ಬರದ ನಡುವೆ ಅನ್ನದಾತನಿಗೆ ಬರ ಸಿಡಿಲು: 3 ವರ್ಷದಿಂದ ಬಂಡವಾಳ ಬಾರದೇ ರೋಸಿ ಹೋದ ರೈತ

ಬರದ ನಡುವೆ ಅನ್ನದಾತನಿಗೆ ಬರ ಸಿಡಿಲು: 3 ವರ್ಷದಿಂದ ಬಂಡವಾಳ ಬಾರದೇ ರೋಸಿ ಹೋದ ರೈತ

Published : Oct 12, 2023, 11:35 AM IST

ಆ ಭಾಗದ ರೈತರೂ ವಿಪರೀತ ಬರದಿಂದ ತತ್ತರಿಸಿ ಹೋಗಿದ್ದಾರೆ.ಸಾಲಸೋಲ ಮಾಡಿ ಹಾಕಿರೋ ಬೆಳೆಗಳಿಗೆ ರೋಗ ಆವರಿಸಿ ಗಾಯದ ಮೇಲೆ ಬರೆ ಎಳೆದಂತಾಗ್ತಿದೆ.ಇದರ ನಡುವೆ ತರಕಾರಿಗಳ ಸಹವಾಸವೇ ಬೇಡ ಎಂದು ಹೂ ಬೆಳೆದ ಹಾಕಿದ ತಪ್ಪಿದೆ,ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.
 

ಹೆಚ್ಚಾಗಿ ತರಕಾರಿಯನ್ನೇ ಬೆಳೆಯುವ ಕೋಲಾರ(Kolar) ರೈತರು (Farmers)ಕಳೆದ ಎರಡು ಮೂರು ವರ್ಷಗಳಿಂದ ಬಂಡವಾಳ ಬಾರದೇ ರೋಸಿ ಹೋಗಿದ್ದಾರೆ. ಹಾಕಿದ ಬಂಡವಾಳ ಆದ್ರೂ ಬರಲಿ ಎಂದು ಕಡಿಮೆ ಬಂಡವಾಳದಲ್ಲಿ ಉತ್ತಮ ಲಾಭಕ್ಕಾಗಿ ಸುಮಾರು 12 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಸೇವಂತಿಗೆ, ಚೆಂಡು ಸೇರಿದಂತೆ ವಿವಿಧ ಬೆಳೆ ಬೆಳೆದಿದ್ದಾರೆ. ಆದ್ರೆ, ಬೆಲೆ ಕೇಳಿ ರೈತರು ತಮ್ಮ ತೋಟದಲ್ಲೇ ಬೆಳೆ ಬುಡ ಸಮೇತ ಕಿತ್ತು ಹಾಕಿದ್ದಾರೆ. ಹಬ್ಬದ ಸಂದರ್ಭದಲ್ಲಿ ಕೊಂಚ ಬೆಲೆ ಬಂದ್ರೆ ಈಗ ಪಿತೃ ಪಕ್ಷ ಆಗಿರೋದ್ರಿಂದ ಯಾವುದೇ ಸಭೆ, ಸಮಾರಂಭಗಳಿಲ್ಲದೆ ಹೂ ವ್ಯಾಪಾರ ಆಗುತ್ತಿಲ್ಲ. ಹೂಗಳಿಗೂ(Flowers) ಡಿಮ್ಯಾಂಡ್‌ ಕಡಿಮೆ ಆಗಿದೆ. ವ್ಯಾಪಾರವಿಲ್ಲದೇ ಹೂಗಳು ಒಣಗಿ ಹೋಗ್ತಿರೋದ್ರಿಂದ ರೈತರ ಬಳಿ ಖರೀದಿ ಮಾಡೋದಕ್ಕೆ ವ್ಯಾಪಾರಸ್ಥರು ಧೈರ್ಯ ಮಾಡ್ತಿಲ್ಲ.ಕೆಲ ದಿನಗಳ ಹಿಂದೆ ಇದ್ದ ಬೆಲೆಯಲ್ಲಿ ಶೇ.90 ರಷ್ಟೂ ಬೆಲೆ ಕುಸಿತವಾಗಿದೆ. ಗುಲಾಬಿ ಹೂ ಕೆಜಿ 10 ರುಪಾಯಿ, ಸೇವಂತಿಗೆ ಕೆಜಿ 10 ರುಪಾಯಿ, ಚಂಡು ಹೂ ಕೆಜಿ 4 ರುಪಾಯಿಗೆ ಮಾರಾಟವಾಗ್ತಿದ್ದು, ಹಾಕಿರುವ ಬಂಡವಾಳವೂ ಬಾರದೇ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಇದನ್ನೂ ವೀಕ್ಷಿಸಿ:  ಹಳೇ ವೈಷಮ್ಯಕ್ಕೆ ಬಲಿಯಾದ ಚಿನ್ನದಂತ ಫಸಲು: ಬೆಳೆದ ಬೆಳೆ ಕೈಸೇರಲಿಲ್ಲ ಎಂದು ಅನ್ನದಾತ ಅಳಲು..!

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more