'ಯಾರಪ್ಪನ ದುಡ್ಡಲ್ಲಿ ಸಾಲ ಮನ್ನಾ ಮಾಡಿದ್ರಿ? ನೀವೇನು ಜೋಳ ಬೆಳೆದಿದ್ರಾ?'

'ಯಾರಪ್ಪನ ದುಡ್ಡಲ್ಲಿ ಸಾಲ ಮನ್ನಾ ಮಾಡಿದ್ರಿ? ನೀವೇನು ಜೋಳ ಬೆಳೆದಿದ್ರಾ?'

Published : Dec 09, 2020, 06:35 PM IST

ಕುಮಾರಸ್ವಾಮಿ ವಿರುದ್ಧ ಕೋಡಿಹಳ್ಳಿ ಚಂದ್ರಶೇಖರ್ ಗರಂ/ ಯಾರಪ್ಪನ ಮನೆ ದುಡ್ಡಲ್ಲಿ ಸಾಲ ಮನ್ನಾ ಮಾಡಿದ್ರಿ/  ನೀವೇನು ಜಮೀನು ಮಾರಿದ್ರಾ?/ ಜೋಳ ಬೆಳೆದಿದ್ರಾ/ ಎಪಿಎಂಸಿ ಬಿಲ್ ಗೆ ಬೆಂಬಲ ನೀಡಿದ್ದಕ್ಕೆ ಉತ್ತರ ಕೊಡಿ

ಬೆಂಗಳೂರು(ಡಿ. 09) ಯಾರಪ್ಪನ ದುಡ್ಡಲ್ಲಿ ಸಾಲ ಮನ್ನಾ ಮಾಡಿದ್ದೀರಿ.. ನೀವೇನು ಜೋಳ ಬೆಳೆದಿದ್ರಾ?  ಜನರ ತೆರಿಗೆ ದುಡ್ಡಲ್ಲಿ ಸಾಲ ಮನ್ನಾ ಮಾಡಿದ್ದೀರಿ! ಹೌದು ಇದು ಮಾಜಿ ಸಿಎಂ ಕುಮಾರಸ್ವಾಮಿಗೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ತಿರುಗೇಟು ನೀಡಿದ್ದಾರೆ.

ಎಂಎಲ್‌ಸಿಳಿಗೆ ಕೋಟಿ ಕೋಟಿ ಕೊಟ್ರಾ ಎಚ್‌ಡಿಕೆ?

ನೀವೇನು ಜಮೀನು ಮಾರಾಟ ಮಾಡಿದ್ರಾ? ಎಂದು ಪ್ರಶ್ನೆ ಮಾಡಿದ್ದಾರೆ. ಎಪಿಎಂಸಿ ಕಾಯಿದೆಗೆ ಜೆಡಿಎಸ್ ಬೆಂಬಲ ಕೊಟ್ಟಿದ್ದಕ್ಕೆ ಚಂದ್ರಶೇಖರ್ ಕೆಂಡಾಮಂಡಲವಾಗಿದ್ದರು. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!