ಬಸ್‌ನಲ್ಲಿ ನಿತ್ಯ ನೇತಾಡಿಕೊಂಡು ಹೋಗ್ತಾರೆ ವಿದ್ಯಾರ್ಥಿಗಳು,  ಅಧಿಕಾರಿಗಳಿಗೆ ಜಾಣ ಕುರುಡು!

ಬಸ್‌ನಲ್ಲಿ ನಿತ್ಯ ನೇತಾಡಿಕೊಂಡು ಹೋಗ್ತಾರೆ ವಿದ್ಯಾರ್ಥಿಗಳು, ಅಧಿಕಾರಿಗಳಿಗೆ ಜಾಣ ಕುರುಡು!

Suvarna News   | Asianet News
Published : Sep 19, 2021, 02:56 PM ISTUpdated : Sep 19, 2021, 04:00 PM IST

- ಬಸ್‌ಗಳ ಕೊರತೆ: ನೇತಾಡಿಕೊಂಡು ಹೋಗುತ್ತಿರುವ ವಿದ್ಯಾರ್ಥಿಗಳು!

- ಶ್ರೀನಿವಾಸಪುರ - ಪುಂಗನೂರು ಮಾರ್ಗವಾಗಿ ಸಂಚರಿಸುವ ಬಸ್‌ನ ಅವಸ್ಥೆ!

- ಬಸ್‌ನ ಫುಟ್ ಬೋರ್ಡ್ ಹಾಗೂ ಹಿಂಬದಿಯ ಕಂಬಿಗಳ ಮೇಲೆ ನಿಂತು ಸಂಚಾರ

ಕೋಲಾರ (ಸೆ. 19):  ಬಸ್‌ನಲ್ಲಿ ಇದೇನ್ರಿ ಇದು, ಹೀಗೆ ನೇತಾಡಿಕೊಂಡು ಹೋಗ್ತಿದ್ದಾರಲ್ಲ ವಿದ್ಯಾರ್ಥಿಗಳು ಅಂತಿದೀರಾ.? ಫುಟ್ಬೋರ್ಡ್, ಮೇಲ್ಚಾವಣಿ, ಹಿಂಬದಿ ಏಣಿ, ಎಲ್ಲಿ ಜಾಗ ಸಿಗುತ್ತೋ ಅಲ್ಲಲ್ಲಿ ಹತ್ಕೊಂಡು ಹೋಗ್ತಿದ್ದಾರೆ. ಇದು ಶ್ರೀನಿವಾಸಪುರ -ಪುಂಗನೂರು ಮಾರ್ಗವಾಗಿ ಸಂಚರಿಸುವ ಬಸ್‌ನ ಅವಸ್ಥೆ. ವಿದ್ಯಾರ್ಥಿಗಳ ನಿತ್ಯದ ಗೋಳು. 

ಬಸ್‌ಗಳ ಕೊರತೆಯಿಂದ ವಿದ್ಯಾರ್ಥಿಗಳು  ಫುಟ್ ಬೋರ್ಡ್ ಹಾಗೂ ಹಿಂಬದಿಯ ಕಂಬಿಗಳ ಮೇಲೆ ಜೀವ ಕೈಯಲ್ಲಿ ಹಿಡಿದು ಓಡಾಡುತ್ತಿದ್ದಾರೆ.  ಪೊಲೀಸ್ ಹಾಗೂ RTO ಅಧಿಕಾರಿಗಳು ಕಣ್ಣಿದ್ದೂ ಕುರುಡುರಂತೆ ವರ್ತಿಸುತ್ತಿದ್ದಾರೆ.  ಎಷ್ಟು ಬಾರಿ ಮನವಿ ಮಾಡಿದ್ರೂ ಸಾರಿಗೆ ಇಲಾಖೆ ಹೆಚ್ಚಿನ ಬಸ್‌ಗಳನ್ನು ಹಾಕುತ್ತಿಲ್ಲ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!