ಇದು ಏಷ್ಯಾನೆಟ್‌ ಸುವರ್ಣ ನ್ಯೂಸ್ ಬಿಗ್ 3ಯ ಪವರ್: ಶಾಸಕರ ಮುಂದೆಯೇ ಕುಡಿಯುವ ನೀರಿನ ವ್ಯವಸ್ಥೆ..!

ಇದು ಏಷ್ಯಾನೆಟ್‌ ಸುವರ್ಣ ನ್ಯೂಸ್ ಬಿಗ್ 3ಯ ಪವರ್: ಶಾಸಕರ ಮುಂದೆಯೇ ಕುಡಿಯುವ ನೀರಿನ ವ್ಯವಸ್ಥೆ..!

Published : Aug 02, 2023, 03:10 PM IST

75 ವರ್ಷದ ಸಮಸ್ಯೆ ಆ ಜಿಲ್ಲೆಯಲ್ಲಿ ಧೂಳ್ ಎಬ್ಬಿಸಿತ್ತು 
ಆ ಕಡೇ ಮುಖ ಮಾಡದವರು ಎಲ್ಲರೂ ಓಡೋಡಿ ಬಂದ್ರು!
ಪಿಡಿಓನಿಂದ ಹಿಡಿದು ಶಾಸಕರವರೆಗೂ ಎಲ್ಲರೂ ದೌಡು

ಪ್ರಧಾನಿ ನರೇಂದ್ರ ಮೋದಿಯವರು ಕಟ್ಟ ಕಡೆಯ ಜನರಿಗೂ ಸರ್ಕಾರಿ ಸೌಲಭ್ಯ ಕಲ್ಪಿಸಬೇಕು ಅನ್ನೋ ಕನಸು ಕಂಡಿದ್ದರು. ಬಡವರಿಗಾಗಿ ರಾಜ್ಯ ಸರ್ಕಾರಗಳು ನೂರಾರು ಯೋಜನೆ ಜಾರಿಗೆ ತಂದಿವೆ. ಆದ್ರೆ, ಸ್ವಾತಂತ್ರ್ಯ ಬಂದು 75 ವರ್ಷ ಆದ್ರೂ ಅವರನ್ನ ಇನ್ನೂ ಹಾಗೇ ಇಟ್ಟಿದ್ದರು ಈ ರಾಜಕಾರಣಿಗಳು, ಅಧಿಕಾರಿಗಳು. ಅದು ಬೆಂಗಳೂರಿನಿಂದ  ಕೇವಲ 60 ಕಿಲೋ ಮೀಟರ್ ದೂರದಲ್ಲಿರುವ ಗ್ರಾಮ. ಆದ್ರೂ, ಸಹ ಇನ್ನೂ ಅಲ್ಲಿನ ಅನಾಗರಿಕ ಪದ್ದತಿ ದೂರವಾಗಿಲ್ಲ. ಆ ಗ್ರಾಮದ ಹೋಬಳಿಯಲ್ಲೇ ಹುಟ್ಟಿ ಬೆಳೆದಿರುವ ಈಗಲೂ ಶಾಸಕರು, ಸಂಸದರು ಆಗಿರುವವರು ಸಹ ಅವರ ಸಮಸ್ಯೆ ಬಗೆಹರಿಸಿಲ್ಲ. ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ನೂಟವೆ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ಪೆಮ್ಮನದೊಡ್ಡಿ ಅನ್ನೋ ಗ್ರಾಮದಲ್ಲಿ. ಐದಾರು ಕುಟುಂಬದ ಸುಮಾರು 50 ಜನರು ಇಂದಿಗೂ ಯಾವುದೇ ಮೂಲಭೂತ ಸೌಲಭ್ಯ ಇಲ್ಲದೇ ಜೀವನ ನಡೆಸುತ್ತಿದ್ದರು. ಈ ಎಲ್ಲಾ ಸಮಸ್ಯೆ ಬಗ್ಗೆ ಯಾವಾಗ ಬಿಗ್‌ 3ನಲ್ಲಿ ವರದಿ ಮಾಡಲಾಯಿತೋ, ಆಗ ಎಲ್ಲಾ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿದ್ದಾರೆ. ರಾಜ್ಯದಿಂದ ದೆಲ್ಲಿ ತನಕ ನಮ್ಮ ಸುದ್ದಿಯ ಇಂಪ್ಯಾಕ್ಟ್‌ ಆಗಿದೆ ಎಂದು ಹೇಳಬಹುದು.

ಇದನ್ನೂ ವೀಕ್ಷಿಸಿ:  ಮೋದಿಗೆ ಲೋಕಮಾನ್ಯ ಪ್ರಶಸ್ತಿ ಪ್ರದಾನ: ಶರದ್ ಪವಾರ್ ಈ ಕಾರ್ಯಕ್ರಮಕ್ಕೆ ಹೋಗಿದ್ದೇ ತಪ್ಪಾ..?

23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
Read more