'ಯಾರಪ್ಪನ ದುಡ್ಡಲ್ಲಿ ಸಾಲ ಮನ್ನಾ ಮಾಡಿದ್ರಿ? ನೀವೇನು ಜೋಳ ಬೆಳೆದಿದ್ರಾ?'

'ಯಾರಪ್ಪನ ದುಡ್ಡಲ್ಲಿ ಸಾಲ ಮನ್ನಾ ಮಾಡಿದ್ರಿ? ನೀವೇನು ಜೋಳ ಬೆಳೆದಿದ್ರಾ?'

Published : Dec 09, 2020, 06:35 PM IST

ಕುಮಾರಸ್ವಾಮಿ ವಿರುದ್ಧ ಕೋಡಿಹಳ್ಳಿ ಚಂದ್ರಶೇಖರ್ ಗರಂ/ ಯಾರಪ್ಪನ ಮನೆ ದುಡ್ಡಲ್ಲಿ ಸಾಲ ಮನ್ನಾ ಮಾಡಿದ್ರಿ/  ನೀವೇನು ಜಮೀನು ಮಾರಿದ್ರಾ?/ ಜೋಳ ಬೆಳೆದಿದ್ರಾ/ ಎಪಿಎಂಸಿ ಬಿಲ್ ಗೆ ಬೆಂಬಲ ನೀಡಿದ್ದಕ್ಕೆ ಉತ್ತರ ಕೊಡಿ

ಬೆಂಗಳೂರು(ಡಿ. 09) ಯಾರಪ್ಪನ ದುಡ್ಡಲ್ಲಿ ಸಾಲ ಮನ್ನಾ ಮಾಡಿದ್ದೀರಿ.. ನೀವೇನು ಜೋಳ ಬೆಳೆದಿದ್ರಾ?  ಜನರ ತೆರಿಗೆ ದುಡ್ಡಲ್ಲಿ ಸಾಲ ಮನ್ನಾ ಮಾಡಿದ್ದೀರಿ! ಹೌದು ಇದು ಮಾಜಿ ಸಿಎಂ ಕುಮಾರಸ್ವಾಮಿಗೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ತಿರುಗೇಟು ನೀಡಿದ್ದಾರೆ.

ಎಂಎಲ್‌ಸಿಳಿಗೆ ಕೋಟಿ ಕೋಟಿ ಕೊಟ್ರಾ ಎಚ್‌ಡಿಕೆ?

ನೀವೇನು ಜಮೀನು ಮಾರಾಟ ಮಾಡಿದ್ರಾ? ಎಂದು ಪ್ರಶ್ನೆ ಮಾಡಿದ್ದಾರೆ. ಎಪಿಎಂಸಿ ಕಾಯಿದೆಗೆ ಜೆಡಿಎಸ್ ಬೆಂಬಲ ಕೊಟ್ಟಿದ್ದಕ್ಕೆ ಚಂದ್ರಶೇಖರ್ ಕೆಂಡಾಮಂಡಲವಾಗಿದ್ದರು. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?