ಕೋಡಿ ಶ್ರೀಗಳು ನುಡಿದ ಕಾಲಜ್ಞಾನ ಭವಿಷ್ಯ ನಿಜವಾಯ್ತಾ? ದೊಡ್ಡವರಿಗೆ ಸಂಕಷ್ಟ..ಅಧ್ಯಕ್ಷರ ಸಾವು ಖಚಿತ ಎಂದಿದ್ದ ಶ್ರೀ !

ಕೋಡಿ ಶ್ರೀಗಳು ನುಡಿದ ಕಾಲಜ್ಞಾನ ಭವಿಷ್ಯ ನಿಜವಾಯ್ತಾ? ದೊಡ್ಡವರಿಗೆ ಸಂಕಷ್ಟ..ಅಧ್ಯಕ್ಷರ ಸಾವು ಖಚಿತ ಎಂದಿದ್ದ ಶ್ರೀ !

Published : Jul 21, 2024, 09:18 AM IST

ತಿಂಗಳ ಹಿಂದೆ ನುಡಿದ ಕೋಡಿ ಶ್ರೀ ಭವಿಷ್ಯ ಸುಳ್ಳಾಗಲೇ ಇಲ್ಲ!
ಕ್ರೋಧಿ ಸಂವತ್ಸರ ರಹಸ್ಯ ಬಯಲು ಮಾಡಿದ ಕೋಡಿ ಶ್ರೀಗಳು
ಇದೇ ತಿಂಗಳಲ್ಲಿ ಸತ್ಯವಾಗುತ್ತಾ ಕೋಡಿಶ್ರೀ  ಸ್ವಾಮೀಜಿ ಭವಿಷ್ಯ!?
 

ಮಲೆನಾಡು, ಕರಾವಳಿ ಭಾಗದಲ್ಲಿ ವರುಣ ಮೃದಂಗ ಭಾರಿಸುತ್ತಿದ್ದಾನೆ. ಉತ್ತರದಲ್ಲಿ ಗುಡ್ಡ ಕುಸಿತ(Land slide) ದಕ್ಷಿಣದಲ್ಲಿ ಮಹಾ ಪ್ರವಾಹ ಉಂಟಾಗಿದೆ. ಪ್ರಪಂಚದ ಪ್ರಬಲ ರಾಷ್ಟ್ರಗಳಲ್ಲೂ ಜಲದಿಗ್ಬಂಧನ ಉಂಟಾಗಿದೆ. ಶಿರಾಡಿ ಘಾಟ್ ಗುಡ್ಡ ಕುಸಿದಿದೆ. ವರುಣನ ದಾಳಿಗೆ  ಮಲೆನಾಡು ಭಾಗ ತತ್ತರಿಸಿ ಹೋಗಿದೆ. ಪುನರ್ವಸು ಮಳೆಗೆ (Rain) 7 ಜಿಲ್ಲೆಗಳು ಗಢಗಢ ನಡುಗಿ ಹೋಗಿವೆ. ಇನ್ನೂ ಕೋಡಿ ಶ್ರೀ ಮಳೆಯ(Rain) ಬಗ್ಗೆ ನುಡಿದಿದ್ದ ಭವಿಷ್ಯ (Prediction) ಹುಸಿಯಾಗಿಲ್ಲ. ಬಯಲು ಸೀಮೆ ಮಲೆನಾಡು ಆಗ್ತದೆ..ಮಲೆನಾಡು ಬಯಲುಸೀಮೆ ಬಯಸುತ್ತೆ ಎಂದು ಕೋಡಿ ಶ್ರೀ ಭವಿಷ್ಯ ನುಡಿದಿದ್ದರು. ಅಲ್ಲದೇ ವಿದೇಶದಲ್ಲೂ ವಿಪರೀತ ಮಳೆಯಾಗುತ್ತೆ ಎಂದು ಕೋಡಿಶ್ರೀಗಳು (Kodi Shri) ಹೇಳಿದ್ದರು. ಇದೀಗ ಚೀನಾಗೂ ವರುಣನ ಶಾಪ ತಟ್ಟಿದೆ. ವಾಯುಮಾಲಿನ್ಯದಿಂದ ಭಾರತದಲ್ಲಿ ಅಪಮೃತ್ಯುವಾಗುವ ಸಂಭವವಿದೆ. ಜಗತ್ತಿನ ಸಾಮ್ರಾಟರೇ ತಲ್ಲಣಗೊಳ್ಳು, ದುರ್ಘಟನೆ ನಡೆಯುತ್ತೆ. ಆಳುವರು ಅರಿತರೆ ಪಾರಾಗ್ತಿರಿ, ಇಲ್ಲವಾದರೇ ವಿನಾಶ ಕಟ್ಟಿಟ್ಟ ಬುತ್ತಿ ಎಂದು ಭವಿಷ್ಯ ನುಡಿದಿದ್ದರು.

ಇದನ್ನೂ ವೀಕ್ಷಿಸಿ:  ನದಿಗೆ ಜಾರಿ ಬಿದ್ದ ವ್ಯಕ್ತಿ.. ಸಾವು ಬದುಕಿನ ಹೋರಾಟ..! ಪ್ರವಾಹದ ಮಧ್ಯೆ ಪ್ರಾಣ ಪಣಕ್ಕಿಟ್ಟು ರೀಲ್ಸ್ ಹುಚ್ಚಾಟ..!

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
Read more