ವಿಶ್ವ ಪ್ರಸಿದ್ಧ ಮಾರುಕಟ್ಟೆಯಲ್ಲಿ ಮೂಲಸೌಲಭ್ಯ ಕೊರತೆ: ಗುಂಡಿ ಬಿದ್ದ ರಸ್ತೆ, ಧೂಳಿನಿಂದ ತುಂಬಿದ ಮಾರುಕಟ್ಟೆ!

ವಿಶ್ವ ಪ್ರಸಿದ್ಧ ಮಾರುಕಟ್ಟೆಯಲ್ಲಿ ಮೂಲಸೌಲಭ್ಯ ಕೊರತೆ: ಗುಂಡಿ ಬಿದ್ದ ರಸ್ತೆ, ಧೂಳಿನಿಂದ ತುಂಬಿದ ಮಾರುಕಟ್ಟೆ!

Published : Nov 18, 2023, 10:32 AM IST

ಅದು ಏಷ್ಯಾದಲ್ಲೇ 2ನೇ ಅತೀ ದೊಡ್ಡ ಟೋಮೊಟೋ ಮಾರುಕಟ್ಟೆ, ಅಲ್ಲಿಂದ ದೇಶ-ವಿದೇಶಗಳಿಗೆ ಈ ಕೆಂಪು ಸೇಬು ರಫ್ತು ಮಾಡಲಾಗುತ್ತೆ. ಆದ್ರೆ ಅಲ್ಲಿರುವ ವ್ಯವಸ್ಥೆ ಮಾತ್ರ ಹೇಳ ತೀರದಾಗಿದೆ. 
 

ಕಣ್ಣು ಹಾಯಿಸಿದಷ್ಟು ಕಾಣುತ್ತಿರುವ ಟೊಮ್ಯಾಟೋ(Tomato) ಮಂಡಿಗಳು, ದೇಶದ ಬೇರೆ ಬೇರೆ ರಾಜ್ಯಗಳಿಂದ ಬಂದಿರುವ ಟೋಮೊಟೋ ಲಾರಿಗಳು, ಕಿತ್ತು ಹೋಗಿರುವ ರಸ್ತೆಗಳಲ್ಲಿ ಲಾರಿ ಚಾಲಕರು, ರೈತರು(Farmers) ಪರದಾಟ. ಈ  ದೃಶ್ಯ ಕಂಡುಬಂದಿದ್ದು ಕೋಲಾರದ ಎಪಿಎಂಸಿ ಮಾರುಕಟ್ಟೆಯಲ್ಲಿ. ಏಷ್ಯಾದಲ್ಲೇ 2ನೇ ಅತೀ ದೊಡ್ಡ ಟೊಮ್ಯಾಟೋ ಮಾರುಕಟ್ಟೆ ಅಂತಾನೆ ಪ್ರಸಿದ್ಧಿ ಆಗಿರುವ ಕೋಲಾರ (Kolar) ಎಪಿಎಂಸಿ ಮಾರುಕಟ್ಟೆ(APMC market) ಇಡೀ ದೇಶ ಹಾಗೂ ವಿದೇಶದಲ್ಲಿ ಫೇಮಸ್. ಇಲ್ಲಿಂದ ದೇಶದ ಮೂಲೆ ಮೂಲೆಗಳಲ್ಲದೇ ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾ ಸೇರಿದಂತೆ ಹಲವು ದೇಶಗಳಿಗೂ ಟೊಮ್ಯಾಟೋ ರಫ್ತು ಮಾಡಲಾಗುತ್ತೆ. ಇಂಥ ಪ್ರತಿಷ್ಠಿತ ಮಾರುಕಟ್ಟೆಗೆ ಮೂಲಭೂತ ಸೌಲಭ್ಯವೂ ಸರಿಯಾಗಿಲ್ಲ ಎಂದು ರೈತರ ಆಕ್ರೋಶ ಹೊರಹಾಕಿದ್ರು. ರಸ್ತೆಯಲ್ಲಿನ ಮಾರುದ್ದ ಗುಂಡಿಗಳನ್ನ ನೋಡ್ತಿದ್ರೆನೇ ಭಯವಾಗುತ್ತೆ.. ಇಂಥ ಗುಂಡಿಗಳಲ್ಲೇ ನಿತ್ಯವೂ ಟೊಮ್ಯಾಟೋ ಕ್ರೇಟ್ಗಳನ್ನು ತುಂಬಿದ ಲಾರಿಯನ್ನು ಚಲಾಯಿಸಬೇಕು.. ಲಾರಿ ಚಾಲರ ಪರದಾಟ ನೋಡೋಕೆ ಆಗ್ತಿಲ್ಲ. ಅಂತಿದ್ದಾರೆ ಮಂಡಿ ಮಾಲೀಕರು ಕೋಲಾರದ ಎಪಿಎಂಸಿ ಮಾರುಕಟ್ಟೆ ಹೇಳಿಕೊಳ್ಳೋಕೆ ಮಾತ್ರ ಏಷ್ಯಾದಲ್ಲೇ 2ನೇ ಅತೀ ದೊಡ್ಡ ಮಾರುಕಟ್ಟೆ.. ಕನಿಷ್ಠ ಮೂಲಭೂತ ಸೌಕರ್ಯ ಹಾಗೂ ಸರಿಯಾದ ರಸ್ತೆ ಇಲ್ಲದೆ ರೈತರು, ಲಾರಿ ಚಾಲಕರು ಪರದಾಡುವಂತಾಗಿದೆ. ಇನ್ನಾದ್ರೂ ಇಲ್ಲಿನ ಅವ್ಯವಸ್ಥೆ ಸರಿಪಡಿಸಬೇಕಿದೆ.

ಇದನ್ನೂ ವೀಕ್ಷಿಸಿ:  ಬೆಂಗಳೂರು ಪಿಜಿ‌ ಮಾಲೀಕರಿಗೆ ಬಿಬಿಎಂಪಿ‌ ಶಾ‌ಕ್..! ಅನಧಿಕೃತ, ನಿಯಮ ಬಾಹಿರ ಪಿಜಿಗಳ ವಿರುದ್ಧ ಸಮರ

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
Read more