ಕೋಲಾರದಲ್ಲಿ ಶೋಭಾಯಾತ್ರೆ ವೇಳೆ ಕಲ್ಲು ತೂರಾಟ: ಜಿಲ್ಲೆಯಾದ್ಯಂತ 144 ಸೆಕ್ಷನ್‌ ಜಾರಿ

ಕೋಲಾರದಲ್ಲಿ ಶೋಭಾಯಾತ್ರೆ ವೇಳೆ ಕಲ್ಲು ತೂರಾಟ: ಜಿಲ್ಲೆಯಾದ್ಯಂತ 144 ಸೆಕ್ಷನ್‌ ಜಾರಿ

Published : Apr 09, 2022, 12:04 PM IST

ಕೋಲಾರ ನಗರದಲ್ಲಿ ನಡೆದ ಶ್ರೀರಾಮ ಶೋಭಾಯಾತ್ರೆ ಪಲ್ಲಕ್ಕಿಯಲ್ಲಿನ 16 ಅಡಿಗಳ ಶ್ರೀರಾಮ ದೇವರ ವಿಗ್ರಹಕ್ಕೆ ಕೆಲ ಕಿಡಿಗೇಡಿಗಳು ಸೋಮೇಶ್ವರ ಪಾಳ್ಳದ ಬಳಿ ಶ್ರೀನಿವಾಸಪುರ ವೃತ್ತದ ಬಳಿ  ಕಲ್ಲು ತೂರಾಟ ಮಾಡಿರುವ ಘಟನೆ ನಡೆದಿದೆ.

ಕೋಲಾರ (ಏ. 09): ನಗರದಲ್ಲಿ ನಡೆದ ಶ್ರೀರಾಮ ಶೋಭಾಯಾತ್ರೆ ಪಲ್ಲಕ್ಕಿಯಲ್ಲಿನ 16 ಅಡಿಗಳ ಶ್ರೀರಾಮ ದೇವರ ವಿಗ್ರಹಕ್ಕೆ ಕೆಲ ಕಿಡಿಗೇಡಿಗಳು ಸೋಮೇಶ್ವರ ಪಾಳ್ಳದ ಬಳಿ ಶ್ರೀನಿವಾಸಪುರ ವೃತ್ತದ ಬಳಿ  ಕಲ್ಲು ತೂರಾಟ ಮಾಡಿರುವ ಘಟನೆ ನಡೆದಿದೆ.

 ಶ್ರೀರಾಮ ಶೋಭಾಯಾತ್ರೆ ಮೆರವಣಿಗೆ ಪ್ರಾರಂಭವಾಗಿ ಮುತ್ಯಾಲಪೇಟೆ ಮೂಲಕವಾಗಿ ಬಜಾರು ಬೀದಿಯುದ್ದಕ್ಕೂ ಹೊರಟ ಮೆರವಣಿಗೆ ವಿಠಲೇಶ್ವರಪಾಳ್ಳದಿಂದ ಜಹಾಂಗೀರ್‌ ಮೊಹಲ್ಲ ಮುಂಭಾಗದಲ್ಲಿ ಹಾದು ವಿರೂಪಾಕ್ಷಿ ರಸ್ತೆಗೆ ಹೋಗುವ ಸಂದರ್ಭದಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಯಿತು. ಆಗ ಕೆಲ ಕಿಡಿಗೇಡಿಗಳು ಶ್ರೀರಾಮ ಪ್ರತಿಮೆಗೆ ಕಲ್ಲುಗಳನ್ನು ತೂರಿದ್ದಾರೆ. ಅನ್ಯ ಕೋಮಿಗೆ ಸೇರಿದ ಕೆಲವು ಯುವಕರು ಕಲ್ಲು ತೂರಾಟ ನಡೆಸಿದ್ದಾಗಿ ಹೇಳಲಾಗುತ್ತಿದೆ. ಕಲ್ಲು ತೂರಾಟ ಆರಂಭವಾಗುತ್ತಿದ್ದಂತೆ ಹಿಂದೂ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಅಷ್ಟರಲ್ಲಿ ಪೊಲೀಸರು ಮಧ್ಯೆ ಪ್ರವೇಶಿಸಿ ಎರಡೂ ಸಮುದಾಯದ ಜನರನ್ನು ಚದುರಿಸಿದ ಕಾರಣ ಗಲಭೆ ತಣ್ಣಗಾಯಿತು. ಘಟನೆ ಸಂಬಂಧ ಮೂವರನ್ನು ಬಂಧಿಸಲಾಗಿದೆ. ನಗರದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ. 

24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
Read more