ಕೊರೋನಾ ಭಯ: ನಾನೊಬ್ಬನೇ ಮಗ, 100 ದಿನ ರಜೆ ಕೊಡಿ ಎಂದು ಪತ್ರ ಬರೆದ ಪೇದೆ

ಕೊರೋನಾ ಭಯ: ನಾನೊಬ್ಬನೇ ಮಗ, 100 ದಿನ ರಜೆ ಕೊಡಿ ಎಂದು ಪತ್ರ ಬರೆದ ಪೇದೆ

Published : Mar 14, 2020, 09:56 PM IST

ನಮ್ಮ ತಂದೆ-ತಾಯಿಗೆ ನಾನು ಒಬ್ಬನೇ ಮಗನಾಗಿದ್ದೇನೆ. ಕೊರೋನಾ ವೈರಸ್ ಎಂಬ ರಾಕ್ಷಸ ವೈರಸ್ ನಮ್ಮ ಮಗನಿಗೂ ಹರಡುತ್ತದೆ ಎಂಬ ಭಯ ನಮ್ಮ ತಂದೆ-ತಾಯಿಗೆ ಶುರುವಾಗಿದೆ. ಆ ಕಾರಣಕ್ಕಾಗಿ ನನಗೆ ನೂರು ದಿನಗಳ ಕಾಲ ಅಥವಾ ಅದಕ್ಕಿಂತಲೂ ಹೆಚ್ಚಿನ ದಿನ ರಜೆ ನೀಡಬೇಕು ಎಂದು ಪೇದೆಯೊಬ್ಬರು ಪತ್ರ ಬರೆದಿದ್ದಾರೆ

ಕೋಲಾರ, [ಮಾ.14]: 'ನಮ್ಮ ತಂದೆ-ತಾಯಿಗೆ ನಾನು ಒಬ್ಬನೇ ಮಗನಾಗಿದ್ದೇನೆ. ಕೊರೋನಾ ವೈರಸ್ ಎಂಬ ರಾಕ್ಷಸ ವೈರಸ್ ನಮ್ಮ ಮಗನಿಗೂ ಹರಡುತ್ತದೆ ಎಂಬ ಭಯ ನಮ್ಮ ತಂದೆ-ತಾಯಿಗೆ ಶುರುವಾಗಿದೆ. ಆ ಕಾರಣಕ್ಕಾಗಿ ನನಗೆ ನೂರು ದಿನಗಳ ಕಾಲ ಅಥವಾ ಅದಕ್ಕಿಂತಲೂ ಹೆಚ್ಚಿನ ದಿನ ರಜೆ ನೀಡಬೇಕು ಎಂದು ವಿನಂತಿಸಿಕೊಳ್ಳುತ್ತೇನೆ’.

 Video: ಇಲ್ ನೋಡ್ರಿ, ನಮ್ಮ ಸರ್ಕಾರಿ ಶಾಲೆ ಮಕ್ಳು ಕೊರೋನಾ ಬಗ್ಗೆ ಎಷ್ಟ್ ಚೆಂದ ಜಾಗೃತಿ ಮೂಡಿಸ್ಯಾರ..!

ಹೀಗೆ ಕೋಲಾರದ ಪೇದೆಯೊಬ್ಬರು ಪೋಲಿಸ್ ಮಹಾ ನಿರ್ದೇಶಕರಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಪತ್ರ ಬರೆದಿದ್ಯಾರು..? ಯಾವ ಪೊಲೀಸ್ ಠಾಣೆ ಪೇದೆ..? ಎನ್ನುವ ವಿವರ ವಿಡಯೋನಲ್ಲಿ ನೋಡಿ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!