ಮಠದ ಸ್ವಾಮೀಜಿ ಹುಡ್ಗಿ ಜೊತೆ ಎಸ್ಕೇಪ್..! ಈಗಾಗಲೇ ಮದ್ವೆಯಾಗಿತ್ತಾ ಸ್ವಾಮೀಜಿಗೆ?

ಮಠದ ಸ್ವಾಮೀಜಿ ಹುಡ್ಗಿ ಜೊತೆ ಎಸ್ಕೇಪ್..! ಈಗಾಗಲೇ ಮದ್ವೆಯಾಗಿತ್ತಾ ಸ್ವಾಮೀಜಿಗೆ?

Suvarna News   | Asianet News
Published : Mar 06, 2020, 01:08 PM ISTUpdated : Mar 06, 2020, 01:35 PM IST

ಮಠವೊಂದನ್ನು ಸ್ಥಾಪಿಸಿ ಗೋ ಆಶ್ರಮ ಮಾಡುತ್ತೇನೆಂದು ಬೆಂಗಳೂರಿನಿಂದ ಬಂದ ಸ್ವಾಮೀಜಿಯೊಬ್ಬ 19 ವರ್ಷದ ಯುವತಿ ಜೊತೆ ಪರಾರಿ ಆಗಿರುವ ಘಟನೆ ಕೋಲಾರ ತಾಲೂಕಿನ ಹೊಳಲಿ ಗ್ರಾಮದಲ್ಲಿ ನಡೆದಿತ್ತು. ಯುವತಿಯನ್ನು ಮದುವೆಯಾದ ಸ್ವಾಮೀಜಿ ಈಗ ಪೊಲೀಸ್ ಅತಿಥಿಯಾಗಿದ್ದಾರೆ. ಈಗಾಗಲೇ ಈ ಸ್ವಾಮೀಜಿಗೆ ಮದ್ವೆಯಾಗಿತ್ತಾ?

ಕೋಲಾರ(ಮಾ.06): ಮಠವೊಂದನ್ನು ಸ್ಥಾಪಿಸಿ ಗೋ ಆಶ್ರಮ ಮಾಡುತ್ತೇನೆಂದು ಬೆಂಗಳೂರಿನಿಂದ ಬಂದ ಸ್ವಾಮೀಜಿಯೊಬ್ಬರು 19 ವರ್ಷದ ಯುವತಿ ಜೊತೆ ಪರಾರಿ ಆಗಿರುವ ಘಟನೆ ಕೋಲಾರ ತಾಲೂಕಿನ ಹೊಳಲಿ ಗ್ರಾಮದಲ್ಲಿ ನಡೆದಿತ್ತು.  ವಿರೋಧದ ನಡುವೆ ಮದುವೆಯಾಗಿದ್ದ ಯುವತಿ ಇದೀಗ ಸ್ವಾಮೀಜಿಯನ್ನು ತೊರೆದಿದ್ದು, ಅವರು ಕಂಬಿ ಎಣಿಸುವುದು ಅನಿವಾರ್ಯವಾಗಿದೆ.

ಸ್ವಾಮೀಜಿಗೆ ಕೈಕೊಟ್ಟ ಯುವತಿ: ಮಠದಲ್ಲಿರಬೇಕಾದವನು ಜೈಲು ಪಾಲು

ಹೊಳಲಿ ಗ್ರಾಮದ ಸೇವಾಶ್ರಮ ಸಂಸ್ಥಾಪಕ ಪೀಠಾಧ್ಯಕ್ಷ ದತ್ತಾತ್ರೇಯ ಅವಧೂತ ಸ್ವಾಮೀಜಿ ಪ್ರೇಮ ಬಲೆಗೆ ಬಿದ್ದು, ಶ್ಯಾಮಲಾ ಎಂಬ ಯುವತಿಯೊಂದಿಗೆ ಪರಾರಿಯಾಗಿದ್ದರು. ಟಿಕ್‌ಟಾಕ್‌ನಲ್ಲೂ  ವಿಡಿಯೋ ಮಾಡೋ ಈ ಸ್ವಾಮೀಜಿಗೆ ಟ್ಯಾಟೂ ಪ್ರೀತಿಯೋ ಕಡಿಮೆ ಏನಲ್ಲ. ಅಂತೂ ಯುವತಿಯೊಂದಿಗೆ ಪರಾರಿಯಾದ ಕಳ್ಳ ಸ್ವಾಮಿಯ ಗೆಟಪ್ ಫುಲ್ ಚೇಂಜ್. ಇಲ್ಲಿದೆ ಕಾಮುಕ ಸ್ವಾಮಿಯ ಲವ್‌ ಸ್ಟೋರಿ. ನೋಡಿ ಸುವರ್ಣ ಎಫ್‌ಐಆರ್.

ಕಾಣೆಯಾಗಿದ್ದ ಸನ್ಯಾಸಿ ಸಂಸಾರಿಯಾಗಿ ಪತ್ತೆ..!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?