ಬೆಳ್ಳಂ ಬೆಳಗ್ಗೆ ಜವರಾಯನ ಅಟ್ಟಹಾಸ: ವಿದ್ಯುತ್ ಶಾಕ್ ತಗುಲಿ 5 ವಿದ್ಯಾರ್ಥಿಗಳು ಸಾವು!

ಬೆಳ್ಳಂ ಬೆಳಗ್ಗೆ ಜವರಾಯನ ಅಟ್ಟಹಾಸ: ವಿದ್ಯುತ್ ಶಾಕ್ ತಗುಲಿ 5 ವಿದ್ಯಾರ್ಥಿಗಳು ಸಾವು!

Published : Aug 18, 2019, 12:35 PM IST

ಕೊಪ್ಪಳದ ಹಾಸ್ಟೆಲ್‌ ಒಂದರಲ್ಲಿ ಜವರಾಯ ಬೆಳ್ಳಂ ಬೆಳಗ್ಗೆ ಅಟ್ಟಹಾಸ ಮೆರೆದಿದ್ದಾನೆ. ಧ್ವಜ ಕಂಬ ಇಳಿಸುವಾಗ ವಿದ್ಯುತ್ ಶಾಕ್ ತಗುಲಿ ಐವರು ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ದೇವರಾಜ್ ಅರಸು ಮೆಟ್ರಿಕ್ ಪೂರ್ವ ವಸತಿ ನಿಲಯದಲ್ಲಿ ಈ ದುರಂತ ನಡೆದಿದ್ದು, ಮೃತ ವಿದ್ಯಾರ್ಥಿಗಳನ್ನು ಮಲ್ಲಿಕಾರ್ಜುನ್, ಬಸವರಾಜ, ದೇವರಾಜ್, ಗಣೇಶ ಹಾಗೂ ಕುಮಾರ ಎಂದು ಗುರುತಿಸಲಾಗಿದೆ. 

ಕೊಪ್ಪಳ[ಆ.18]: ಕೊಪ್ಪಳದ ಹಾಸ್ಟೆಲ್‌ ಒಂದರಲ್ಲಿ ಜವರಾಯ ಬೆಳ್ಳಂ ಬೆಳಗ್ಗೆ ಅಟ್ಟಹಾಸ ಮೆರೆದಿದ್ದಾನೆ. ಧ್ವಜ ಕಂಬ ಇಳಿಸುವಾಗ ವಿದ್ಯುತ್ ಶಾಕ್ ತಗುಲಿ ಐವರು ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ದೇವರಾಜ್ ಅರಸು ಮೆಟ್ರಿಕ್ ಪೂರ್ವ ವಸತಿ ನಿಲಯದಲ್ಲಿ ಈ ದುರಂತ ನಡೆದಿದ್ದು, ಮೃತ ವಿದ್ಯಾರ್ಥಿಗಳನ್ನು ಮಲ್ಲಿಕಾರ್ಜುನ್, ಬಸವರಾಜ, ದೇವರಾಜ್, ಗಣೇಶ ಹಾಗೂ ಕುಮಾರ ಎಂದು ಗುರುತಿಸಲಾಗಿದೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?