ಇದು ಏಷ್ಯಾನೆಟ್‌ ಸುವರ್ಣ ನ್ಯೂಸ್ ಬಿಗ್ 3ಯ ಪವರ್: ಶಾಸಕರ ಮುಂದೆಯೇ ಕುಡಿಯುವ ನೀರಿನ ವ್ಯವಸ್ಥೆ..!

ಇದು ಏಷ್ಯಾನೆಟ್‌ ಸುವರ್ಣ ನ್ಯೂಸ್ ಬಿಗ್ 3ಯ ಪವರ್: ಶಾಸಕರ ಮುಂದೆಯೇ ಕುಡಿಯುವ ನೀರಿನ ವ್ಯವಸ್ಥೆ..!

Published : Aug 02, 2023, 03:10 PM IST

75 ವರ್ಷದ ಸಮಸ್ಯೆ ಆ ಜಿಲ್ಲೆಯಲ್ಲಿ ಧೂಳ್ ಎಬ್ಬಿಸಿತ್ತು 
ಆ ಕಡೇ ಮುಖ ಮಾಡದವರು ಎಲ್ಲರೂ ಓಡೋಡಿ ಬಂದ್ರು!
ಪಿಡಿಓನಿಂದ ಹಿಡಿದು ಶಾಸಕರವರೆಗೂ ಎಲ್ಲರೂ ದೌಡು

ಪ್ರಧಾನಿ ನರೇಂದ್ರ ಮೋದಿಯವರು ಕಟ್ಟ ಕಡೆಯ ಜನರಿಗೂ ಸರ್ಕಾರಿ ಸೌಲಭ್ಯ ಕಲ್ಪಿಸಬೇಕು ಅನ್ನೋ ಕನಸು ಕಂಡಿದ್ದರು. ಬಡವರಿಗಾಗಿ ರಾಜ್ಯ ಸರ್ಕಾರಗಳು ನೂರಾರು ಯೋಜನೆ ಜಾರಿಗೆ ತಂದಿವೆ. ಆದ್ರೆ, ಸ್ವಾತಂತ್ರ್ಯ ಬಂದು 75 ವರ್ಷ ಆದ್ರೂ ಅವರನ್ನ ಇನ್ನೂ ಹಾಗೇ ಇಟ್ಟಿದ್ದರು ಈ ರಾಜಕಾರಣಿಗಳು, ಅಧಿಕಾರಿಗಳು. ಅದು ಬೆಂಗಳೂರಿನಿಂದ  ಕೇವಲ 60 ಕಿಲೋ ಮೀಟರ್ ದೂರದಲ್ಲಿರುವ ಗ್ರಾಮ. ಆದ್ರೂ, ಸಹ ಇನ್ನೂ ಅಲ್ಲಿನ ಅನಾಗರಿಕ ಪದ್ದತಿ ದೂರವಾಗಿಲ್ಲ. ಆ ಗ್ರಾಮದ ಹೋಬಳಿಯಲ್ಲೇ ಹುಟ್ಟಿ ಬೆಳೆದಿರುವ ಈಗಲೂ ಶಾಸಕರು, ಸಂಸದರು ಆಗಿರುವವರು ಸಹ ಅವರ ಸಮಸ್ಯೆ ಬಗೆಹರಿಸಿಲ್ಲ. ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ನೂಟವೆ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ಪೆಮ್ಮನದೊಡ್ಡಿ ಅನ್ನೋ ಗ್ರಾಮದಲ್ಲಿ. ಐದಾರು ಕುಟುಂಬದ ಸುಮಾರು 50 ಜನರು ಇಂದಿಗೂ ಯಾವುದೇ ಮೂಲಭೂತ ಸೌಲಭ್ಯ ಇಲ್ಲದೇ ಜೀವನ ನಡೆಸುತ್ತಿದ್ದರು. ಈ ಎಲ್ಲಾ ಸಮಸ್ಯೆ ಬಗ್ಗೆ ಯಾವಾಗ ಬಿಗ್‌ 3ನಲ್ಲಿ ವರದಿ ಮಾಡಲಾಯಿತೋ, ಆಗ ಎಲ್ಲಾ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿದ್ದಾರೆ. ರಾಜ್ಯದಿಂದ ದೆಲ್ಲಿ ತನಕ ನಮ್ಮ ಸುದ್ದಿಯ ಇಂಪ್ಯಾಕ್ಟ್‌ ಆಗಿದೆ ಎಂದು ಹೇಳಬಹುದು.

ಇದನ್ನೂ ವೀಕ್ಷಿಸಿ:  ಮೋದಿಗೆ ಲೋಕಮಾನ್ಯ ಪ್ರಶಸ್ತಿ ಪ್ರದಾನ: ಶರದ್ ಪವಾರ್ ಈ ಕಾರ್ಯಕ್ರಮಕ್ಕೆ ಹೋಗಿದ್ದೇ ತಪ್ಪಾ..?

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more