ಬಾರದ ಲೋಕಕ್ಕೆ ತೆರಳಿದ ಅಪ್ಪು: ಕಣ್ಣೀರಲ್ಲೇ ಕೈತೊಳೆಯುತ್ತಿರವ ಅಂಧ ಸಹೋದರಿಯರು

ಬಾರದ ಲೋಕಕ್ಕೆ ತೆರಳಿದ ಅಪ್ಪು: ಕಣ್ಣೀರಲ್ಲೇ ಕೈತೊಳೆಯುತ್ತಿರವ ಅಂಧ ಸಹೋದರಿಯರು

Suvarna News   | Asianet News
Published : Nov 11, 2021, 12:11 PM ISTUpdated : Nov 11, 2021, 12:15 PM IST

*  ಕಣ್ಣಿಲ್ಲದ ಒಂದೇ ಕುಟುಂಬದ 3 ಜನಕ್ಕೆ ಬೆಳಕಾಗುವ ಭರವಸೆ ನೀಡಿದ್ದ ಪುನೀತ್‌ 
*  ಮಲ್ಲಾಪುರದ ಹನುಮಂತಪ್ಪ ಹೊಸಹಳ್ಳಿ ಕುಟುಂಬದ ಐವರಲ್ಲಿ ಮೂವರಿಗೆ ಅಂಧತ್ವ
*  ಕೊಟ್ಟ ಭರವಸೆ ಈಡೇರುವ ಮುನ್ನವೇ ಬಾರದ ಲೋಕಕ್ಕೆ ತೆರಳಿದ ಅಪ್ಪು 

ಕೊಪ್ಪಳ(ನ.11): ಪವರ್‌ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅವರ ಅಕಾಲಿಕ ನಿಧನದಿಂದ ಲೋಕ ನೋಡುವ ಕನಸು ಕಂಡಿದ್ದ ಅಂಧ ಸಹೋದರಿಯರು ಕಣ್ಣೀರಲ್ಲೇ ಕೈತೊಳೆಯುತ್ತಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪುರದ ಕಣ್ಣಿಲ್ಲದ ಒಂದೇ ಕುಟುಂಬದ 3 ಜನಕ್ಕೆ ಬೆಳಕಾಗುವ ಭರವಸೆಯನ್ನ ನೀಡಿದ್ದರು ಪುನೀತ್‌ ರಾಜ್‌ಕುಮಾರ್‌. ಕೊಟ್ಟ ಭರವಸೆ ಈಡೇರುವ ಮುನ್ನವೇ ಬಾರದ ಲೋಕಕ್ಕೆ ಅಪ್ಪು ತೆರಳಿದ್ದಾರೆ. ಮಲ್ಲಾಪುರದ ಹನುಮಂತಪ್ಪ ಹೊಸಹಳ್ಳಿ ಕುಟುಂಬದ ಐವರಲ್ಲಿ ಮೂವರಿಗೆ ಅಂಧತ್ವ ಇದೆ. 2020ರ ಅಕ್ಟೋಬರ್‌ನಲ್ಲಿ ಜೇಮ್ಸ್‌ ಚಿತ್ರೀಕರಣಕ್ಕೆ ಬಂದ ಸಂದರ್ಭದಲ್ಲಿ ಅಪ್ಪು ಅವರನ್ನ ಅಂಧ ಸಹೋದರಿಯರು ಭೇಟಿಯಾಗಿದ್ದರು. ಅಂದು ಪ್ರಮಿಳಾ, ಶಾರದಮ್ಮ ಹಾಗೂ ರೇಣುಕಾ ಅವರಿಗೆ ಕಣ್ಣು ಕೊಡಿಸುವ ಭರವಸೆಯನ್ನ ಅಪ್ಪು ನೀಡಿದ್ದರು. 

ವಿದೇಶಗಳಲ್ಲಿ ರೂಪಾಂತರಿ ವೈರಸ್‌ ಉಲ್ಬಣ: ಸೋಂಕು ಪತ್ತೆಗೆ BBMP ಹೊಸ ಪ್ಲಾನ್‌..!

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more