ಬಸ್‌ನಲ್ಲಿ ನಿತ್ಯ ನೇತಾಡಿಕೊಂಡು ಹೋಗ್ತಾರೆ ವಿದ್ಯಾರ್ಥಿಗಳು,  ಅಧಿಕಾರಿಗಳಿಗೆ ಜಾಣ ಕುರುಡು!

ಬಸ್‌ನಲ್ಲಿ ನಿತ್ಯ ನೇತಾಡಿಕೊಂಡು ಹೋಗ್ತಾರೆ ವಿದ್ಯಾರ್ಥಿಗಳು, ಅಧಿಕಾರಿಗಳಿಗೆ ಜಾಣ ಕುರುಡು!

Suvarna News   | Asianet News
Published : Sep 19, 2021, 02:56 PM ISTUpdated : Sep 19, 2021, 04:00 PM IST

- ಬಸ್‌ಗಳ ಕೊರತೆ: ನೇತಾಡಿಕೊಂಡು ಹೋಗುತ್ತಿರುವ ವಿದ್ಯಾರ್ಥಿಗಳು!

- ಶ್ರೀನಿವಾಸಪುರ - ಪುಂಗನೂರು ಮಾರ್ಗವಾಗಿ ಸಂಚರಿಸುವ ಬಸ್‌ನ ಅವಸ್ಥೆ!

- ಬಸ್‌ನ ಫುಟ್ ಬೋರ್ಡ್ ಹಾಗೂ ಹಿಂಬದಿಯ ಕಂಬಿಗಳ ಮೇಲೆ ನಿಂತು ಸಂಚಾರ

ಕೋಲಾರ (ಸೆ. 19):  ಬಸ್‌ನಲ್ಲಿ ಇದೇನ್ರಿ ಇದು, ಹೀಗೆ ನೇತಾಡಿಕೊಂಡು ಹೋಗ್ತಿದ್ದಾರಲ್ಲ ವಿದ್ಯಾರ್ಥಿಗಳು ಅಂತಿದೀರಾ.? ಫುಟ್ಬೋರ್ಡ್, ಮೇಲ್ಚಾವಣಿ, ಹಿಂಬದಿ ಏಣಿ, ಎಲ್ಲಿ ಜಾಗ ಸಿಗುತ್ತೋ ಅಲ್ಲಲ್ಲಿ ಹತ್ಕೊಂಡು ಹೋಗ್ತಿದ್ದಾರೆ. ಇದು ಶ್ರೀನಿವಾಸಪುರ -ಪುಂಗನೂರು ಮಾರ್ಗವಾಗಿ ಸಂಚರಿಸುವ ಬಸ್‌ನ ಅವಸ್ಥೆ. ವಿದ್ಯಾರ್ಥಿಗಳ ನಿತ್ಯದ ಗೋಳು. 

ಬಸ್‌ಗಳ ಕೊರತೆಯಿಂದ ವಿದ್ಯಾರ್ಥಿಗಳು  ಫುಟ್ ಬೋರ್ಡ್ ಹಾಗೂ ಹಿಂಬದಿಯ ಕಂಬಿಗಳ ಮೇಲೆ ಜೀವ ಕೈಯಲ್ಲಿ ಹಿಡಿದು ಓಡಾಡುತ್ತಿದ್ದಾರೆ.  ಪೊಲೀಸ್ ಹಾಗೂ RTO ಅಧಿಕಾರಿಗಳು ಕಣ್ಣಿದ್ದೂ ಕುರುಡುರಂತೆ ವರ್ತಿಸುತ್ತಿದ್ದಾರೆ.  ಎಷ್ಟು ಬಾರಿ ಮನವಿ ಮಾಡಿದ್ರೂ ಸಾರಿಗೆ ಇಲಾಖೆ ಹೆಚ್ಚಿನ ಬಸ್‌ಗಳನ್ನು ಹಾಕುತ್ತಿಲ್ಲ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!