ಬಸ್‌ನಲ್ಲಿ ನಿತ್ಯ ನೇತಾಡಿಕೊಂಡು ಹೋಗ್ತಾರೆ ವಿದ್ಯಾರ್ಥಿಗಳು,  ಅಧಿಕಾರಿಗಳಿಗೆ ಜಾಣ ಕುರುಡು!

ಬಸ್‌ನಲ್ಲಿ ನಿತ್ಯ ನೇತಾಡಿಕೊಂಡು ಹೋಗ್ತಾರೆ ವಿದ್ಯಾರ್ಥಿಗಳು, ಅಧಿಕಾರಿಗಳಿಗೆ ಜಾಣ ಕುರುಡು!

Suvarna News   | Asianet News
Published : Sep 19, 2021, 02:56 PM ISTUpdated : Sep 19, 2021, 04:00 PM IST

- ಬಸ್‌ಗಳ ಕೊರತೆ: ನೇತಾಡಿಕೊಂಡು ಹೋಗುತ್ತಿರುವ ವಿದ್ಯಾರ್ಥಿಗಳು!

- ಶ್ರೀನಿವಾಸಪುರ - ಪುಂಗನೂರು ಮಾರ್ಗವಾಗಿ ಸಂಚರಿಸುವ ಬಸ್‌ನ ಅವಸ್ಥೆ!

- ಬಸ್‌ನ ಫುಟ್ ಬೋರ್ಡ್ ಹಾಗೂ ಹಿಂಬದಿಯ ಕಂಬಿಗಳ ಮೇಲೆ ನಿಂತು ಸಂಚಾರ

ಕೋಲಾರ (ಸೆ. 19):  ಬಸ್‌ನಲ್ಲಿ ಇದೇನ್ರಿ ಇದು, ಹೀಗೆ ನೇತಾಡಿಕೊಂಡು ಹೋಗ್ತಿದ್ದಾರಲ್ಲ ವಿದ್ಯಾರ್ಥಿಗಳು ಅಂತಿದೀರಾ.? ಫುಟ್ಬೋರ್ಡ್, ಮೇಲ್ಚಾವಣಿ, ಹಿಂಬದಿ ಏಣಿ, ಎಲ್ಲಿ ಜಾಗ ಸಿಗುತ್ತೋ ಅಲ್ಲಲ್ಲಿ ಹತ್ಕೊಂಡು ಹೋಗ್ತಿದ್ದಾರೆ. ಇದು ಶ್ರೀನಿವಾಸಪುರ -ಪುಂಗನೂರು ಮಾರ್ಗವಾಗಿ ಸಂಚರಿಸುವ ಬಸ್‌ನ ಅವಸ್ಥೆ. ವಿದ್ಯಾರ್ಥಿಗಳ ನಿತ್ಯದ ಗೋಳು. 

ಬಸ್‌ಗಳ ಕೊರತೆಯಿಂದ ವಿದ್ಯಾರ್ಥಿಗಳು  ಫುಟ್ ಬೋರ್ಡ್ ಹಾಗೂ ಹಿಂಬದಿಯ ಕಂಬಿಗಳ ಮೇಲೆ ಜೀವ ಕೈಯಲ್ಲಿ ಹಿಡಿದು ಓಡಾಡುತ್ತಿದ್ದಾರೆ.  ಪೊಲೀಸ್ ಹಾಗೂ RTO ಅಧಿಕಾರಿಗಳು ಕಣ್ಣಿದ್ದೂ ಕುರುಡುರಂತೆ ವರ್ತಿಸುತ್ತಿದ್ದಾರೆ.  ಎಷ್ಟು ಬಾರಿ ಮನವಿ ಮಾಡಿದ್ರೂ ಸಾರಿಗೆ ಇಲಾಖೆ ಹೆಚ್ಚಿನ ಬಸ್‌ಗಳನ್ನು ಹಾಕುತ್ತಿಲ್ಲ. 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ