ಕೊರೋನಾ ಭಯ: ನಾನೊಬ್ಬನೇ ಮಗ, 100 ದಿನ ರಜೆ ಕೊಡಿ ಎಂದು ಪತ್ರ ಬರೆದ ಪೇದೆ

ಕೊರೋನಾ ಭಯ: ನಾನೊಬ್ಬನೇ ಮಗ, 100 ದಿನ ರಜೆ ಕೊಡಿ ಎಂದು ಪತ್ರ ಬರೆದ ಪೇದೆ

Published : Mar 14, 2020, 09:56 PM IST

ನಮ್ಮ ತಂದೆ-ತಾಯಿಗೆ ನಾನು ಒಬ್ಬನೇ ಮಗನಾಗಿದ್ದೇನೆ. ಕೊರೋನಾ ವೈರಸ್ ಎಂಬ ರಾಕ್ಷಸ ವೈರಸ್ ನಮ್ಮ ಮಗನಿಗೂ ಹರಡುತ್ತದೆ ಎಂಬ ಭಯ ನಮ್ಮ ತಂದೆ-ತಾಯಿಗೆ ಶುರುವಾಗಿದೆ. ಆ ಕಾರಣಕ್ಕಾಗಿ ನನಗೆ ನೂರು ದಿನಗಳ ಕಾಲ ಅಥವಾ ಅದಕ್ಕಿಂತಲೂ ಹೆಚ್ಚಿನ ದಿನ ರಜೆ ನೀಡಬೇಕು ಎಂದು ಪೇದೆಯೊಬ್ಬರು ಪತ್ರ ಬರೆದಿದ್ದಾರೆ

ಕೋಲಾರ, [ಮಾ.14]: 'ನಮ್ಮ ತಂದೆ-ತಾಯಿಗೆ ನಾನು ಒಬ್ಬನೇ ಮಗನಾಗಿದ್ದೇನೆ. ಕೊರೋನಾ ವೈರಸ್ ಎಂಬ ರಾಕ್ಷಸ ವೈರಸ್ ನಮ್ಮ ಮಗನಿಗೂ ಹರಡುತ್ತದೆ ಎಂಬ ಭಯ ನಮ್ಮ ತಂದೆ-ತಾಯಿಗೆ ಶುರುವಾಗಿದೆ. ಆ ಕಾರಣಕ್ಕಾಗಿ ನನಗೆ ನೂರು ದಿನಗಳ ಕಾಲ ಅಥವಾ ಅದಕ್ಕಿಂತಲೂ ಹೆಚ್ಚಿನ ದಿನ ರಜೆ ನೀಡಬೇಕು ಎಂದು ವಿನಂತಿಸಿಕೊಳ್ಳುತ್ತೇನೆ’.

 Video: ಇಲ್ ನೋಡ್ರಿ, ನಮ್ಮ ಸರ್ಕಾರಿ ಶಾಲೆ ಮಕ್ಳು ಕೊರೋನಾ ಬಗ್ಗೆ ಎಷ್ಟ್ ಚೆಂದ ಜಾಗೃತಿ ಮೂಡಿಸ್ಯಾರ..!

ಹೀಗೆ ಕೋಲಾರದ ಪೇದೆಯೊಬ್ಬರು ಪೋಲಿಸ್ ಮಹಾ ನಿರ್ದೇಶಕರಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಪತ್ರ ಬರೆದಿದ್ಯಾರು..? ಯಾವ ಪೊಲೀಸ್ ಠಾಣೆ ಪೇದೆ..? ಎನ್ನುವ ವಿವರ ವಿಡಯೋನಲ್ಲಿ ನೋಡಿ.

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!