ವಿಶ್ವ ಪ್ರಸಿದ್ಧ ಮಾರುಕಟ್ಟೆಯಲ್ಲಿ ಮೂಲಸೌಲಭ್ಯ ಕೊರತೆ: ಗುಂಡಿ ಬಿದ್ದ ರಸ್ತೆ, ಧೂಳಿನಿಂದ ತುಂಬಿದ ಮಾರುಕಟ್ಟೆ!

ವಿಶ್ವ ಪ್ರಸಿದ್ಧ ಮಾರುಕಟ್ಟೆಯಲ್ಲಿ ಮೂಲಸೌಲಭ್ಯ ಕೊರತೆ: ಗುಂಡಿ ಬಿದ್ದ ರಸ್ತೆ, ಧೂಳಿನಿಂದ ತುಂಬಿದ ಮಾರುಕಟ್ಟೆ!

Published : Nov 18, 2023, 10:32 AM IST

ಅದು ಏಷ್ಯಾದಲ್ಲೇ 2ನೇ ಅತೀ ದೊಡ್ಡ ಟೋಮೊಟೋ ಮಾರುಕಟ್ಟೆ, ಅಲ್ಲಿಂದ ದೇಶ-ವಿದೇಶಗಳಿಗೆ ಈ ಕೆಂಪು ಸೇಬು ರಫ್ತು ಮಾಡಲಾಗುತ್ತೆ. ಆದ್ರೆ ಅಲ್ಲಿರುವ ವ್ಯವಸ್ಥೆ ಮಾತ್ರ ಹೇಳ ತೀರದಾಗಿದೆ. 
 

ಕಣ್ಣು ಹಾಯಿಸಿದಷ್ಟು ಕಾಣುತ್ತಿರುವ ಟೊಮ್ಯಾಟೋ(Tomato) ಮಂಡಿಗಳು, ದೇಶದ ಬೇರೆ ಬೇರೆ ರಾಜ್ಯಗಳಿಂದ ಬಂದಿರುವ ಟೋಮೊಟೋ ಲಾರಿಗಳು, ಕಿತ್ತು ಹೋಗಿರುವ ರಸ್ತೆಗಳಲ್ಲಿ ಲಾರಿ ಚಾಲಕರು, ರೈತರು(Farmers) ಪರದಾಟ. ಈ  ದೃಶ್ಯ ಕಂಡುಬಂದಿದ್ದು ಕೋಲಾರದ ಎಪಿಎಂಸಿ ಮಾರುಕಟ್ಟೆಯಲ್ಲಿ. ಏಷ್ಯಾದಲ್ಲೇ 2ನೇ ಅತೀ ದೊಡ್ಡ ಟೊಮ್ಯಾಟೋ ಮಾರುಕಟ್ಟೆ ಅಂತಾನೆ ಪ್ರಸಿದ್ಧಿ ಆಗಿರುವ ಕೋಲಾರ (Kolar) ಎಪಿಎಂಸಿ ಮಾರುಕಟ್ಟೆ(APMC market) ಇಡೀ ದೇಶ ಹಾಗೂ ವಿದೇಶದಲ್ಲಿ ಫೇಮಸ್. ಇಲ್ಲಿಂದ ದೇಶದ ಮೂಲೆ ಮೂಲೆಗಳಲ್ಲದೇ ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾ ಸೇರಿದಂತೆ ಹಲವು ದೇಶಗಳಿಗೂ ಟೊಮ್ಯಾಟೋ ರಫ್ತು ಮಾಡಲಾಗುತ್ತೆ. ಇಂಥ ಪ್ರತಿಷ್ಠಿತ ಮಾರುಕಟ್ಟೆಗೆ ಮೂಲಭೂತ ಸೌಲಭ್ಯವೂ ಸರಿಯಾಗಿಲ್ಲ ಎಂದು ರೈತರ ಆಕ್ರೋಶ ಹೊರಹಾಕಿದ್ರು. ರಸ್ತೆಯಲ್ಲಿನ ಮಾರುದ್ದ ಗುಂಡಿಗಳನ್ನ ನೋಡ್ತಿದ್ರೆನೇ ಭಯವಾಗುತ್ತೆ.. ಇಂಥ ಗುಂಡಿಗಳಲ್ಲೇ ನಿತ್ಯವೂ ಟೊಮ್ಯಾಟೋ ಕ್ರೇಟ್ಗಳನ್ನು ತುಂಬಿದ ಲಾರಿಯನ್ನು ಚಲಾಯಿಸಬೇಕು.. ಲಾರಿ ಚಾಲರ ಪರದಾಟ ನೋಡೋಕೆ ಆಗ್ತಿಲ್ಲ. ಅಂತಿದ್ದಾರೆ ಮಂಡಿ ಮಾಲೀಕರು ಕೋಲಾರದ ಎಪಿಎಂಸಿ ಮಾರುಕಟ್ಟೆ ಹೇಳಿಕೊಳ್ಳೋಕೆ ಮಾತ್ರ ಏಷ್ಯಾದಲ್ಲೇ 2ನೇ ಅತೀ ದೊಡ್ಡ ಮಾರುಕಟ್ಟೆ.. ಕನಿಷ್ಠ ಮೂಲಭೂತ ಸೌಕರ್ಯ ಹಾಗೂ ಸರಿಯಾದ ರಸ್ತೆ ಇಲ್ಲದೆ ರೈತರು, ಲಾರಿ ಚಾಲಕರು ಪರದಾಡುವಂತಾಗಿದೆ. ಇನ್ನಾದ್ರೂ ಇಲ್ಲಿನ ಅವ್ಯವಸ್ಥೆ ಸರಿಪಡಿಸಬೇಕಿದೆ.

ಇದನ್ನೂ ವೀಕ್ಷಿಸಿ:  ಬೆಂಗಳೂರು ಪಿಜಿ‌ ಮಾಲೀಕರಿಗೆ ಬಿಬಿಎಂಪಿ‌ ಶಾ‌ಕ್..! ಅನಧಿಕೃತ, ನಿಯಮ ಬಾಹಿರ ಪಿಜಿಗಳ ವಿರುದ್ಧ ಸಮರ

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more