ಕೋಲಾರದ ಹಣ್ಣು ತರಕಾರಿಗಳಿಗೆ ಕುಗ್ಗಿದ ಬೇಡಿಕೆ, ಕೆ.ಸಿ.ವ್ಯಾಲಿ ವರವಲ್ಲ ಶಾಪ ಅಂತಿದ್ದಾರೆ ಕೃಷಿಕರು!

ಕೋಲಾರದ ಹಣ್ಣು ತರಕಾರಿಗಳಿಗೆ ಕುಗ್ಗಿದ ಬೇಡಿಕೆ, ಕೆ.ಸಿ.ವ್ಯಾಲಿ ವರವಲ್ಲ ಶಾಪ ಅಂತಿದ್ದಾರೆ ಕೃಷಿಕರು!

Published : Oct 08, 2021, 04:25 PM ISTUpdated : Oct 08, 2021, 05:35 PM IST

- ಕೋಲಾರ ಜಿಲ್ಲೆಯ ತರಕಾರಿಗಳಲ್ಲಿ ಮಾರಕ ರಾಸಾಯನಿಕ ಅಂಶದ ಆತಂಕ!

- ಜಿಲ್ಲೆಯ ಕೆರೆಗಳಲ್ಲಿನ ನೀರಲ್ಲಿ ಮಾರಕ ದ್ರಾವಣಗಳು ಬೆರೆತಿರುವ ಅನುಮಾನ

- 3ನೆ ಹಂತದ ಶುದ್ದೀಕರಣದ ನಂತರ ಕೆ.ಸಿ. ವ್ಯಾಲಿ ನೀರು ಹರಿಸಲು ಒತ್ತಾಯ

ಕೋಲಾರ (ಅ. 08): ಇಲ್ಲಿನ  ಕೃಷಿಕರಲ್ಲಿ ಆತಂಕ ಶುರುವಾಗಿದೆ. ಜಿಲ್ಲೆಯಲ್ಲಿ ಬೆಳೆದ ಹಣ್ಣು-ತರಕಾರಿಗಳಿಗೆ ಹೊರ ರಾಜ್ಯಗಳಲ್ಲಿ ಬೇಡಿಕೆ ಕಡಿಮೆಯಾಗಿದೆ. ಇಲ್ಲಿನ ಹಣ್ಣು-ತರಕಾರಿಗಳಲ್ಲಿ ಮಾರಕವಾದ ರಾಸಾಯನಿಕಗಳು ಬೆರೆತಿರುವ ಅನುಮಾನವೇ ಇದಕ್ಕೆ ಕಾರಣವಾಗಿದೆ. ಬೆಂಗಳೂರಿನ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಕೋಲಾರ ಜಿಲ್ಲೆಯಲ್ಲಿ ಬೇಸಾಯಕ್ಕೆ ಬಳಸುತ್ತಿರುವುದೇ ಇದಕ್ಕೆ ಮೂಲವಾಗಿದೆ. 

ಕೆಸಿ ವ್ಯಾಲಿಯ ನೀರನ್ನು ಉಪಯೋಗಿಸಿಕೊಂಡು ತೆಗೆಯುತ್ತಿರುವ ಬೆಳೆಗಳು ಆಹಾರದಲ್ಲಿ ಬಳಸಲು ಯೋಗ್ಯವಲ್ಲ ಎಂದು ಸಣ್ಣದಾಗಿ ಪ್ರಚಾರ ಆರಂಭವಾಗಿದೆ. ಇದರಿಂದಾಗಿ ಜಿಲ್ಲೆಯ ಕೃಷಿ ಉತ್ಪನ್ನಗಳನ್ನು ಖರೀದಿಸಲು ಹೊರ ರಾಜ್ಯಗಳ ವ್ಯಾಪಾರಸ್ಥರು ಆಸಕ್ತಿಯನ್ನು ತೋರಿಸುತ್ತಿಲ್ಲ. ಬೆಂಗಳೂರಿನ ಒಳಚರಂಡಿ ನೀರು ಮತ್ತು ಕೈಗಾರಿಕೆಗಳಿಂದ ಹೊರ ಬರುವ ನೀರಿನಲ್ಲಿ ಮಾರಕ ರಾಸಾಯನಿಕಗಳು ಬೆರೆತಿರುತ್ತದೆ. ಇಂಥಹ ತ್ಯಾಜ್ಯ ನೀರನ್ನು ಮೂರು ಸಲ ಸಂಸ್ಕರಣೆ ಮಾಡಿದಲ್ಲಿ ಮಾತ್ರ ಶುದ್ದವಾಗುತ್ತದೆ. ಈ ಬಗ್ಗೆ ಸರ್ಕಾರವು ಗಮನ ಹರಿಸಿದರೆ ಕೃಷಿ ಉತ್ಪನ್ನಗಳಿಗೂ ಮೊದಲಿನ ಬೇಡಿಕೆ ಸಿಗುತ್ತದ ಅಂತಾರೆ ಕೃಷಿಕರು. 

03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?