ಮಠದ ಸ್ವಾಮೀಜಿ ಹುಡ್ಗಿ ಜೊತೆ ಎಸ್ಕೇಪ್..! ಈಗಾಗಲೇ ಮದ್ವೆಯಾಗಿತ್ತಾ ಸ್ವಾಮೀಜಿಗೆ?

ಮಠದ ಸ್ವಾಮೀಜಿ ಹುಡ್ಗಿ ಜೊತೆ ಎಸ್ಕೇಪ್..! ಈಗಾಗಲೇ ಮದ್ವೆಯಾಗಿತ್ತಾ ಸ್ವಾಮೀಜಿಗೆ?

Published : Mar 06, 2020, 01:08 PM ISTUpdated : Mar 06, 2020, 01:35 PM IST

ಮಠವೊಂದನ್ನು ಸ್ಥಾಪಿಸಿ ಗೋ ಆಶ್ರಮ ಮಾಡುತ್ತೇನೆಂದು ಬೆಂಗಳೂರಿನಿಂದ ಬಂದ ಸ್ವಾಮೀಜಿಯೊಬ್ಬ 19 ವರ್ಷದ ಯುವತಿ ಜೊತೆ ಪರಾರಿ ಆಗಿರುವ ಘಟನೆ ಕೋಲಾರ ತಾಲೂಕಿನ ಹೊಳಲಿ ಗ್ರಾಮದಲ್ಲಿ ನಡೆದಿತ್ತು. ಯುವತಿಯನ್ನು ಮದುವೆಯಾದ ಸ್ವಾಮೀಜಿ ಈಗ ಪೊಲೀಸ್ ಅತಿಥಿಯಾಗಿದ್ದಾರೆ. ಈಗಾಗಲೇ ಈ ಸ್ವಾಮೀಜಿಗೆ ಮದ್ವೆಯಾಗಿತ್ತಾ?

ಕೋಲಾರ(ಮಾ.06): ಮಠವೊಂದನ್ನು ಸ್ಥಾಪಿಸಿ ಗೋ ಆಶ್ರಮ ಮಾಡುತ್ತೇನೆಂದು ಬೆಂಗಳೂರಿನಿಂದ ಬಂದ ಸ್ವಾಮೀಜಿಯೊಬ್ಬರು 19 ವರ್ಷದ ಯುವತಿ ಜೊತೆ ಪರಾರಿ ಆಗಿರುವ ಘಟನೆ ಕೋಲಾರ ತಾಲೂಕಿನ ಹೊಳಲಿ ಗ್ರಾಮದಲ್ಲಿ ನಡೆದಿತ್ತು.  ವಿರೋಧದ ನಡುವೆ ಮದುವೆಯಾಗಿದ್ದ ಯುವತಿ ಇದೀಗ ಸ್ವಾಮೀಜಿಯನ್ನು ತೊರೆದಿದ್ದು, ಅವರು ಕಂಬಿ ಎಣಿಸುವುದು ಅನಿವಾರ್ಯವಾಗಿದೆ.

ಸ್ವಾಮೀಜಿಗೆ ಕೈಕೊಟ್ಟ ಯುವತಿ: ಮಠದಲ್ಲಿರಬೇಕಾದವನು ಜೈಲು ಪಾಲು

ಹೊಳಲಿ ಗ್ರಾಮದ ಸೇವಾಶ್ರಮ ಸಂಸ್ಥಾಪಕ ಪೀಠಾಧ್ಯಕ್ಷ ದತ್ತಾತ್ರೇಯ ಅವಧೂತ ಸ್ವಾಮೀಜಿ ಪ್ರೇಮ ಬಲೆಗೆ ಬಿದ್ದು, ಶ್ಯಾಮಲಾ ಎಂಬ ಯುವತಿಯೊಂದಿಗೆ ಪರಾರಿಯಾಗಿದ್ದರು. ಟಿಕ್‌ಟಾಕ್‌ನಲ್ಲೂ  ವಿಡಿಯೋ ಮಾಡೋ ಈ ಸ್ವಾಮೀಜಿಗೆ ಟ್ಯಾಟೂ ಪ್ರೀತಿಯೋ ಕಡಿಮೆ ಏನಲ್ಲ. ಅಂತೂ ಯುವತಿಯೊಂದಿಗೆ ಪರಾರಿಯಾದ ಕಳ್ಳ ಸ್ವಾಮಿಯ ಗೆಟಪ್ ಫುಲ್ ಚೇಂಜ್. ಇಲ್ಲಿದೆ ಕಾಮುಕ ಸ್ವಾಮಿಯ ಲವ್‌ ಸ್ಟೋರಿ. ನೋಡಿ ಸುವರ್ಣ ಎಫ್‌ಐಆರ್.

ಕಾಣೆಯಾಗಿದ್ದ ಸನ್ಯಾಸಿ ಸಂಸಾರಿಯಾಗಿ ಪತ್ತೆ..!

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?