ಬಾರದ ಲೋಕಕ್ಕೆ ತೆರಳಿದ ಅಪ್ಪು: ಕಣ್ಣೀರಲ್ಲೇ ಕೈತೊಳೆಯುತ್ತಿರವ ಅಂಧ ಸಹೋದರಿಯರು

ಬಾರದ ಲೋಕಕ್ಕೆ ತೆರಳಿದ ಅಪ್ಪು: ಕಣ್ಣೀರಲ್ಲೇ ಕೈತೊಳೆಯುತ್ತಿರವ ಅಂಧ ಸಹೋದರಿಯರು

Suvarna News   | Asianet News
Published : Nov 11, 2021, 12:11 PM ISTUpdated : Nov 11, 2021, 12:15 PM IST

*  ಕಣ್ಣಿಲ್ಲದ ಒಂದೇ ಕುಟುಂಬದ 3 ಜನಕ್ಕೆ ಬೆಳಕಾಗುವ ಭರವಸೆ ನೀಡಿದ್ದ ಪುನೀತ್‌ 
*  ಮಲ್ಲಾಪುರದ ಹನುಮಂತಪ್ಪ ಹೊಸಹಳ್ಳಿ ಕುಟುಂಬದ ಐವರಲ್ಲಿ ಮೂವರಿಗೆ ಅಂಧತ್ವ
*  ಕೊಟ್ಟ ಭರವಸೆ ಈಡೇರುವ ಮುನ್ನವೇ ಬಾರದ ಲೋಕಕ್ಕೆ ತೆರಳಿದ ಅಪ್ಪು 

ಕೊಪ್ಪಳ(ನ.11): ಪವರ್‌ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅವರ ಅಕಾಲಿಕ ನಿಧನದಿಂದ ಲೋಕ ನೋಡುವ ಕನಸು ಕಂಡಿದ್ದ ಅಂಧ ಸಹೋದರಿಯರು ಕಣ್ಣೀರಲ್ಲೇ ಕೈತೊಳೆಯುತ್ತಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪುರದ ಕಣ್ಣಿಲ್ಲದ ಒಂದೇ ಕುಟುಂಬದ 3 ಜನಕ್ಕೆ ಬೆಳಕಾಗುವ ಭರವಸೆಯನ್ನ ನೀಡಿದ್ದರು ಪುನೀತ್‌ ರಾಜ್‌ಕುಮಾರ್‌. ಕೊಟ್ಟ ಭರವಸೆ ಈಡೇರುವ ಮುನ್ನವೇ ಬಾರದ ಲೋಕಕ್ಕೆ ಅಪ್ಪು ತೆರಳಿದ್ದಾರೆ. ಮಲ್ಲಾಪುರದ ಹನುಮಂತಪ್ಪ ಹೊಸಹಳ್ಳಿ ಕುಟುಂಬದ ಐವರಲ್ಲಿ ಮೂವರಿಗೆ ಅಂಧತ್ವ ಇದೆ. 2020ರ ಅಕ್ಟೋಬರ್‌ನಲ್ಲಿ ಜೇಮ್ಸ್‌ ಚಿತ್ರೀಕರಣಕ್ಕೆ ಬಂದ ಸಂದರ್ಭದಲ್ಲಿ ಅಪ್ಪು ಅವರನ್ನ ಅಂಧ ಸಹೋದರಿಯರು ಭೇಟಿಯಾಗಿದ್ದರು. ಅಂದು ಪ್ರಮಿಳಾ, ಶಾರದಮ್ಮ ಹಾಗೂ ರೇಣುಕಾ ಅವರಿಗೆ ಕಣ್ಣು ಕೊಡಿಸುವ ಭರವಸೆಯನ್ನ ಅಪ್ಪು ನೀಡಿದ್ದರು. 

ವಿದೇಶಗಳಲ್ಲಿ ರೂಪಾಂತರಿ ವೈರಸ್‌ ಉಲ್ಬಣ: ಸೋಂಕು ಪತ್ತೆಗೆ BBMP ಹೊಸ ಪ್ಲಾನ್‌..!

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more