ಕೋಲಾರದ ಹಣ್ಣು ತರಕಾರಿಗಳಿಗೆ ಕುಗ್ಗಿದ ಬೇಡಿಕೆ, ಕೆ.ಸಿ.ವ್ಯಾಲಿ ವರವಲ್ಲ ಶಾಪ ಅಂತಿದ್ದಾರೆ ಕೃಷಿಕರು!

ಕೋಲಾರದ ಹಣ್ಣು ತರಕಾರಿಗಳಿಗೆ ಕುಗ್ಗಿದ ಬೇಡಿಕೆ, ಕೆ.ಸಿ.ವ್ಯಾಲಿ ವರವಲ್ಲ ಶಾಪ ಅಂತಿದ್ದಾರೆ ಕೃಷಿಕರು!

Published : Oct 08, 2021, 04:25 PM ISTUpdated : Oct 08, 2021, 05:35 PM IST

- ಕೋಲಾರ ಜಿಲ್ಲೆಯ ತರಕಾರಿಗಳಲ್ಲಿ ಮಾರಕ ರಾಸಾಯನಿಕ ಅಂಶದ ಆತಂಕ!

- ಜಿಲ್ಲೆಯ ಕೆರೆಗಳಲ್ಲಿನ ನೀರಲ್ಲಿ ಮಾರಕ ದ್ರಾವಣಗಳು ಬೆರೆತಿರುವ ಅನುಮಾನ

- 3ನೆ ಹಂತದ ಶುದ್ದೀಕರಣದ ನಂತರ ಕೆ.ಸಿ. ವ್ಯಾಲಿ ನೀರು ಹರಿಸಲು ಒತ್ತಾಯ

ಕೋಲಾರ (ಅ. 08): ಇಲ್ಲಿನ  ಕೃಷಿಕರಲ್ಲಿ ಆತಂಕ ಶುರುವಾಗಿದೆ. ಜಿಲ್ಲೆಯಲ್ಲಿ ಬೆಳೆದ ಹಣ್ಣು-ತರಕಾರಿಗಳಿಗೆ ಹೊರ ರಾಜ್ಯಗಳಲ್ಲಿ ಬೇಡಿಕೆ ಕಡಿಮೆಯಾಗಿದೆ. ಇಲ್ಲಿನ ಹಣ್ಣು-ತರಕಾರಿಗಳಲ್ಲಿ ಮಾರಕವಾದ ರಾಸಾಯನಿಕಗಳು ಬೆರೆತಿರುವ ಅನುಮಾನವೇ ಇದಕ್ಕೆ ಕಾರಣವಾಗಿದೆ. ಬೆಂಗಳೂರಿನ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಕೋಲಾರ ಜಿಲ್ಲೆಯಲ್ಲಿ ಬೇಸಾಯಕ್ಕೆ ಬಳಸುತ್ತಿರುವುದೇ ಇದಕ್ಕೆ ಮೂಲವಾಗಿದೆ. 

ಕೆಸಿ ವ್ಯಾಲಿಯ ನೀರನ್ನು ಉಪಯೋಗಿಸಿಕೊಂಡು ತೆಗೆಯುತ್ತಿರುವ ಬೆಳೆಗಳು ಆಹಾರದಲ್ಲಿ ಬಳಸಲು ಯೋಗ್ಯವಲ್ಲ ಎಂದು ಸಣ್ಣದಾಗಿ ಪ್ರಚಾರ ಆರಂಭವಾಗಿದೆ. ಇದರಿಂದಾಗಿ ಜಿಲ್ಲೆಯ ಕೃಷಿ ಉತ್ಪನ್ನಗಳನ್ನು ಖರೀದಿಸಲು ಹೊರ ರಾಜ್ಯಗಳ ವ್ಯಾಪಾರಸ್ಥರು ಆಸಕ್ತಿಯನ್ನು ತೋರಿಸುತ್ತಿಲ್ಲ. ಬೆಂಗಳೂರಿನ ಒಳಚರಂಡಿ ನೀರು ಮತ್ತು ಕೈಗಾರಿಕೆಗಳಿಂದ ಹೊರ ಬರುವ ನೀರಿನಲ್ಲಿ ಮಾರಕ ರಾಸಾಯನಿಕಗಳು ಬೆರೆತಿರುತ್ತದೆ. ಇಂಥಹ ತ್ಯಾಜ್ಯ ನೀರನ್ನು ಮೂರು ಸಲ ಸಂಸ್ಕರಣೆ ಮಾಡಿದಲ್ಲಿ ಮಾತ್ರ ಶುದ್ದವಾಗುತ್ತದೆ. ಈ ಬಗ್ಗೆ ಸರ್ಕಾರವು ಗಮನ ಹರಿಸಿದರೆ ಕೃಷಿ ಉತ್ಪನ್ನಗಳಿಗೂ ಮೊದಲಿನ ಬೇಡಿಕೆ ಸಿಗುತ್ತದ ಅಂತಾರೆ ಕೃಷಿಕರು. 

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!