ಇದು ಏಷ್ಯಾನೆಟ್‌ ಸುವರ್ಣ ನ್ಯೂಸ್ ಬಿಗ್ 3ಯ ಪವರ್: ಶಾಸಕರ ಮುಂದೆಯೇ ಕುಡಿಯುವ ನೀರಿನ ವ್ಯವಸ್ಥೆ..!

ಇದು ಏಷ್ಯಾನೆಟ್‌ ಸುವರ್ಣ ನ್ಯೂಸ್ ಬಿಗ್ 3ಯ ಪವರ್: ಶಾಸಕರ ಮುಂದೆಯೇ ಕುಡಿಯುವ ನೀರಿನ ವ್ಯವಸ್ಥೆ..!

Published : Aug 02, 2023, 03:10 PM IST

75 ವರ್ಷದ ಸಮಸ್ಯೆ ಆ ಜಿಲ್ಲೆಯಲ್ಲಿ ಧೂಳ್ ಎಬ್ಬಿಸಿತ್ತು 
ಆ ಕಡೇ ಮುಖ ಮಾಡದವರು ಎಲ್ಲರೂ ಓಡೋಡಿ ಬಂದ್ರು!
ಪಿಡಿಓನಿಂದ ಹಿಡಿದು ಶಾಸಕರವರೆಗೂ ಎಲ್ಲರೂ ದೌಡು

ಪ್ರಧಾನಿ ನರೇಂದ್ರ ಮೋದಿಯವರು ಕಟ್ಟ ಕಡೆಯ ಜನರಿಗೂ ಸರ್ಕಾರಿ ಸೌಲಭ್ಯ ಕಲ್ಪಿಸಬೇಕು ಅನ್ನೋ ಕನಸು ಕಂಡಿದ್ದರು. ಬಡವರಿಗಾಗಿ ರಾಜ್ಯ ಸರ್ಕಾರಗಳು ನೂರಾರು ಯೋಜನೆ ಜಾರಿಗೆ ತಂದಿವೆ. ಆದ್ರೆ, ಸ್ವಾತಂತ್ರ್ಯ ಬಂದು 75 ವರ್ಷ ಆದ್ರೂ ಅವರನ್ನ ಇನ್ನೂ ಹಾಗೇ ಇಟ್ಟಿದ್ದರು ಈ ರಾಜಕಾರಣಿಗಳು, ಅಧಿಕಾರಿಗಳು. ಅದು ಬೆಂಗಳೂರಿನಿಂದ  ಕೇವಲ 60 ಕಿಲೋ ಮೀಟರ್ ದೂರದಲ್ಲಿರುವ ಗ್ರಾಮ. ಆದ್ರೂ, ಸಹ ಇನ್ನೂ ಅಲ್ಲಿನ ಅನಾಗರಿಕ ಪದ್ದತಿ ದೂರವಾಗಿಲ್ಲ. ಆ ಗ್ರಾಮದ ಹೋಬಳಿಯಲ್ಲೇ ಹುಟ್ಟಿ ಬೆಳೆದಿರುವ ಈಗಲೂ ಶಾಸಕರು, ಸಂಸದರು ಆಗಿರುವವರು ಸಹ ಅವರ ಸಮಸ್ಯೆ ಬಗೆಹರಿಸಿಲ್ಲ. ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ನೂಟವೆ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ಪೆಮ್ಮನದೊಡ್ಡಿ ಅನ್ನೋ ಗ್ರಾಮದಲ್ಲಿ. ಐದಾರು ಕುಟುಂಬದ ಸುಮಾರು 50 ಜನರು ಇಂದಿಗೂ ಯಾವುದೇ ಮೂಲಭೂತ ಸೌಲಭ್ಯ ಇಲ್ಲದೇ ಜೀವನ ನಡೆಸುತ್ತಿದ್ದರು. ಈ ಎಲ್ಲಾ ಸಮಸ್ಯೆ ಬಗ್ಗೆ ಯಾವಾಗ ಬಿಗ್‌ 3ನಲ್ಲಿ ವರದಿ ಮಾಡಲಾಯಿತೋ, ಆಗ ಎಲ್ಲಾ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿದ್ದಾರೆ. ರಾಜ್ಯದಿಂದ ದೆಲ್ಲಿ ತನಕ ನಮ್ಮ ಸುದ್ದಿಯ ಇಂಪ್ಯಾಕ್ಟ್‌ ಆಗಿದೆ ಎಂದು ಹೇಳಬಹುದು.

ಇದನ್ನೂ ವೀಕ್ಷಿಸಿ:  ಮೋದಿಗೆ ಲೋಕಮಾನ್ಯ ಪ್ರಶಸ್ತಿ ಪ್ರದಾನ: ಶರದ್ ಪವಾರ್ ಈ ಕಾರ್ಯಕ್ರಮಕ್ಕೆ ಹೋಗಿದ್ದೇ ತಪ್ಪಾ..?

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more