ಕೊರೋನಾ ಭಯ: ನಾನೊಬ್ಬನೇ ಮಗ, 100 ದಿನ ರಜೆ ಕೊಡಿ ಎಂದು ಪತ್ರ ಬರೆದ ಪೇದೆ

ಕೊರೋನಾ ಭಯ: ನಾನೊಬ್ಬನೇ ಮಗ, 100 ದಿನ ರಜೆ ಕೊಡಿ ಎಂದು ಪತ್ರ ಬರೆದ ಪೇದೆ

Published : Mar 14, 2020, 09:56 PM IST

ನಮ್ಮ ತಂದೆ-ತಾಯಿಗೆ ನಾನು ಒಬ್ಬನೇ ಮಗನಾಗಿದ್ದೇನೆ. ಕೊರೋನಾ ವೈರಸ್ ಎಂಬ ರಾಕ್ಷಸ ವೈರಸ್ ನಮ್ಮ ಮಗನಿಗೂ ಹರಡುತ್ತದೆ ಎಂಬ ಭಯ ನಮ್ಮ ತಂದೆ-ತಾಯಿಗೆ ಶುರುವಾಗಿದೆ. ಆ ಕಾರಣಕ್ಕಾಗಿ ನನಗೆ ನೂರು ದಿನಗಳ ಕಾಲ ಅಥವಾ ಅದಕ್ಕಿಂತಲೂ ಹೆಚ್ಚಿನ ದಿನ ರಜೆ ನೀಡಬೇಕು ಎಂದು ಪೇದೆಯೊಬ್ಬರು ಪತ್ರ ಬರೆದಿದ್ದಾರೆ

ಕೋಲಾರ, [ಮಾ.14]: 'ನಮ್ಮ ತಂದೆ-ತಾಯಿಗೆ ನಾನು ಒಬ್ಬನೇ ಮಗನಾಗಿದ್ದೇನೆ. ಕೊರೋನಾ ವೈರಸ್ ಎಂಬ ರಾಕ್ಷಸ ವೈರಸ್ ನಮ್ಮ ಮಗನಿಗೂ ಹರಡುತ್ತದೆ ಎಂಬ ಭಯ ನಮ್ಮ ತಂದೆ-ತಾಯಿಗೆ ಶುರುವಾಗಿದೆ. ಆ ಕಾರಣಕ್ಕಾಗಿ ನನಗೆ ನೂರು ದಿನಗಳ ಕಾಲ ಅಥವಾ ಅದಕ್ಕಿಂತಲೂ ಹೆಚ್ಚಿನ ದಿನ ರಜೆ ನೀಡಬೇಕು ಎಂದು ವಿನಂತಿಸಿಕೊಳ್ಳುತ್ತೇನೆ’.

 Video: ಇಲ್ ನೋಡ್ರಿ, ನಮ್ಮ ಸರ್ಕಾರಿ ಶಾಲೆ ಮಕ್ಳು ಕೊರೋನಾ ಬಗ್ಗೆ ಎಷ್ಟ್ ಚೆಂದ ಜಾಗೃತಿ ಮೂಡಿಸ್ಯಾರ..!

ಹೀಗೆ ಕೋಲಾರದ ಪೇದೆಯೊಬ್ಬರು ಪೋಲಿಸ್ ಮಹಾ ನಿರ್ದೇಶಕರಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಪತ್ರ ಬರೆದಿದ್ಯಾರು..? ಯಾವ ಪೊಲೀಸ್ ಠಾಣೆ ಪೇದೆ..? ಎನ್ನುವ ವಿವರ ವಿಡಯೋನಲ್ಲಿ ನೋಡಿ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?