ಬಾರದ ಲೋಕಕ್ಕೆ ತೆರಳಿದ ಅಪ್ಪು: ಕಣ್ಣೀರಲ್ಲೇ ಕೈತೊಳೆಯುತ್ತಿರವ ಅಂಧ ಸಹೋದರಿಯರು

ಬಾರದ ಲೋಕಕ್ಕೆ ತೆರಳಿದ ಅಪ್ಪು: ಕಣ್ಣೀರಲ್ಲೇ ಕೈತೊಳೆಯುತ್ತಿರವ ಅಂಧ ಸಹೋದರಿಯರು

Suvarna News   | Asianet News
Published : Nov 11, 2021, 12:11 PM ISTUpdated : Nov 11, 2021, 12:15 PM IST

*  ಕಣ್ಣಿಲ್ಲದ ಒಂದೇ ಕುಟುಂಬದ 3 ಜನಕ್ಕೆ ಬೆಳಕಾಗುವ ಭರವಸೆ ನೀಡಿದ್ದ ಪುನೀತ್‌ 
*  ಮಲ್ಲಾಪುರದ ಹನುಮಂತಪ್ಪ ಹೊಸಹಳ್ಳಿ ಕುಟುಂಬದ ಐವರಲ್ಲಿ ಮೂವರಿಗೆ ಅಂಧತ್ವ
*  ಕೊಟ್ಟ ಭರವಸೆ ಈಡೇರುವ ಮುನ್ನವೇ ಬಾರದ ಲೋಕಕ್ಕೆ ತೆರಳಿದ ಅಪ್ಪು 

ಕೊಪ್ಪಳ(ನ.11): ಪವರ್‌ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅವರ ಅಕಾಲಿಕ ನಿಧನದಿಂದ ಲೋಕ ನೋಡುವ ಕನಸು ಕಂಡಿದ್ದ ಅಂಧ ಸಹೋದರಿಯರು ಕಣ್ಣೀರಲ್ಲೇ ಕೈತೊಳೆಯುತ್ತಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪುರದ ಕಣ್ಣಿಲ್ಲದ ಒಂದೇ ಕುಟುಂಬದ 3 ಜನಕ್ಕೆ ಬೆಳಕಾಗುವ ಭರವಸೆಯನ್ನ ನೀಡಿದ್ದರು ಪುನೀತ್‌ ರಾಜ್‌ಕುಮಾರ್‌. ಕೊಟ್ಟ ಭರವಸೆ ಈಡೇರುವ ಮುನ್ನವೇ ಬಾರದ ಲೋಕಕ್ಕೆ ಅಪ್ಪು ತೆರಳಿದ್ದಾರೆ. ಮಲ್ಲಾಪುರದ ಹನುಮಂತಪ್ಪ ಹೊಸಹಳ್ಳಿ ಕುಟುಂಬದ ಐವರಲ್ಲಿ ಮೂವರಿಗೆ ಅಂಧತ್ವ ಇದೆ. 2020ರ ಅಕ್ಟೋಬರ್‌ನಲ್ಲಿ ಜೇಮ್ಸ್‌ ಚಿತ್ರೀಕರಣಕ್ಕೆ ಬಂದ ಸಂದರ್ಭದಲ್ಲಿ ಅಪ್ಪು ಅವರನ್ನ ಅಂಧ ಸಹೋದರಿಯರು ಭೇಟಿಯಾಗಿದ್ದರು. ಅಂದು ಪ್ರಮಿಳಾ, ಶಾರದಮ್ಮ ಹಾಗೂ ರೇಣುಕಾ ಅವರಿಗೆ ಕಣ್ಣು ಕೊಡಿಸುವ ಭರವಸೆಯನ್ನ ಅಪ್ಪು ನೀಡಿದ್ದರು. 

ವಿದೇಶಗಳಲ್ಲಿ ರೂಪಾಂತರಿ ವೈರಸ್‌ ಉಲ್ಬಣ: ಸೋಂಕು ಪತ್ತೆಗೆ BBMP ಹೊಸ ಪ್ಲಾನ್‌..!

 

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
Read more