ಕೋಲಾರದಲ್ಲಿ ಶೋಭಾಯಾತ್ರೆ ವೇಳೆ ಕಲ್ಲು ತೂರಾಟ: ಜಿಲ್ಲೆಯಾದ್ಯಂತ 144 ಸೆಕ್ಷನ್‌ ಜಾರಿ

ಕೋಲಾರದಲ್ಲಿ ಶೋಭಾಯಾತ್ರೆ ವೇಳೆ ಕಲ್ಲು ತೂರಾಟ: ಜಿಲ್ಲೆಯಾದ್ಯಂತ 144 ಸೆಕ್ಷನ್‌ ಜಾರಿ

Published : Apr 09, 2022, 12:04 PM IST

ಕೋಲಾರ ನಗರದಲ್ಲಿ ನಡೆದ ಶ್ರೀರಾಮ ಶೋಭಾಯಾತ್ರೆ ಪಲ್ಲಕ್ಕಿಯಲ್ಲಿನ 16 ಅಡಿಗಳ ಶ್ರೀರಾಮ ದೇವರ ವಿಗ್ರಹಕ್ಕೆ ಕೆಲ ಕಿಡಿಗೇಡಿಗಳು ಸೋಮೇಶ್ವರ ಪಾಳ್ಳದ ಬಳಿ ಶ್ರೀನಿವಾಸಪುರ ವೃತ್ತದ ಬಳಿ  ಕಲ್ಲು ತೂರಾಟ ಮಾಡಿರುವ ಘಟನೆ ನಡೆದಿದೆ.

ಕೋಲಾರ (ಏ. 09): ನಗರದಲ್ಲಿ ನಡೆದ ಶ್ರೀರಾಮ ಶೋಭಾಯಾತ್ರೆ ಪಲ್ಲಕ್ಕಿಯಲ್ಲಿನ 16 ಅಡಿಗಳ ಶ್ರೀರಾಮ ದೇವರ ವಿಗ್ರಹಕ್ಕೆ ಕೆಲ ಕಿಡಿಗೇಡಿಗಳು ಸೋಮೇಶ್ವರ ಪಾಳ್ಳದ ಬಳಿ ಶ್ರೀನಿವಾಸಪುರ ವೃತ್ತದ ಬಳಿ  ಕಲ್ಲು ತೂರಾಟ ಮಾಡಿರುವ ಘಟನೆ ನಡೆದಿದೆ.

 ಶ್ರೀರಾಮ ಶೋಭಾಯಾತ್ರೆ ಮೆರವಣಿಗೆ ಪ್ರಾರಂಭವಾಗಿ ಮುತ್ಯಾಲಪೇಟೆ ಮೂಲಕವಾಗಿ ಬಜಾರು ಬೀದಿಯುದ್ದಕ್ಕೂ ಹೊರಟ ಮೆರವಣಿಗೆ ವಿಠಲೇಶ್ವರಪಾಳ್ಳದಿಂದ ಜಹಾಂಗೀರ್‌ ಮೊಹಲ್ಲ ಮುಂಭಾಗದಲ್ಲಿ ಹಾದು ವಿರೂಪಾಕ್ಷಿ ರಸ್ತೆಗೆ ಹೋಗುವ ಸಂದರ್ಭದಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಯಿತು. ಆಗ ಕೆಲ ಕಿಡಿಗೇಡಿಗಳು ಶ್ರೀರಾಮ ಪ್ರತಿಮೆಗೆ ಕಲ್ಲುಗಳನ್ನು ತೂರಿದ್ದಾರೆ. ಅನ್ಯ ಕೋಮಿಗೆ ಸೇರಿದ ಕೆಲವು ಯುವಕರು ಕಲ್ಲು ತೂರಾಟ ನಡೆಸಿದ್ದಾಗಿ ಹೇಳಲಾಗುತ್ತಿದೆ. ಕಲ್ಲು ತೂರಾಟ ಆರಂಭವಾಗುತ್ತಿದ್ದಂತೆ ಹಿಂದೂ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಅಷ್ಟರಲ್ಲಿ ಪೊಲೀಸರು ಮಧ್ಯೆ ಪ್ರವೇಶಿಸಿ ಎರಡೂ ಸಮುದಾಯದ ಜನರನ್ನು ಚದುರಿಸಿದ ಕಾರಣ ಗಲಭೆ ತಣ್ಣಗಾಯಿತು. ಘಟನೆ ಸಂಬಂಧ ಮೂವರನ್ನು ಬಂಧಿಸಲಾಗಿದೆ. ನಗರದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ. 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more