ಕೋಲಾರದಲ್ಲಿ ಶೋಭಾಯಾತ್ರೆ ವೇಳೆ ಕಲ್ಲು ತೂರಾಟ: ಜಿಲ್ಲೆಯಾದ್ಯಂತ 144 ಸೆಕ್ಷನ್‌ ಜಾರಿ

ಕೋಲಾರದಲ್ಲಿ ಶೋಭಾಯಾತ್ರೆ ವೇಳೆ ಕಲ್ಲು ತೂರಾಟ: ಜಿಲ್ಲೆಯಾದ್ಯಂತ 144 ಸೆಕ್ಷನ್‌ ಜಾರಿ

Published : Apr 09, 2022, 12:04 PM IST

ಕೋಲಾರ ನಗರದಲ್ಲಿ ನಡೆದ ಶ್ರೀರಾಮ ಶೋಭಾಯಾತ್ರೆ ಪಲ್ಲಕ್ಕಿಯಲ್ಲಿನ 16 ಅಡಿಗಳ ಶ್ರೀರಾಮ ದೇವರ ವಿಗ್ರಹಕ್ಕೆ ಕೆಲ ಕಿಡಿಗೇಡಿಗಳು ಸೋಮೇಶ್ವರ ಪಾಳ್ಳದ ಬಳಿ ಶ್ರೀನಿವಾಸಪುರ ವೃತ್ತದ ಬಳಿ  ಕಲ್ಲು ತೂರಾಟ ಮಾಡಿರುವ ಘಟನೆ ನಡೆದಿದೆ.

ಕೋಲಾರ (ಏ. 09): ನಗರದಲ್ಲಿ ನಡೆದ ಶ್ರೀರಾಮ ಶೋಭಾಯಾತ್ರೆ ಪಲ್ಲಕ್ಕಿಯಲ್ಲಿನ 16 ಅಡಿಗಳ ಶ್ರೀರಾಮ ದೇವರ ವಿಗ್ರಹಕ್ಕೆ ಕೆಲ ಕಿಡಿಗೇಡಿಗಳು ಸೋಮೇಶ್ವರ ಪಾಳ್ಳದ ಬಳಿ ಶ್ರೀನಿವಾಸಪುರ ವೃತ್ತದ ಬಳಿ  ಕಲ್ಲು ತೂರಾಟ ಮಾಡಿರುವ ಘಟನೆ ನಡೆದಿದೆ.

 ಶ್ರೀರಾಮ ಶೋಭಾಯಾತ್ರೆ ಮೆರವಣಿಗೆ ಪ್ರಾರಂಭವಾಗಿ ಮುತ್ಯಾಲಪೇಟೆ ಮೂಲಕವಾಗಿ ಬಜಾರು ಬೀದಿಯುದ್ದಕ್ಕೂ ಹೊರಟ ಮೆರವಣಿಗೆ ವಿಠಲೇಶ್ವರಪಾಳ್ಳದಿಂದ ಜಹಾಂಗೀರ್‌ ಮೊಹಲ್ಲ ಮುಂಭಾಗದಲ್ಲಿ ಹಾದು ವಿರೂಪಾಕ್ಷಿ ರಸ್ತೆಗೆ ಹೋಗುವ ಸಂದರ್ಭದಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಯಿತು. ಆಗ ಕೆಲ ಕಿಡಿಗೇಡಿಗಳು ಶ್ರೀರಾಮ ಪ್ರತಿಮೆಗೆ ಕಲ್ಲುಗಳನ್ನು ತೂರಿದ್ದಾರೆ. ಅನ್ಯ ಕೋಮಿಗೆ ಸೇರಿದ ಕೆಲವು ಯುವಕರು ಕಲ್ಲು ತೂರಾಟ ನಡೆಸಿದ್ದಾಗಿ ಹೇಳಲಾಗುತ್ತಿದೆ. ಕಲ್ಲು ತೂರಾಟ ಆರಂಭವಾಗುತ್ತಿದ್ದಂತೆ ಹಿಂದೂ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಅಷ್ಟರಲ್ಲಿ ಪೊಲೀಸರು ಮಧ್ಯೆ ಪ್ರವೇಶಿಸಿ ಎರಡೂ ಸಮುದಾಯದ ಜನರನ್ನು ಚದುರಿಸಿದ ಕಾರಣ ಗಲಭೆ ತಣ್ಣಗಾಯಿತು. ಘಟನೆ ಸಂಬಂಧ ಮೂವರನ್ನು ಬಂಧಿಸಲಾಗಿದೆ. ನಗರದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more