ಬಾರದ ಲೋಕಕ್ಕೆ ತೆರಳಿದ ಅಪ್ಪು: ಕಣ್ಣೀರಲ್ಲೇ ಕೈತೊಳೆಯುತ್ತಿರವ ಅಂಧ ಸಹೋದರಿಯರು

ಬಾರದ ಲೋಕಕ್ಕೆ ತೆರಳಿದ ಅಪ್ಪು: ಕಣ್ಣೀರಲ್ಲೇ ಕೈತೊಳೆಯುತ್ತಿರವ ಅಂಧ ಸಹೋದರಿಯರು

Suvarna News   | Asianet News
Published : Nov 11, 2021, 12:11 PM ISTUpdated : Nov 11, 2021, 12:15 PM IST

*  ಕಣ್ಣಿಲ್ಲದ ಒಂದೇ ಕುಟುಂಬದ 3 ಜನಕ್ಕೆ ಬೆಳಕಾಗುವ ಭರವಸೆ ನೀಡಿದ್ದ ಪುನೀತ್‌ 
*  ಮಲ್ಲಾಪುರದ ಹನುಮಂತಪ್ಪ ಹೊಸಹಳ್ಳಿ ಕುಟುಂಬದ ಐವರಲ್ಲಿ ಮೂವರಿಗೆ ಅಂಧತ್ವ
*  ಕೊಟ್ಟ ಭರವಸೆ ಈಡೇರುವ ಮುನ್ನವೇ ಬಾರದ ಲೋಕಕ್ಕೆ ತೆರಳಿದ ಅಪ್ಪು 

ಕೊಪ್ಪಳ(ನ.11): ಪವರ್‌ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅವರ ಅಕಾಲಿಕ ನಿಧನದಿಂದ ಲೋಕ ನೋಡುವ ಕನಸು ಕಂಡಿದ್ದ ಅಂಧ ಸಹೋದರಿಯರು ಕಣ್ಣೀರಲ್ಲೇ ಕೈತೊಳೆಯುತ್ತಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪುರದ ಕಣ್ಣಿಲ್ಲದ ಒಂದೇ ಕುಟುಂಬದ 3 ಜನಕ್ಕೆ ಬೆಳಕಾಗುವ ಭರವಸೆಯನ್ನ ನೀಡಿದ್ದರು ಪುನೀತ್‌ ರಾಜ್‌ಕುಮಾರ್‌. ಕೊಟ್ಟ ಭರವಸೆ ಈಡೇರುವ ಮುನ್ನವೇ ಬಾರದ ಲೋಕಕ್ಕೆ ಅಪ್ಪು ತೆರಳಿದ್ದಾರೆ. ಮಲ್ಲಾಪುರದ ಹನುಮಂತಪ್ಪ ಹೊಸಹಳ್ಳಿ ಕುಟುಂಬದ ಐವರಲ್ಲಿ ಮೂವರಿಗೆ ಅಂಧತ್ವ ಇದೆ. 2020ರ ಅಕ್ಟೋಬರ್‌ನಲ್ಲಿ ಜೇಮ್ಸ್‌ ಚಿತ್ರೀಕರಣಕ್ಕೆ ಬಂದ ಸಂದರ್ಭದಲ್ಲಿ ಅಪ್ಪು ಅವರನ್ನ ಅಂಧ ಸಹೋದರಿಯರು ಭೇಟಿಯಾಗಿದ್ದರು. ಅಂದು ಪ್ರಮಿಳಾ, ಶಾರದಮ್ಮ ಹಾಗೂ ರೇಣುಕಾ ಅವರಿಗೆ ಕಣ್ಣು ಕೊಡಿಸುವ ಭರವಸೆಯನ್ನ ಅಪ್ಪು ನೀಡಿದ್ದರು. 

ವಿದೇಶಗಳಲ್ಲಿ ರೂಪಾಂತರಿ ವೈರಸ್‌ ಉಲ್ಬಣ: ಸೋಂಕು ಪತ್ತೆಗೆ BBMP ಹೊಸ ಪ್ಲಾನ್‌..!

 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more