'ಯಾರಪ್ಪನ ದುಡ್ಡಲ್ಲಿ ಸಾಲ ಮನ್ನಾ ಮಾಡಿದ್ರಿ? ನೀವೇನು ಜೋಳ ಬೆಳೆದಿದ್ರಾ?'

'ಯಾರಪ್ಪನ ದುಡ್ಡಲ್ಲಿ ಸಾಲ ಮನ್ನಾ ಮಾಡಿದ್ರಿ? ನೀವೇನು ಜೋಳ ಬೆಳೆದಿದ್ರಾ?'

Published : Dec 09, 2020, 06:35 PM IST

ಕುಮಾರಸ್ವಾಮಿ ವಿರುದ್ಧ ಕೋಡಿಹಳ್ಳಿ ಚಂದ್ರಶೇಖರ್ ಗರಂ/ ಯಾರಪ್ಪನ ಮನೆ ದುಡ್ಡಲ್ಲಿ ಸಾಲ ಮನ್ನಾ ಮಾಡಿದ್ರಿ/  ನೀವೇನು ಜಮೀನು ಮಾರಿದ್ರಾ?/ ಜೋಳ ಬೆಳೆದಿದ್ರಾ/ ಎಪಿಎಂಸಿ ಬಿಲ್ ಗೆ ಬೆಂಬಲ ನೀಡಿದ್ದಕ್ಕೆ ಉತ್ತರ ಕೊಡಿ

ಬೆಂಗಳೂರು(ಡಿ. 09) ಯಾರಪ್ಪನ ದುಡ್ಡಲ್ಲಿ ಸಾಲ ಮನ್ನಾ ಮಾಡಿದ್ದೀರಿ.. ನೀವೇನು ಜೋಳ ಬೆಳೆದಿದ್ರಾ?  ಜನರ ತೆರಿಗೆ ದುಡ್ಡಲ್ಲಿ ಸಾಲ ಮನ್ನಾ ಮಾಡಿದ್ದೀರಿ! ಹೌದು ಇದು ಮಾಜಿ ಸಿಎಂ ಕುಮಾರಸ್ವಾಮಿಗೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ತಿರುಗೇಟು ನೀಡಿದ್ದಾರೆ.

ಎಂಎಲ್‌ಸಿಳಿಗೆ ಕೋಟಿ ಕೋಟಿ ಕೊಟ್ರಾ ಎಚ್‌ಡಿಕೆ?

ನೀವೇನು ಜಮೀನು ಮಾರಾಟ ಮಾಡಿದ್ರಾ? ಎಂದು ಪ್ರಶ್ನೆ ಮಾಡಿದ್ದಾರೆ. ಎಪಿಎಂಸಿ ಕಾಯಿದೆಗೆ ಜೆಡಿಎಸ್ ಬೆಂಬಲ ಕೊಟ್ಟಿದ್ದಕ್ಕೆ ಚಂದ್ರಶೇಖರ್ ಕೆಂಡಾಮಂಡಲವಾಗಿದ್ದರು. 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!