ಬಾರದ ಲೋಕಕ್ಕೆ ತೆರಳಿದ ಅಪ್ಪು: ಕಣ್ಣೀರಲ್ಲೇ ಕೈತೊಳೆಯುತ್ತಿರವ ಅಂಧ ಸಹೋದರಿಯರು

ಬಾರದ ಲೋಕಕ್ಕೆ ತೆರಳಿದ ಅಪ್ಪು: ಕಣ್ಣೀರಲ್ಲೇ ಕೈತೊಳೆಯುತ್ತಿರವ ಅಂಧ ಸಹೋದರಿಯರು

Suvarna News   | Asianet News
Published : Nov 11, 2021, 12:11 PM ISTUpdated : Nov 11, 2021, 12:15 PM IST

*  ಕಣ್ಣಿಲ್ಲದ ಒಂದೇ ಕುಟುಂಬದ 3 ಜನಕ್ಕೆ ಬೆಳಕಾಗುವ ಭರವಸೆ ನೀಡಿದ್ದ ಪುನೀತ್‌ 
*  ಮಲ್ಲಾಪುರದ ಹನುಮಂತಪ್ಪ ಹೊಸಹಳ್ಳಿ ಕುಟುಂಬದ ಐವರಲ್ಲಿ ಮೂವರಿಗೆ ಅಂಧತ್ವ
*  ಕೊಟ್ಟ ಭರವಸೆ ಈಡೇರುವ ಮುನ್ನವೇ ಬಾರದ ಲೋಕಕ್ಕೆ ತೆರಳಿದ ಅಪ್ಪು 

ಕೊಪ್ಪಳ(ನ.11): ಪವರ್‌ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅವರ ಅಕಾಲಿಕ ನಿಧನದಿಂದ ಲೋಕ ನೋಡುವ ಕನಸು ಕಂಡಿದ್ದ ಅಂಧ ಸಹೋದರಿಯರು ಕಣ್ಣೀರಲ್ಲೇ ಕೈತೊಳೆಯುತ್ತಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪುರದ ಕಣ್ಣಿಲ್ಲದ ಒಂದೇ ಕುಟುಂಬದ 3 ಜನಕ್ಕೆ ಬೆಳಕಾಗುವ ಭರವಸೆಯನ್ನ ನೀಡಿದ್ದರು ಪುನೀತ್‌ ರಾಜ್‌ಕುಮಾರ್‌. ಕೊಟ್ಟ ಭರವಸೆ ಈಡೇರುವ ಮುನ್ನವೇ ಬಾರದ ಲೋಕಕ್ಕೆ ಅಪ್ಪು ತೆರಳಿದ್ದಾರೆ. ಮಲ್ಲಾಪುರದ ಹನುಮಂತಪ್ಪ ಹೊಸಹಳ್ಳಿ ಕುಟುಂಬದ ಐವರಲ್ಲಿ ಮೂವರಿಗೆ ಅಂಧತ್ವ ಇದೆ. 2020ರ ಅಕ್ಟೋಬರ್‌ನಲ್ಲಿ ಜೇಮ್ಸ್‌ ಚಿತ್ರೀಕರಣಕ್ಕೆ ಬಂದ ಸಂದರ್ಭದಲ್ಲಿ ಅಪ್ಪು ಅವರನ್ನ ಅಂಧ ಸಹೋದರಿಯರು ಭೇಟಿಯಾಗಿದ್ದರು. ಅಂದು ಪ್ರಮಿಳಾ, ಶಾರದಮ್ಮ ಹಾಗೂ ರೇಣುಕಾ ಅವರಿಗೆ ಕಣ್ಣು ಕೊಡಿಸುವ ಭರವಸೆಯನ್ನ ಅಪ್ಪು ನೀಡಿದ್ದರು. 

ವಿದೇಶಗಳಲ್ಲಿ ರೂಪಾಂತರಿ ವೈರಸ್‌ ಉಲ್ಬಣ: ಸೋಂಕು ಪತ್ತೆಗೆ BBMP ಹೊಸ ಪ್ಲಾನ್‌..!

 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more