ಇದು ಏಷ್ಯಾನೆಟ್‌ ಸುವರ್ಣ ನ್ಯೂಸ್ ಬಿಗ್ 3ಯ ಪವರ್: ಶಾಸಕರ ಮುಂದೆಯೇ ಕುಡಿಯುವ ನೀರಿನ ವ್ಯವಸ್ಥೆ..!

ಇದು ಏಷ್ಯಾನೆಟ್‌ ಸುವರ್ಣ ನ್ಯೂಸ್ ಬಿಗ್ 3ಯ ಪವರ್: ಶಾಸಕರ ಮುಂದೆಯೇ ಕುಡಿಯುವ ನೀರಿನ ವ್ಯವಸ್ಥೆ..!

Published : Aug 02, 2023, 03:10 PM IST

75 ವರ್ಷದ ಸಮಸ್ಯೆ ಆ ಜಿಲ್ಲೆಯಲ್ಲಿ ಧೂಳ್ ಎಬ್ಬಿಸಿತ್ತು 
ಆ ಕಡೇ ಮುಖ ಮಾಡದವರು ಎಲ್ಲರೂ ಓಡೋಡಿ ಬಂದ್ರು!
ಪಿಡಿಓನಿಂದ ಹಿಡಿದು ಶಾಸಕರವರೆಗೂ ಎಲ್ಲರೂ ದೌಡು

ಪ್ರಧಾನಿ ನರೇಂದ್ರ ಮೋದಿಯವರು ಕಟ್ಟ ಕಡೆಯ ಜನರಿಗೂ ಸರ್ಕಾರಿ ಸೌಲಭ್ಯ ಕಲ್ಪಿಸಬೇಕು ಅನ್ನೋ ಕನಸು ಕಂಡಿದ್ದರು. ಬಡವರಿಗಾಗಿ ರಾಜ್ಯ ಸರ್ಕಾರಗಳು ನೂರಾರು ಯೋಜನೆ ಜಾರಿಗೆ ತಂದಿವೆ. ಆದ್ರೆ, ಸ್ವಾತಂತ್ರ್ಯ ಬಂದು 75 ವರ್ಷ ಆದ್ರೂ ಅವರನ್ನ ಇನ್ನೂ ಹಾಗೇ ಇಟ್ಟಿದ್ದರು ಈ ರಾಜಕಾರಣಿಗಳು, ಅಧಿಕಾರಿಗಳು. ಅದು ಬೆಂಗಳೂರಿನಿಂದ  ಕೇವಲ 60 ಕಿಲೋ ಮೀಟರ್ ದೂರದಲ್ಲಿರುವ ಗ್ರಾಮ. ಆದ್ರೂ, ಸಹ ಇನ್ನೂ ಅಲ್ಲಿನ ಅನಾಗರಿಕ ಪದ್ದತಿ ದೂರವಾಗಿಲ್ಲ. ಆ ಗ್ರಾಮದ ಹೋಬಳಿಯಲ್ಲೇ ಹುಟ್ಟಿ ಬೆಳೆದಿರುವ ಈಗಲೂ ಶಾಸಕರು, ಸಂಸದರು ಆಗಿರುವವರು ಸಹ ಅವರ ಸಮಸ್ಯೆ ಬಗೆಹರಿಸಿಲ್ಲ. ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ನೂಟವೆ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ಪೆಮ್ಮನದೊಡ್ಡಿ ಅನ್ನೋ ಗ್ರಾಮದಲ್ಲಿ. ಐದಾರು ಕುಟುಂಬದ ಸುಮಾರು 50 ಜನರು ಇಂದಿಗೂ ಯಾವುದೇ ಮೂಲಭೂತ ಸೌಲಭ್ಯ ಇಲ್ಲದೇ ಜೀವನ ನಡೆಸುತ್ತಿದ್ದರು. ಈ ಎಲ್ಲಾ ಸಮಸ್ಯೆ ಬಗ್ಗೆ ಯಾವಾಗ ಬಿಗ್‌ 3ನಲ್ಲಿ ವರದಿ ಮಾಡಲಾಯಿತೋ, ಆಗ ಎಲ್ಲಾ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿದ್ದಾರೆ. ರಾಜ್ಯದಿಂದ ದೆಲ್ಲಿ ತನಕ ನಮ್ಮ ಸುದ್ದಿಯ ಇಂಪ್ಯಾಕ್ಟ್‌ ಆಗಿದೆ ಎಂದು ಹೇಳಬಹುದು.

ಇದನ್ನೂ ವೀಕ್ಷಿಸಿ:  ಮೋದಿಗೆ ಲೋಕಮಾನ್ಯ ಪ್ರಶಸ್ತಿ ಪ್ರದಾನ: ಶರದ್ ಪವಾರ್ ಈ ಕಾರ್ಯಕ್ರಮಕ್ಕೆ ಹೋಗಿದ್ದೇ ತಪ್ಪಾ..?

21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more