'ಯಾರಪ್ಪನ ದುಡ್ಡಲ್ಲಿ ಸಾಲ ಮನ್ನಾ ಮಾಡಿದ್ರಿ? ನೀವೇನು ಜೋಳ ಬೆಳೆದಿದ್ರಾ?'

'ಯಾರಪ್ಪನ ದುಡ್ಡಲ್ಲಿ ಸಾಲ ಮನ್ನಾ ಮಾಡಿದ್ರಿ? ನೀವೇನು ಜೋಳ ಬೆಳೆದಿದ್ರಾ?'

Published : Dec 09, 2020, 06:35 PM IST

ಕುಮಾರಸ್ವಾಮಿ ವಿರುದ್ಧ ಕೋಡಿಹಳ್ಳಿ ಚಂದ್ರಶೇಖರ್ ಗರಂ/ ಯಾರಪ್ಪನ ಮನೆ ದುಡ್ಡಲ್ಲಿ ಸಾಲ ಮನ್ನಾ ಮಾಡಿದ್ರಿ/  ನೀವೇನು ಜಮೀನು ಮಾರಿದ್ರಾ?/ ಜೋಳ ಬೆಳೆದಿದ್ರಾ/ ಎಪಿಎಂಸಿ ಬಿಲ್ ಗೆ ಬೆಂಬಲ ನೀಡಿದ್ದಕ್ಕೆ ಉತ್ತರ ಕೊಡಿ

ಬೆಂಗಳೂರು(ಡಿ. 09) ಯಾರಪ್ಪನ ದುಡ್ಡಲ್ಲಿ ಸಾಲ ಮನ್ನಾ ಮಾಡಿದ್ದೀರಿ.. ನೀವೇನು ಜೋಳ ಬೆಳೆದಿದ್ರಾ?  ಜನರ ತೆರಿಗೆ ದುಡ್ಡಲ್ಲಿ ಸಾಲ ಮನ್ನಾ ಮಾಡಿದ್ದೀರಿ! ಹೌದು ಇದು ಮಾಜಿ ಸಿಎಂ ಕುಮಾರಸ್ವಾಮಿಗೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ತಿರುಗೇಟು ನೀಡಿದ್ದಾರೆ.

ಎಂಎಲ್‌ಸಿಳಿಗೆ ಕೋಟಿ ಕೋಟಿ ಕೊಟ್ರಾ ಎಚ್‌ಡಿಕೆ?

ನೀವೇನು ಜಮೀನು ಮಾರಾಟ ಮಾಡಿದ್ರಾ? ಎಂದು ಪ್ರಶ್ನೆ ಮಾಡಿದ್ದಾರೆ. ಎಪಿಎಂಸಿ ಕಾಯಿದೆಗೆ ಜೆಡಿಎಸ್ ಬೆಂಬಲ ಕೊಟ್ಟಿದ್ದಕ್ಕೆ ಚಂದ್ರಶೇಖರ್ ಕೆಂಡಾಮಂಡಲವಾಗಿದ್ದರು. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!