ಅವ್ಯವಸ್ಥೆಗಳ ಆಗರವಾಗಿರುವ ಕೊಪ್ಪಳ ಜಿಲ್ಲಾಸ್ಪತ್ರೆ: ಕಣ್ಣಿದ್ದು ಕುರುಡಾಗಿದ್ದಾರಾ ಕಿಮ್ಸ್‌ ನಿರ್ದೇಶಕರು?

ಅವ್ಯವಸ್ಥೆಗಳ ಆಗರವಾಗಿರುವ ಕೊಪ್ಪಳ ಜಿಲ್ಲಾಸ್ಪತ್ರೆ: ಕಣ್ಣಿದ್ದು ಕುರುಡಾಗಿದ್ದಾರಾ ಕಿಮ್ಸ್‌ ನಿರ್ದೇಶಕರು?

Published : Nov 29, 2023, 12:06 PM IST

ಕೊಪ್ಪಳ ಜಿಲ್ಲಾ ಆಸ್ಪತ್ರೆ ಇಡೀ ಜಿಲ್ಲೆಗೆ ಅತ್ಯಂತ ದೊಡ್ಡ ಆಸ್ಪತ್ರೆ ಅನ್ನೋ ಹೆಗ್ಗಳಿಕೆ ಪಡೆದುಕೊಂಡಿದೆ. ಆದರೆ ಆ ಆಸ್ಪತ್ರೆಗೆ ಹೋಗಿ ದಾಖಲಾಗಲು ರೋಗಿಗಳು ಪರದಾಡಬೇಕಾಗಿದೆ. ನಡೆದುಕೊಂಡು ಹೋಗಲು ಆಗದೇ ಇರೋ ರೋಗಿಗಳು ವೈದ್ಯರ ಬಳಿ ಹೋಗಲು ವೀಲ್ ಚೇರ್, ಸ್ಟ್ರೆಚರ್​ಗಾಗಿ ಗಂಟೆಗಟ್ಟಲೆ ಕಾಯಬೇಕಾಗಿದೆ. 
 

ಕೊಪ್ಪಳ (ನ.29): ಕೊಪ್ಪಳ ಜಿಲ್ಲಾ ಆಸ್ಪತ್ರೆ ಇಡೀ ಜಿಲ್ಲೆಗೆ ಅತ್ಯಂತ ದೊಡ್ಡ ಆಸ್ಪತ್ರೆ ಅನ್ನೋ ಹೆಗ್ಗಳಿಕೆ ಪಡೆದುಕೊಂಡಿದೆ. ಆದರೆ ಆ ಆಸ್ಪತ್ರೆಗೆ ಹೋಗಿ ದಾಖಲಾಗಲು ರೋಗಿಗಳು ಪರದಾಡಬೇಕಾಗಿದೆ. ನಡೆದುಕೊಂಡು ಹೋಗಲು ಆಗದೇ ಇರೋ ರೋಗಿಗಳು ವೈದ್ಯರ ಬಳಿ ಹೋಗಲು ವೀಲ್ ಚೇರ್, ಸ್ಟ್ರೆಚರ್​ಗಾಗಿ ಗಂಟೆಗಟ್ಟಲೆ ಕಾಯಬೇಕಾಗಿದೆ. ವೀಲ್ ಚೇರ್ ಬೇಕಾದ್ರೆ ಕಾಯಬೇಕು. ಇಲ್ಲವೇ ನಾಲ್ಕೈದು ಜನ ಹೊತ್ತುಕೊಂಡು ಹೋಗಬೇಕಾಗಿದೆ. ಇನ್ನೊಂದಡೆ ಆಸ್ಪತ್ರೆ ಹೊರಗಡೆ ರೋಗಿಗಳು ನರಳಾಡುತ್ತಿದ್ದರೂ ಕೂಡಾ ಆಸ್ಪತ್ರೆಯ ಸಿಬ್ಬಂದಿ ಕಣ್ಣಿದ್ದೂ ಕುರುಡರಂತೆ ವರ್ತಿಸುತ್ತಿರುವದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more