ಕೋಲಾರದಲ್ಲಿ ಮಹಾಮಾರಿ ಕೊರೋನಾಗೆ ಮೊದಲ ಬಲಿ...!

ಕೋಲಾರದಲ್ಲಿ ಮಹಾಮಾರಿ ಕೊರೋನಾಗೆ ಮೊದಲ ಬಲಿ...!

Suvarna News   | Asianet News
Published : Jun 26, 2020, 02:12 PM IST

ಕೋಲಾರ ಜಿಲ್ಲೆಯಲ್ಲಿ ಕೊರೋನಾಗೆ ಮೊದಲ ಬಲಿ| 43 ವರ್ಷದ ಮಹಿಳೆ ಕೊರೋನಾ ವೈರಸ್‌ಗೆ ಸಾವು|  ಬೆಂಗಳೂರಿನಲ್ಲೂ ಕೂಡ 77 ವರ್ಷದರೊಬ್ಬರು ಕೊರೋನಾಗೆ ಬಲಿ|`

ಕೋಲಾರ(ಜೂ.26): ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾ ಮೊದಲ ಬಲಿಯನ್ನ ಪಡೆದಿದೆ. ನಿನ್ನೆ ತಡರಾತ್ರಿ (ಗುರುವಾರ) 43 ವರ್ಷದ ಮಹಿಳೆ ಕೊರೋನಾ ವೈರಸ್‌ಗೆ ಸಾವನ್ನಪ್ಪಿದ್ದಾರೆ. ಇನ್ನು ಬೆಂಗಳೂರಿನಲ್ಲೂ ಕೂಡ 77 ವರ್ಷದರೊಬ್ಬರು ಕೊರೋನಾಗೆ ಬಲಿಯಾಗಿದ್ದಾರೆ. ಮೃತ ವೃದ್ಧ ಬಿಪಿ, ಶುಗರ್‌ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. 

ಲಾಕ್‌ಡೌನ್‌ ಆಗುತ್ತಾ? ಆಗಲ್ವಾ? ಸಾರ್ವಜನಿಕರ ಗೊಂದಲಕ್ಕೆ ತೆರೆ ಎಳೆದ ಸರ್ಕಾರ

ಈ ಮೂಲಕ ಡೆಡ್ಲಿ ಕೊರೋನಾ ವೈರಸ್‌ ರಾಜ್ಯದಲ್ಲಿ ರಣಕೇಕೆ ಹಾಕುತ್ತಿದೆ. ದಿನೇ ದಿನೆ ಕೋವಿಡ್‌ ಕೇಸ್‌ಗಳು ಹೆಚ್ಚುತ್ತಿವೆ. ಇದರಿಂದ ಜನತೆ ಭಯದಲ್ಲೇ ಜೀವನ ಸಾಗಿಸುವಂತ ಪರಿಸ್ಥಿತಿ ನಿರ್ಮಾಣವಾಗಿದೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?