ಮಠದ ಸ್ವಾಮೀಜಿ ಹುಡ್ಗಿ ಜೊತೆ ಎಸ್ಕೇಪ್..! ಈಗಾಗಲೇ ಮದ್ವೆಯಾಗಿತ್ತಾ ಸ್ವಾಮೀಜಿಗೆ?

ಮಠದ ಸ್ವಾಮೀಜಿ ಹುಡ್ಗಿ ಜೊತೆ ಎಸ್ಕೇಪ್..! ಈಗಾಗಲೇ ಮದ್ವೆಯಾಗಿತ್ತಾ ಸ್ವಾಮೀಜಿಗೆ?

Suvarna News   | Asianet News
Published : Mar 06, 2020, 01:08 PM ISTUpdated : Mar 06, 2020, 01:35 PM IST

ಮಠವೊಂದನ್ನು ಸ್ಥಾಪಿಸಿ ಗೋ ಆಶ್ರಮ ಮಾಡುತ್ತೇನೆಂದು ಬೆಂಗಳೂರಿನಿಂದ ಬಂದ ಸ್ವಾಮೀಜಿಯೊಬ್ಬ 19 ವರ್ಷದ ಯುವತಿ ಜೊತೆ ಪರಾರಿ ಆಗಿರುವ ಘಟನೆ ಕೋಲಾರ ತಾಲೂಕಿನ ಹೊಳಲಿ ಗ್ರಾಮದಲ್ಲಿ ನಡೆದಿತ್ತು. ಯುವತಿಯನ್ನು ಮದುವೆಯಾದ ಸ್ವಾಮೀಜಿ ಈಗ ಪೊಲೀಸ್ ಅತಿಥಿಯಾಗಿದ್ದಾರೆ. ಈಗಾಗಲೇ ಈ ಸ್ವಾಮೀಜಿಗೆ ಮದ್ವೆಯಾಗಿತ್ತಾ?

ಕೋಲಾರ(ಮಾ.06): ಮಠವೊಂದನ್ನು ಸ್ಥಾಪಿಸಿ ಗೋ ಆಶ್ರಮ ಮಾಡುತ್ತೇನೆಂದು ಬೆಂಗಳೂರಿನಿಂದ ಬಂದ ಸ್ವಾಮೀಜಿಯೊಬ್ಬರು 19 ವರ್ಷದ ಯುವತಿ ಜೊತೆ ಪರಾರಿ ಆಗಿರುವ ಘಟನೆ ಕೋಲಾರ ತಾಲೂಕಿನ ಹೊಳಲಿ ಗ್ರಾಮದಲ್ಲಿ ನಡೆದಿತ್ತು.  ವಿರೋಧದ ನಡುವೆ ಮದುವೆಯಾಗಿದ್ದ ಯುವತಿ ಇದೀಗ ಸ್ವಾಮೀಜಿಯನ್ನು ತೊರೆದಿದ್ದು, ಅವರು ಕಂಬಿ ಎಣಿಸುವುದು ಅನಿವಾರ್ಯವಾಗಿದೆ.

ಸ್ವಾಮೀಜಿಗೆ ಕೈಕೊಟ್ಟ ಯುವತಿ: ಮಠದಲ್ಲಿರಬೇಕಾದವನು ಜೈಲು ಪಾಲು

ಹೊಳಲಿ ಗ್ರಾಮದ ಸೇವಾಶ್ರಮ ಸಂಸ್ಥಾಪಕ ಪೀಠಾಧ್ಯಕ್ಷ ದತ್ತಾತ್ರೇಯ ಅವಧೂತ ಸ್ವಾಮೀಜಿ ಪ್ರೇಮ ಬಲೆಗೆ ಬಿದ್ದು, ಶ್ಯಾಮಲಾ ಎಂಬ ಯುವತಿಯೊಂದಿಗೆ ಪರಾರಿಯಾಗಿದ್ದರು. ಟಿಕ್‌ಟಾಕ್‌ನಲ್ಲೂ  ವಿಡಿಯೋ ಮಾಡೋ ಈ ಸ್ವಾಮೀಜಿಗೆ ಟ್ಯಾಟೂ ಪ್ರೀತಿಯೋ ಕಡಿಮೆ ಏನಲ್ಲ. ಅಂತೂ ಯುವತಿಯೊಂದಿಗೆ ಪರಾರಿಯಾದ ಕಳ್ಳ ಸ್ವಾಮಿಯ ಗೆಟಪ್ ಫುಲ್ ಚೇಂಜ್. ಇಲ್ಲಿದೆ ಕಾಮುಕ ಸ್ವಾಮಿಯ ಲವ್‌ ಸ್ಟೋರಿ. ನೋಡಿ ಸುವರ್ಣ ಎಫ್‌ಐಆರ್.

ಕಾಣೆಯಾಗಿದ್ದ ಸನ್ಯಾಸಿ ಸಂಸಾರಿಯಾಗಿ ಪತ್ತೆ..!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!