ವಿಶ್ವ ಪ್ರಸಿದ್ಧ ಮಾರುಕಟ್ಟೆಯಲ್ಲಿ ಮೂಲಸೌಲಭ್ಯ ಕೊರತೆ: ಗುಂಡಿ ಬಿದ್ದ ರಸ್ತೆ, ಧೂಳಿನಿಂದ ತುಂಬಿದ ಮಾರುಕಟ್ಟೆ!

ವಿಶ್ವ ಪ್ರಸಿದ್ಧ ಮಾರುಕಟ್ಟೆಯಲ್ಲಿ ಮೂಲಸೌಲಭ್ಯ ಕೊರತೆ: ಗುಂಡಿ ಬಿದ್ದ ರಸ್ತೆ, ಧೂಳಿನಿಂದ ತುಂಬಿದ ಮಾರುಕಟ್ಟೆ!

Published : Nov 18, 2023, 10:32 AM IST

ಅದು ಏಷ್ಯಾದಲ್ಲೇ 2ನೇ ಅತೀ ದೊಡ್ಡ ಟೋಮೊಟೋ ಮಾರುಕಟ್ಟೆ, ಅಲ್ಲಿಂದ ದೇಶ-ವಿದೇಶಗಳಿಗೆ ಈ ಕೆಂಪು ಸೇಬು ರಫ್ತು ಮಾಡಲಾಗುತ್ತೆ. ಆದ್ರೆ ಅಲ್ಲಿರುವ ವ್ಯವಸ್ಥೆ ಮಾತ್ರ ಹೇಳ ತೀರದಾಗಿದೆ. 
 

ಕಣ್ಣು ಹಾಯಿಸಿದಷ್ಟು ಕಾಣುತ್ತಿರುವ ಟೊಮ್ಯಾಟೋ(Tomato) ಮಂಡಿಗಳು, ದೇಶದ ಬೇರೆ ಬೇರೆ ರಾಜ್ಯಗಳಿಂದ ಬಂದಿರುವ ಟೋಮೊಟೋ ಲಾರಿಗಳು, ಕಿತ್ತು ಹೋಗಿರುವ ರಸ್ತೆಗಳಲ್ಲಿ ಲಾರಿ ಚಾಲಕರು, ರೈತರು(Farmers) ಪರದಾಟ. ಈ  ದೃಶ್ಯ ಕಂಡುಬಂದಿದ್ದು ಕೋಲಾರದ ಎಪಿಎಂಸಿ ಮಾರುಕಟ್ಟೆಯಲ್ಲಿ. ಏಷ್ಯಾದಲ್ಲೇ 2ನೇ ಅತೀ ದೊಡ್ಡ ಟೊಮ್ಯಾಟೋ ಮಾರುಕಟ್ಟೆ ಅಂತಾನೆ ಪ್ರಸಿದ್ಧಿ ಆಗಿರುವ ಕೋಲಾರ (Kolar) ಎಪಿಎಂಸಿ ಮಾರುಕಟ್ಟೆ(APMC market) ಇಡೀ ದೇಶ ಹಾಗೂ ವಿದೇಶದಲ್ಲಿ ಫೇಮಸ್. ಇಲ್ಲಿಂದ ದೇಶದ ಮೂಲೆ ಮೂಲೆಗಳಲ್ಲದೇ ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾ ಸೇರಿದಂತೆ ಹಲವು ದೇಶಗಳಿಗೂ ಟೊಮ್ಯಾಟೋ ರಫ್ತು ಮಾಡಲಾಗುತ್ತೆ. ಇಂಥ ಪ್ರತಿಷ್ಠಿತ ಮಾರುಕಟ್ಟೆಗೆ ಮೂಲಭೂತ ಸೌಲಭ್ಯವೂ ಸರಿಯಾಗಿಲ್ಲ ಎಂದು ರೈತರ ಆಕ್ರೋಶ ಹೊರಹಾಕಿದ್ರು. ರಸ್ತೆಯಲ್ಲಿನ ಮಾರುದ್ದ ಗುಂಡಿಗಳನ್ನ ನೋಡ್ತಿದ್ರೆನೇ ಭಯವಾಗುತ್ತೆ.. ಇಂಥ ಗುಂಡಿಗಳಲ್ಲೇ ನಿತ್ಯವೂ ಟೊಮ್ಯಾಟೋ ಕ್ರೇಟ್ಗಳನ್ನು ತುಂಬಿದ ಲಾರಿಯನ್ನು ಚಲಾಯಿಸಬೇಕು.. ಲಾರಿ ಚಾಲರ ಪರದಾಟ ನೋಡೋಕೆ ಆಗ್ತಿಲ್ಲ. ಅಂತಿದ್ದಾರೆ ಮಂಡಿ ಮಾಲೀಕರು ಕೋಲಾರದ ಎಪಿಎಂಸಿ ಮಾರುಕಟ್ಟೆ ಹೇಳಿಕೊಳ್ಳೋಕೆ ಮಾತ್ರ ಏಷ್ಯಾದಲ್ಲೇ 2ನೇ ಅತೀ ದೊಡ್ಡ ಮಾರುಕಟ್ಟೆ.. ಕನಿಷ್ಠ ಮೂಲಭೂತ ಸೌಕರ್ಯ ಹಾಗೂ ಸರಿಯಾದ ರಸ್ತೆ ಇಲ್ಲದೆ ರೈತರು, ಲಾರಿ ಚಾಲಕರು ಪರದಾಡುವಂತಾಗಿದೆ. ಇನ್ನಾದ್ರೂ ಇಲ್ಲಿನ ಅವ್ಯವಸ್ಥೆ ಸರಿಪಡಿಸಬೇಕಿದೆ.

ಇದನ್ನೂ ವೀಕ್ಷಿಸಿ:  ಬೆಂಗಳೂರು ಪಿಜಿ‌ ಮಾಲೀಕರಿಗೆ ಬಿಬಿಎಂಪಿ‌ ಶಾ‌ಕ್..! ಅನಧಿಕೃತ, ನಿಯಮ ಬಾಹಿರ ಪಿಜಿಗಳ ವಿರುದ್ಧ ಸಮರ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more