ಬಸ್‌ನಲ್ಲಿ ನಿತ್ಯ ನೇತಾಡಿಕೊಂಡು ಹೋಗ್ತಾರೆ ವಿದ್ಯಾರ್ಥಿಗಳು,  ಅಧಿಕಾರಿಗಳಿಗೆ ಜಾಣ ಕುರುಡು!

ಬಸ್‌ನಲ್ಲಿ ನಿತ್ಯ ನೇತಾಡಿಕೊಂಡು ಹೋಗ್ತಾರೆ ವಿದ್ಯಾರ್ಥಿಗಳು, ಅಧಿಕಾರಿಗಳಿಗೆ ಜಾಣ ಕುರುಡು!

Suvarna News   | Asianet News
Published : Sep 19, 2021, 02:56 PM ISTUpdated : Sep 19, 2021, 04:00 PM IST

- ಬಸ್‌ಗಳ ಕೊರತೆ: ನೇತಾಡಿಕೊಂಡು ಹೋಗುತ್ತಿರುವ ವಿದ್ಯಾರ್ಥಿಗಳು!

- ಶ್ರೀನಿವಾಸಪುರ - ಪುಂಗನೂರು ಮಾರ್ಗವಾಗಿ ಸಂಚರಿಸುವ ಬಸ್‌ನ ಅವಸ್ಥೆ!

- ಬಸ್‌ನ ಫುಟ್ ಬೋರ್ಡ್ ಹಾಗೂ ಹಿಂಬದಿಯ ಕಂಬಿಗಳ ಮೇಲೆ ನಿಂತು ಸಂಚಾರ

ಕೋಲಾರ (ಸೆ. 19):  ಬಸ್‌ನಲ್ಲಿ ಇದೇನ್ರಿ ಇದು, ಹೀಗೆ ನೇತಾಡಿಕೊಂಡು ಹೋಗ್ತಿದ್ದಾರಲ್ಲ ವಿದ್ಯಾರ್ಥಿಗಳು ಅಂತಿದೀರಾ.? ಫುಟ್ಬೋರ್ಡ್, ಮೇಲ್ಚಾವಣಿ, ಹಿಂಬದಿ ಏಣಿ, ಎಲ್ಲಿ ಜಾಗ ಸಿಗುತ್ತೋ ಅಲ್ಲಲ್ಲಿ ಹತ್ಕೊಂಡು ಹೋಗ್ತಿದ್ದಾರೆ. ಇದು ಶ್ರೀನಿವಾಸಪುರ -ಪುಂಗನೂರು ಮಾರ್ಗವಾಗಿ ಸಂಚರಿಸುವ ಬಸ್‌ನ ಅವಸ್ಥೆ. ವಿದ್ಯಾರ್ಥಿಗಳ ನಿತ್ಯದ ಗೋಳು. 

ಬಸ್‌ಗಳ ಕೊರತೆಯಿಂದ ವಿದ್ಯಾರ್ಥಿಗಳು  ಫುಟ್ ಬೋರ್ಡ್ ಹಾಗೂ ಹಿಂಬದಿಯ ಕಂಬಿಗಳ ಮೇಲೆ ಜೀವ ಕೈಯಲ್ಲಿ ಹಿಡಿದು ಓಡಾಡುತ್ತಿದ್ದಾರೆ.  ಪೊಲೀಸ್ ಹಾಗೂ RTO ಅಧಿಕಾರಿಗಳು ಕಣ್ಣಿದ್ದೂ ಕುರುಡುರಂತೆ ವರ್ತಿಸುತ್ತಿದ್ದಾರೆ.  ಎಷ್ಟು ಬಾರಿ ಮನವಿ ಮಾಡಿದ್ರೂ ಸಾರಿಗೆ ಇಲಾಖೆ ಹೆಚ್ಚಿನ ಬಸ್‌ಗಳನ್ನು ಹಾಕುತ್ತಿಲ್ಲ. 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!