ಬಸ್‌ನಲ್ಲಿ ನಿತ್ಯ ನೇತಾಡಿಕೊಂಡು ಹೋಗ್ತಾರೆ ವಿದ್ಯಾರ್ಥಿಗಳು,  ಅಧಿಕಾರಿಗಳಿಗೆ ಜಾಣ ಕುರುಡು!

ಬಸ್‌ನಲ್ಲಿ ನಿತ್ಯ ನೇತಾಡಿಕೊಂಡು ಹೋಗ್ತಾರೆ ವಿದ್ಯಾರ್ಥಿಗಳು, ಅಧಿಕಾರಿಗಳಿಗೆ ಜಾಣ ಕುರುಡು!

Suvarna News   | Asianet News
Published : Sep 19, 2021, 02:56 PM ISTUpdated : Sep 19, 2021, 04:00 PM IST

- ಬಸ್‌ಗಳ ಕೊರತೆ: ನೇತಾಡಿಕೊಂಡು ಹೋಗುತ್ತಿರುವ ವಿದ್ಯಾರ್ಥಿಗಳು!

- ಶ್ರೀನಿವಾಸಪುರ - ಪುಂಗನೂರು ಮಾರ್ಗವಾಗಿ ಸಂಚರಿಸುವ ಬಸ್‌ನ ಅವಸ್ಥೆ!

- ಬಸ್‌ನ ಫುಟ್ ಬೋರ್ಡ್ ಹಾಗೂ ಹಿಂಬದಿಯ ಕಂಬಿಗಳ ಮೇಲೆ ನಿಂತು ಸಂಚಾರ

ಕೋಲಾರ (ಸೆ. 19):  ಬಸ್‌ನಲ್ಲಿ ಇದೇನ್ರಿ ಇದು, ಹೀಗೆ ನೇತಾಡಿಕೊಂಡು ಹೋಗ್ತಿದ್ದಾರಲ್ಲ ವಿದ್ಯಾರ್ಥಿಗಳು ಅಂತಿದೀರಾ.? ಫುಟ್ಬೋರ್ಡ್, ಮೇಲ್ಚಾವಣಿ, ಹಿಂಬದಿ ಏಣಿ, ಎಲ್ಲಿ ಜಾಗ ಸಿಗುತ್ತೋ ಅಲ್ಲಲ್ಲಿ ಹತ್ಕೊಂಡು ಹೋಗ್ತಿದ್ದಾರೆ. ಇದು ಶ್ರೀನಿವಾಸಪುರ -ಪುಂಗನೂರು ಮಾರ್ಗವಾಗಿ ಸಂಚರಿಸುವ ಬಸ್‌ನ ಅವಸ್ಥೆ. ವಿದ್ಯಾರ್ಥಿಗಳ ನಿತ್ಯದ ಗೋಳು. 

ಬಸ್‌ಗಳ ಕೊರತೆಯಿಂದ ವಿದ್ಯಾರ್ಥಿಗಳು  ಫುಟ್ ಬೋರ್ಡ್ ಹಾಗೂ ಹಿಂಬದಿಯ ಕಂಬಿಗಳ ಮೇಲೆ ಜೀವ ಕೈಯಲ್ಲಿ ಹಿಡಿದು ಓಡಾಡುತ್ತಿದ್ದಾರೆ.  ಪೊಲೀಸ್ ಹಾಗೂ RTO ಅಧಿಕಾರಿಗಳು ಕಣ್ಣಿದ್ದೂ ಕುರುಡುರಂತೆ ವರ್ತಿಸುತ್ತಿದ್ದಾರೆ.  ಎಷ್ಟು ಬಾರಿ ಮನವಿ ಮಾಡಿದ್ರೂ ಸಾರಿಗೆ ಇಲಾಖೆ ಹೆಚ್ಚಿನ ಬಸ್‌ಗಳನ್ನು ಹಾಕುತ್ತಿಲ್ಲ. 

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!