ವಿಶ್ವ ಪ್ರಸಿದ್ಧ ಮಾರುಕಟ್ಟೆಯಲ್ಲಿ ಮೂಲಸೌಲಭ್ಯ ಕೊರತೆ: ಗುಂಡಿ ಬಿದ್ದ ರಸ್ತೆ, ಧೂಳಿನಿಂದ ತುಂಬಿದ ಮಾರುಕಟ್ಟೆ!

ವಿಶ್ವ ಪ್ರಸಿದ್ಧ ಮಾರುಕಟ್ಟೆಯಲ್ಲಿ ಮೂಲಸೌಲಭ್ಯ ಕೊರತೆ: ಗುಂಡಿ ಬಿದ್ದ ರಸ್ತೆ, ಧೂಳಿನಿಂದ ತುಂಬಿದ ಮಾರುಕಟ್ಟೆ!

Published : Nov 18, 2023, 10:32 AM IST

ಅದು ಏಷ್ಯಾದಲ್ಲೇ 2ನೇ ಅತೀ ದೊಡ್ಡ ಟೋಮೊಟೋ ಮಾರುಕಟ್ಟೆ, ಅಲ್ಲಿಂದ ದೇಶ-ವಿದೇಶಗಳಿಗೆ ಈ ಕೆಂಪು ಸೇಬು ರಫ್ತು ಮಾಡಲಾಗುತ್ತೆ. ಆದ್ರೆ ಅಲ್ಲಿರುವ ವ್ಯವಸ್ಥೆ ಮಾತ್ರ ಹೇಳ ತೀರದಾಗಿದೆ. 
 

ಕಣ್ಣು ಹಾಯಿಸಿದಷ್ಟು ಕಾಣುತ್ತಿರುವ ಟೊಮ್ಯಾಟೋ(Tomato) ಮಂಡಿಗಳು, ದೇಶದ ಬೇರೆ ಬೇರೆ ರಾಜ್ಯಗಳಿಂದ ಬಂದಿರುವ ಟೋಮೊಟೋ ಲಾರಿಗಳು, ಕಿತ್ತು ಹೋಗಿರುವ ರಸ್ತೆಗಳಲ್ಲಿ ಲಾರಿ ಚಾಲಕರು, ರೈತರು(Farmers) ಪರದಾಟ. ಈ  ದೃಶ್ಯ ಕಂಡುಬಂದಿದ್ದು ಕೋಲಾರದ ಎಪಿಎಂಸಿ ಮಾರುಕಟ್ಟೆಯಲ್ಲಿ. ಏಷ್ಯಾದಲ್ಲೇ 2ನೇ ಅತೀ ದೊಡ್ಡ ಟೊಮ್ಯಾಟೋ ಮಾರುಕಟ್ಟೆ ಅಂತಾನೆ ಪ್ರಸಿದ್ಧಿ ಆಗಿರುವ ಕೋಲಾರ (Kolar) ಎಪಿಎಂಸಿ ಮಾರುಕಟ್ಟೆ(APMC market) ಇಡೀ ದೇಶ ಹಾಗೂ ವಿದೇಶದಲ್ಲಿ ಫೇಮಸ್. ಇಲ್ಲಿಂದ ದೇಶದ ಮೂಲೆ ಮೂಲೆಗಳಲ್ಲದೇ ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾ ಸೇರಿದಂತೆ ಹಲವು ದೇಶಗಳಿಗೂ ಟೊಮ್ಯಾಟೋ ರಫ್ತು ಮಾಡಲಾಗುತ್ತೆ. ಇಂಥ ಪ್ರತಿಷ್ಠಿತ ಮಾರುಕಟ್ಟೆಗೆ ಮೂಲಭೂತ ಸೌಲಭ್ಯವೂ ಸರಿಯಾಗಿಲ್ಲ ಎಂದು ರೈತರ ಆಕ್ರೋಶ ಹೊರಹಾಕಿದ್ರು. ರಸ್ತೆಯಲ್ಲಿನ ಮಾರುದ್ದ ಗುಂಡಿಗಳನ್ನ ನೋಡ್ತಿದ್ರೆನೇ ಭಯವಾಗುತ್ತೆ.. ಇಂಥ ಗುಂಡಿಗಳಲ್ಲೇ ನಿತ್ಯವೂ ಟೊಮ್ಯಾಟೋ ಕ್ರೇಟ್ಗಳನ್ನು ತುಂಬಿದ ಲಾರಿಯನ್ನು ಚಲಾಯಿಸಬೇಕು.. ಲಾರಿ ಚಾಲರ ಪರದಾಟ ನೋಡೋಕೆ ಆಗ್ತಿಲ್ಲ. ಅಂತಿದ್ದಾರೆ ಮಂಡಿ ಮಾಲೀಕರು ಕೋಲಾರದ ಎಪಿಎಂಸಿ ಮಾರುಕಟ್ಟೆ ಹೇಳಿಕೊಳ್ಳೋಕೆ ಮಾತ್ರ ಏಷ್ಯಾದಲ್ಲೇ 2ನೇ ಅತೀ ದೊಡ್ಡ ಮಾರುಕಟ್ಟೆ.. ಕನಿಷ್ಠ ಮೂಲಭೂತ ಸೌಕರ್ಯ ಹಾಗೂ ಸರಿಯಾದ ರಸ್ತೆ ಇಲ್ಲದೆ ರೈತರು, ಲಾರಿ ಚಾಲಕರು ಪರದಾಡುವಂತಾಗಿದೆ. ಇನ್ನಾದ್ರೂ ಇಲ್ಲಿನ ಅವ್ಯವಸ್ಥೆ ಸರಿಪಡಿಸಬೇಕಿದೆ.

ಇದನ್ನೂ ವೀಕ್ಷಿಸಿ:  ಬೆಂಗಳೂರು ಪಿಜಿ‌ ಮಾಲೀಕರಿಗೆ ಬಿಬಿಎಂಪಿ‌ ಶಾ‌ಕ್..! ಅನಧಿಕೃತ, ನಿಯಮ ಬಾಹಿರ ಪಿಜಿಗಳ ವಿರುದ್ಧ ಸಮರ

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more