ಬರದ ನಡುವೆ ಅನ್ನದಾತನಿಗೆ ಬರ ಸಿಡಿಲು: 3 ವರ್ಷದಿಂದ ಬಂಡವಾಳ ಬಾರದೇ ರೋಸಿ ಹೋದ ರೈತ

ಬರದ ನಡುವೆ ಅನ್ನದಾತನಿಗೆ ಬರ ಸಿಡಿಲು: 3 ವರ್ಷದಿಂದ ಬಂಡವಾಳ ಬಾರದೇ ರೋಸಿ ಹೋದ ರೈತ

Published : Oct 12, 2023, 11:35 AM IST

ಆ ಭಾಗದ ರೈತರೂ ವಿಪರೀತ ಬರದಿಂದ ತತ್ತರಿಸಿ ಹೋಗಿದ್ದಾರೆ.ಸಾಲಸೋಲ ಮಾಡಿ ಹಾಕಿರೋ ಬೆಳೆಗಳಿಗೆ ರೋಗ ಆವರಿಸಿ ಗಾಯದ ಮೇಲೆ ಬರೆ ಎಳೆದಂತಾಗ್ತಿದೆ.ಇದರ ನಡುವೆ ತರಕಾರಿಗಳ ಸಹವಾಸವೇ ಬೇಡ ಎಂದು ಹೂ ಬೆಳೆದ ಹಾಕಿದ ತಪ್ಪಿದೆ,ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.
 

ಹೆಚ್ಚಾಗಿ ತರಕಾರಿಯನ್ನೇ ಬೆಳೆಯುವ ಕೋಲಾರ(Kolar) ರೈತರು (Farmers)ಕಳೆದ ಎರಡು ಮೂರು ವರ್ಷಗಳಿಂದ ಬಂಡವಾಳ ಬಾರದೇ ರೋಸಿ ಹೋಗಿದ್ದಾರೆ. ಹಾಕಿದ ಬಂಡವಾಳ ಆದ್ರೂ ಬರಲಿ ಎಂದು ಕಡಿಮೆ ಬಂಡವಾಳದಲ್ಲಿ ಉತ್ತಮ ಲಾಭಕ್ಕಾಗಿ ಸುಮಾರು 12 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಸೇವಂತಿಗೆ, ಚೆಂಡು ಸೇರಿದಂತೆ ವಿವಿಧ ಬೆಳೆ ಬೆಳೆದಿದ್ದಾರೆ. ಆದ್ರೆ, ಬೆಲೆ ಕೇಳಿ ರೈತರು ತಮ್ಮ ತೋಟದಲ್ಲೇ ಬೆಳೆ ಬುಡ ಸಮೇತ ಕಿತ್ತು ಹಾಕಿದ್ದಾರೆ. ಹಬ್ಬದ ಸಂದರ್ಭದಲ್ಲಿ ಕೊಂಚ ಬೆಲೆ ಬಂದ್ರೆ ಈಗ ಪಿತೃ ಪಕ್ಷ ಆಗಿರೋದ್ರಿಂದ ಯಾವುದೇ ಸಭೆ, ಸಮಾರಂಭಗಳಿಲ್ಲದೆ ಹೂ ವ್ಯಾಪಾರ ಆಗುತ್ತಿಲ್ಲ. ಹೂಗಳಿಗೂ(Flowers) ಡಿಮ್ಯಾಂಡ್‌ ಕಡಿಮೆ ಆಗಿದೆ. ವ್ಯಾಪಾರವಿಲ್ಲದೇ ಹೂಗಳು ಒಣಗಿ ಹೋಗ್ತಿರೋದ್ರಿಂದ ರೈತರ ಬಳಿ ಖರೀದಿ ಮಾಡೋದಕ್ಕೆ ವ್ಯಾಪಾರಸ್ಥರು ಧೈರ್ಯ ಮಾಡ್ತಿಲ್ಲ.ಕೆಲ ದಿನಗಳ ಹಿಂದೆ ಇದ್ದ ಬೆಲೆಯಲ್ಲಿ ಶೇ.90 ರಷ್ಟೂ ಬೆಲೆ ಕುಸಿತವಾಗಿದೆ. ಗುಲಾಬಿ ಹೂ ಕೆಜಿ 10 ರುಪಾಯಿ, ಸೇವಂತಿಗೆ ಕೆಜಿ 10 ರುಪಾಯಿ, ಚಂಡು ಹೂ ಕೆಜಿ 4 ರುಪಾಯಿಗೆ ಮಾರಾಟವಾಗ್ತಿದ್ದು, ಹಾಕಿರುವ ಬಂಡವಾಳವೂ ಬಾರದೇ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಇದನ್ನೂ ವೀಕ್ಷಿಸಿ:  ಹಳೇ ವೈಷಮ್ಯಕ್ಕೆ ಬಲಿಯಾದ ಚಿನ್ನದಂತ ಫಸಲು: ಬೆಳೆದ ಬೆಳೆ ಕೈಸೇರಲಿಲ್ಲ ಎಂದು ಅನ್ನದಾತ ಅಳಲು..!

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more