'ಯಾರಪ್ಪನ ದುಡ್ಡಲ್ಲಿ ಸಾಲ ಮನ್ನಾ ಮಾಡಿದ್ರಿ? ನೀವೇನು ಜೋಳ ಬೆಳೆದಿದ್ರಾ?'

'ಯಾರಪ್ಪನ ದುಡ್ಡಲ್ಲಿ ಸಾಲ ಮನ್ನಾ ಮಾಡಿದ್ರಿ? ನೀವೇನು ಜೋಳ ಬೆಳೆದಿದ್ರಾ?'

Published : Dec 09, 2020, 06:35 PM IST

ಕುಮಾರಸ್ವಾಮಿ ವಿರುದ್ಧ ಕೋಡಿಹಳ್ಳಿ ಚಂದ್ರಶೇಖರ್ ಗರಂ/ ಯಾರಪ್ಪನ ಮನೆ ದುಡ್ಡಲ್ಲಿ ಸಾಲ ಮನ್ನಾ ಮಾಡಿದ್ರಿ/  ನೀವೇನು ಜಮೀನು ಮಾರಿದ್ರಾ?/ ಜೋಳ ಬೆಳೆದಿದ್ರಾ/ ಎಪಿಎಂಸಿ ಬಿಲ್ ಗೆ ಬೆಂಬಲ ನೀಡಿದ್ದಕ್ಕೆ ಉತ್ತರ ಕೊಡಿ

ಬೆಂಗಳೂರು(ಡಿ. 09) ಯಾರಪ್ಪನ ದುಡ್ಡಲ್ಲಿ ಸಾಲ ಮನ್ನಾ ಮಾಡಿದ್ದೀರಿ.. ನೀವೇನು ಜೋಳ ಬೆಳೆದಿದ್ರಾ?  ಜನರ ತೆರಿಗೆ ದುಡ್ಡಲ್ಲಿ ಸಾಲ ಮನ್ನಾ ಮಾಡಿದ್ದೀರಿ! ಹೌದು ಇದು ಮಾಜಿ ಸಿಎಂ ಕುಮಾರಸ್ವಾಮಿಗೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ತಿರುಗೇಟು ನೀಡಿದ್ದಾರೆ.

ಎಂಎಲ್‌ಸಿಳಿಗೆ ಕೋಟಿ ಕೋಟಿ ಕೊಟ್ರಾ ಎಚ್‌ಡಿಕೆ?

ನೀವೇನು ಜಮೀನು ಮಾರಾಟ ಮಾಡಿದ್ರಾ? ಎಂದು ಪ್ರಶ್ನೆ ಮಾಡಿದ್ದಾರೆ. ಎಪಿಎಂಸಿ ಕಾಯಿದೆಗೆ ಜೆಡಿಎಸ್ ಬೆಂಬಲ ಕೊಟ್ಟಿದ್ದಕ್ಕೆ ಚಂದ್ರಶೇಖರ್ ಕೆಂಡಾಮಂಡಲವಾಗಿದ್ದರು. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!