ಬಾರದ ಲೋಕಕ್ಕೆ ತೆರಳಿದ ಅಪ್ಪು: ಕಣ್ಣೀರಲ್ಲೇ ಕೈತೊಳೆಯುತ್ತಿರವ ಅಂಧ ಸಹೋದರಿಯರು

ಬಾರದ ಲೋಕಕ್ಕೆ ತೆರಳಿದ ಅಪ್ಪು: ಕಣ್ಣೀರಲ್ಲೇ ಕೈತೊಳೆಯುತ್ತಿರವ ಅಂಧ ಸಹೋದರಿಯರು

Suvarna News   | Asianet News
Published : Nov 11, 2021, 12:11 PM ISTUpdated : Nov 11, 2021, 12:15 PM IST

*  ಕಣ್ಣಿಲ್ಲದ ಒಂದೇ ಕುಟುಂಬದ 3 ಜನಕ್ಕೆ ಬೆಳಕಾಗುವ ಭರವಸೆ ನೀಡಿದ್ದ ಪುನೀತ್‌ 
*  ಮಲ್ಲಾಪುರದ ಹನುಮಂತಪ್ಪ ಹೊಸಹಳ್ಳಿ ಕುಟುಂಬದ ಐವರಲ್ಲಿ ಮೂವರಿಗೆ ಅಂಧತ್ವ
*  ಕೊಟ್ಟ ಭರವಸೆ ಈಡೇರುವ ಮುನ್ನವೇ ಬಾರದ ಲೋಕಕ್ಕೆ ತೆರಳಿದ ಅಪ್ಪು 

ಕೊಪ್ಪಳ(ನ.11): ಪವರ್‌ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅವರ ಅಕಾಲಿಕ ನಿಧನದಿಂದ ಲೋಕ ನೋಡುವ ಕನಸು ಕಂಡಿದ್ದ ಅಂಧ ಸಹೋದರಿಯರು ಕಣ್ಣೀರಲ್ಲೇ ಕೈತೊಳೆಯುತ್ತಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪುರದ ಕಣ್ಣಿಲ್ಲದ ಒಂದೇ ಕುಟುಂಬದ 3 ಜನಕ್ಕೆ ಬೆಳಕಾಗುವ ಭರವಸೆಯನ್ನ ನೀಡಿದ್ದರು ಪುನೀತ್‌ ರಾಜ್‌ಕುಮಾರ್‌. ಕೊಟ್ಟ ಭರವಸೆ ಈಡೇರುವ ಮುನ್ನವೇ ಬಾರದ ಲೋಕಕ್ಕೆ ಅಪ್ಪು ತೆರಳಿದ್ದಾರೆ. ಮಲ್ಲಾಪುರದ ಹನುಮಂತಪ್ಪ ಹೊಸಹಳ್ಳಿ ಕುಟುಂಬದ ಐವರಲ್ಲಿ ಮೂವರಿಗೆ ಅಂಧತ್ವ ಇದೆ. 2020ರ ಅಕ್ಟೋಬರ್‌ನಲ್ಲಿ ಜೇಮ್ಸ್‌ ಚಿತ್ರೀಕರಣಕ್ಕೆ ಬಂದ ಸಂದರ್ಭದಲ್ಲಿ ಅಪ್ಪು ಅವರನ್ನ ಅಂಧ ಸಹೋದರಿಯರು ಭೇಟಿಯಾಗಿದ್ದರು. ಅಂದು ಪ್ರಮಿಳಾ, ಶಾರದಮ್ಮ ಹಾಗೂ ರೇಣುಕಾ ಅವರಿಗೆ ಕಣ್ಣು ಕೊಡಿಸುವ ಭರವಸೆಯನ್ನ ಅಪ್ಪು ನೀಡಿದ್ದರು. 

ವಿದೇಶಗಳಲ್ಲಿ ರೂಪಾಂತರಿ ವೈರಸ್‌ ಉಲ್ಬಣ: ಸೋಂಕು ಪತ್ತೆಗೆ BBMP ಹೊಸ ಪ್ಲಾನ್‌..!

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more