ಬರದ ನಡುವೆ ಅನ್ನದಾತನಿಗೆ ಬರ ಸಿಡಿಲು: 3 ವರ್ಷದಿಂದ ಬಂಡವಾಳ ಬಾರದೇ ರೋಸಿ ಹೋದ ರೈತ

ಬರದ ನಡುವೆ ಅನ್ನದಾತನಿಗೆ ಬರ ಸಿಡಿಲು: 3 ವರ್ಷದಿಂದ ಬಂಡವಾಳ ಬಾರದೇ ರೋಸಿ ಹೋದ ರೈತ

Published : Oct 12, 2023, 11:35 AM IST

ಆ ಭಾಗದ ರೈತರೂ ವಿಪರೀತ ಬರದಿಂದ ತತ್ತರಿಸಿ ಹೋಗಿದ್ದಾರೆ.ಸಾಲಸೋಲ ಮಾಡಿ ಹಾಕಿರೋ ಬೆಳೆಗಳಿಗೆ ರೋಗ ಆವರಿಸಿ ಗಾಯದ ಮೇಲೆ ಬರೆ ಎಳೆದಂತಾಗ್ತಿದೆ.ಇದರ ನಡುವೆ ತರಕಾರಿಗಳ ಸಹವಾಸವೇ ಬೇಡ ಎಂದು ಹೂ ಬೆಳೆದ ಹಾಕಿದ ತಪ್ಪಿದೆ,ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.
 

ಹೆಚ್ಚಾಗಿ ತರಕಾರಿಯನ್ನೇ ಬೆಳೆಯುವ ಕೋಲಾರ(Kolar) ರೈತರು (Farmers)ಕಳೆದ ಎರಡು ಮೂರು ವರ್ಷಗಳಿಂದ ಬಂಡವಾಳ ಬಾರದೇ ರೋಸಿ ಹೋಗಿದ್ದಾರೆ. ಹಾಕಿದ ಬಂಡವಾಳ ಆದ್ರೂ ಬರಲಿ ಎಂದು ಕಡಿಮೆ ಬಂಡವಾಳದಲ್ಲಿ ಉತ್ತಮ ಲಾಭಕ್ಕಾಗಿ ಸುಮಾರು 12 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಸೇವಂತಿಗೆ, ಚೆಂಡು ಸೇರಿದಂತೆ ವಿವಿಧ ಬೆಳೆ ಬೆಳೆದಿದ್ದಾರೆ. ಆದ್ರೆ, ಬೆಲೆ ಕೇಳಿ ರೈತರು ತಮ್ಮ ತೋಟದಲ್ಲೇ ಬೆಳೆ ಬುಡ ಸಮೇತ ಕಿತ್ತು ಹಾಕಿದ್ದಾರೆ. ಹಬ್ಬದ ಸಂದರ್ಭದಲ್ಲಿ ಕೊಂಚ ಬೆಲೆ ಬಂದ್ರೆ ಈಗ ಪಿತೃ ಪಕ್ಷ ಆಗಿರೋದ್ರಿಂದ ಯಾವುದೇ ಸಭೆ, ಸಮಾರಂಭಗಳಿಲ್ಲದೆ ಹೂ ವ್ಯಾಪಾರ ಆಗುತ್ತಿಲ್ಲ. ಹೂಗಳಿಗೂ(Flowers) ಡಿಮ್ಯಾಂಡ್‌ ಕಡಿಮೆ ಆಗಿದೆ. ವ್ಯಾಪಾರವಿಲ್ಲದೇ ಹೂಗಳು ಒಣಗಿ ಹೋಗ್ತಿರೋದ್ರಿಂದ ರೈತರ ಬಳಿ ಖರೀದಿ ಮಾಡೋದಕ್ಕೆ ವ್ಯಾಪಾರಸ್ಥರು ಧೈರ್ಯ ಮಾಡ್ತಿಲ್ಲ.ಕೆಲ ದಿನಗಳ ಹಿಂದೆ ಇದ್ದ ಬೆಲೆಯಲ್ಲಿ ಶೇ.90 ರಷ್ಟೂ ಬೆಲೆ ಕುಸಿತವಾಗಿದೆ. ಗುಲಾಬಿ ಹೂ ಕೆಜಿ 10 ರುಪಾಯಿ, ಸೇವಂತಿಗೆ ಕೆಜಿ 10 ರುಪಾಯಿ, ಚಂಡು ಹೂ ಕೆಜಿ 4 ರುಪಾಯಿಗೆ ಮಾರಾಟವಾಗ್ತಿದ್ದು, ಹಾಕಿರುವ ಬಂಡವಾಳವೂ ಬಾರದೇ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಇದನ್ನೂ ವೀಕ್ಷಿಸಿ:  ಹಳೇ ವೈಷಮ್ಯಕ್ಕೆ ಬಲಿಯಾದ ಚಿನ್ನದಂತ ಫಸಲು: ಬೆಳೆದ ಬೆಳೆ ಕೈಸೇರಲಿಲ್ಲ ಎಂದು ಅನ್ನದಾತ ಅಳಲು..!

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more