ಬಸ್‌ನಲ್ಲಿ ನಿತ್ಯ ನೇತಾಡಿಕೊಂಡು ಹೋಗ್ತಾರೆ ವಿದ್ಯಾರ್ಥಿಗಳು,  ಅಧಿಕಾರಿಗಳಿಗೆ ಜಾಣ ಕುರುಡು!

ಬಸ್‌ನಲ್ಲಿ ನಿತ್ಯ ನೇತಾಡಿಕೊಂಡು ಹೋಗ್ತಾರೆ ವಿದ್ಯಾರ್ಥಿಗಳು, ಅಧಿಕಾರಿಗಳಿಗೆ ಜಾಣ ಕುರುಡು!

Suvarna News   | Asianet News
Published : Sep 19, 2021, 02:56 PM ISTUpdated : Sep 19, 2021, 04:00 PM IST

- ಬಸ್‌ಗಳ ಕೊರತೆ: ನೇತಾಡಿಕೊಂಡು ಹೋಗುತ್ತಿರುವ ವಿದ್ಯಾರ್ಥಿಗಳು!

- ಶ್ರೀನಿವಾಸಪುರ - ಪುಂಗನೂರು ಮಾರ್ಗವಾಗಿ ಸಂಚರಿಸುವ ಬಸ್‌ನ ಅವಸ್ಥೆ!

- ಬಸ್‌ನ ಫುಟ್ ಬೋರ್ಡ್ ಹಾಗೂ ಹಿಂಬದಿಯ ಕಂಬಿಗಳ ಮೇಲೆ ನಿಂತು ಸಂಚಾರ

ಕೋಲಾರ (ಸೆ. 19):  ಬಸ್‌ನಲ್ಲಿ ಇದೇನ್ರಿ ಇದು, ಹೀಗೆ ನೇತಾಡಿಕೊಂಡು ಹೋಗ್ತಿದ್ದಾರಲ್ಲ ವಿದ್ಯಾರ್ಥಿಗಳು ಅಂತಿದೀರಾ.? ಫುಟ್ಬೋರ್ಡ್, ಮೇಲ್ಚಾವಣಿ, ಹಿಂಬದಿ ಏಣಿ, ಎಲ್ಲಿ ಜಾಗ ಸಿಗುತ್ತೋ ಅಲ್ಲಲ್ಲಿ ಹತ್ಕೊಂಡು ಹೋಗ್ತಿದ್ದಾರೆ. ಇದು ಶ್ರೀನಿವಾಸಪುರ -ಪುಂಗನೂರು ಮಾರ್ಗವಾಗಿ ಸಂಚರಿಸುವ ಬಸ್‌ನ ಅವಸ್ಥೆ. ವಿದ್ಯಾರ್ಥಿಗಳ ನಿತ್ಯದ ಗೋಳು. 

ಬಸ್‌ಗಳ ಕೊರತೆಯಿಂದ ವಿದ್ಯಾರ್ಥಿಗಳು  ಫುಟ್ ಬೋರ್ಡ್ ಹಾಗೂ ಹಿಂಬದಿಯ ಕಂಬಿಗಳ ಮೇಲೆ ಜೀವ ಕೈಯಲ್ಲಿ ಹಿಡಿದು ಓಡಾಡುತ್ತಿದ್ದಾರೆ.  ಪೊಲೀಸ್ ಹಾಗೂ RTO ಅಧಿಕಾರಿಗಳು ಕಣ್ಣಿದ್ದೂ ಕುರುಡುರಂತೆ ವರ್ತಿಸುತ್ತಿದ್ದಾರೆ.  ಎಷ್ಟು ಬಾರಿ ಮನವಿ ಮಾಡಿದ್ರೂ ಸಾರಿಗೆ ಇಲಾಖೆ ಹೆಚ್ಚಿನ ಬಸ್‌ಗಳನ್ನು ಹಾಕುತ್ತಿಲ್ಲ. 

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?