ಬಾರದ ಲೋಕಕ್ಕೆ ತೆರಳಿದ ಅಪ್ಪು: ಕಣ್ಣೀರಲ್ಲೇ ಕೈತೊಳೆಯುತ್ತಿರವ ಅಂಧ ಸಹೋದರಿಯರು

ಬಾರದ ಲೋಕಕ್ಕೆ ತೆರಳಿದ ಅಪ್ಪು: ಕಣ್ಣೀರಲ್ಲೇ ಕೈತೊಳೆಯುತ್ತಿರವ ಅಂಧ ಸಹೋದರಿಯರು

Suvarna News   | Asianet News
Published : Nov 11, 2021, 12:11 PM ISTUpdated : Nov 11, 2021, 12:15 PM IST

*  ಕಣ್ಣಿಲ್ಲದ ಒಂದೇ ಕುಟುಂಬದ 3 ಜನಕ್ಕೆ ಬೆಳಕಾಗುವ ಭರವಸೆ ನೀಡಿದ್ದ ಪುನೀತ್‌ 
*  ಮಲ್ಲಾಪುರದ ಹನುಮಂತಪ್ಪ ಹೊಸಹಳ್ಳಿ ಕುಟುಂಬದ ಐವರಲ್ಲಿ ಮೂವರಿಗೆ ಅಂಧತ್ವ
*  ಕೊಟ್ಟ ಭರವಸೆ ಈಡೇರುವ ಮುನ್ನವೇ ಬಾರದ ಲೋಕಕ್ಕೆ ತೆರಳಿದ ಅಪ್ಪು 

ಕೊಪ್ಪಳ(ನ.11): ಪವರ್‌ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅವರ ಅಕಾಲಿಕ ನಿಧನದಿಂದ ಲೋಕ ನೋಡುವ ಕನಸು ಕಂಡಿದ್ದ ಅಂಧ ಸಹೋದರಿಯರು ಕಣ್ಣೀರಲ್ಲೇ ಕೈತೊಳೆಯುತ್ತಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪುರದ ಕಣ್ಣಿಲ್ಲದ ಒಂದೇ ಕುಟುಂಬದ 3 ಜನಕ್ಕೆ ಬೆಳಕಾಗುವ ಭರವಸೆಯನ್ನ ನೀಡಿದ್ದರು ಪುನೀತ್‌ ರಾಜ್‌ಕುಮಾರ್‌. ಕೊಟ್ಟ ಭರವಸೆ ಈಡೇರುವ ಮುನ್ನವೇ ಬಾರದ ಲೋಕಕ್ಕೆ ಅಪ್ಪು ತೆರಳಿದ್ದಾರೆ. ಮಲ್ಲಾಪುರದ ಹನುಮಂತಪ್ಪ ಹೊಸಹಳ್ಳಿ ಕುಟುಂಬದ ಐವರಲ್ಲಿ ಮೂವರಿಗೆ ಅಂಧತ್ವ ಇದೆ. 2020ರ ಅಕ್ಟೋಬರ್‌ನಲ್ಲಿ ಜೇಮ್ಸ್‌ ಚಿತ್ರೀಕರಣಕ್ಕೆ ಬಂದ ಸಂದರ್ಭದಲ್ಲಿ ಅಪ್ಪು ಅವರನ್ನ ಅಂಧ ಸಹೋದರಿಯರು ಭೇಟಿಯಾಗಿದ್ದರು. ಅಂದು ಪ್ರಮಿಳಾ, ಶಾರದಮ್ಮ ಹಾಗೂ ರೇಣುಕಾ ಅವರಿಗೆ ಕಣ್ಣು ಕೊಡಿಸುವ ಭರವಸೆಯನ್ನ ಅಪ್ಪು ನೀಡಿದ್ದರು. 

ವಿದೇಶಗಳಲ್ಲಿ ರೂಪಾಂತರಿ ವೈರಸ್‌ ಉಲ್ಬಣ: ಸೋಂಕು ಪತ್ತೆಗೆ BBMP ಹೊಸ ಪ್ಲಾನ್‌..!

 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more