಿನ್ಯದಿಂದ ಭಾರತದಲ್ಲಿ ಅಪಮೃತ್ಯುವಾಗುವ ಸಂಭವವಿದೆ. ಜಗತ್ತಿನ ಸಾಮ್ರಾಟರೇ ತಲ್ಲಣಗೊಳ್ಳು, ದುರ್ಘಟನೆ ನಡೆಯುತ್ತೆ. ಆಳುವರು ಅರಿತರೆ ಪಾರಾಗ್ತಿರಿ, ಇಲ್ಲವಾದರೇ ವಿನಾಶ ಕಟ್ಟಿಟ್ಟ ಬುತ್ತಿ ಎಂದು ಭವಿಷ್ಯ ನುಡಿದಿದ್ದರು.

ಇದನ್ನೂ ವೀಕ್ಷಿಸಿ:  ನದಿಗೆ ಜಾರಿ ಬಿದ್ದ ವ್ಯಕ್ತಿ.. ಸಾವು ಬದುಕಿನ ಹೋರಾಟ..! ಪ್ರವಾಹದ ಮಧ್ಯೆ ಪ್ರಾಣ ಪಣಕ್ಕಿಟ್ಟು ರೀಲ್ಸ್ ಹುಚ್ಚಾಟ..!

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
Read more