ಕೊಪ್ಪಳ : ಸೇನೆಯಿಂದ ನಿವೃತ್ತಿ ಆಗಿ ಬಂದ ಯೋಧನಿಗೆ ಹೃದಯಸ್ಪರ್ಶಿ ಸ್ವಾಗತ

ಕೊಪ್ಪಳ : ಸೇನೆಯಿಂದ ನಿವೃತ್ತಿ ಆಗಿ ಬಂದ ಯೋಧನಿಗೆ ಹೃದಯಸ್ಪರ್ಶಿ ಸ್ವಾಗತ

Suvarna News   | Asianet News
Published : Jul 05, 2021, 03:46 PM IST

- ಸೇನೆಯಿಂದ ನಿವೃತ್ತಿ ಆಗಿ ಬಂದ ಯೋಧನಿಗೆ ಹೃದಯಸ್ಪರ್ಶಿ ಸ್ವಾಗತ

- ಕೊಪ್ಪಳ ತಾಲೂಕಿನ ಹೊಸಳ್ಳಿ ಗ್ರಾಮದ ಯೋಧ ಗುರುರಾಜ ದೇಶಪಾಂಡೆಗೆ  ಸ್ವಾಗತ

- ಕಳೆದ 24 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಗುರುರಾಜ ದೇಶಪಾಂಡೆ

 

ಕೊಪ್ಪಳ (ಜು. 05): ಸೇನೆಯಿಂದ ನಿವೃತ್ತಿ ಆಗಿ ಬಂದ ಯೋಧನಿಗೆ ಹುಲಗಿಯ ರೈಲ್ವೇ ನಿಲ್ದಾಣದಲ್ಲಿ ಹೃದಯಸ್ಪರ್ಶಿ ಸ್ವಾಗತ ಕೋರಲಾಯಿತು. 

ಕೊಪ್ಪಳ ತಾಲೂಕಿನ ಹೊಸಳ್ಳಿ ಗ್ರಾಮದ ಯೋಧ ಗುರುರಾಜ ದೇಶಪಾಂಡೆ ಕಳೆದ 24 ವರ್ಷಗಳಿಂದ ಜಮ್ಮು ಕಾಶ್ಮೀರ,ಪಂಜಾಬ್, ಲೇಹ್ ಲಡಾಕ್, ಹಿಮಾಚಲ ಪ್ರದೇಶ,ಆರುಣಾಚಲ ಪ್ರದೇಶ ಸೇರಿದಂತೆ ವಿವಿದೆಡೆ ಸೇವೆ ಸಲ್ಲಿಸಿದ್ದಾರೆ. 1997 ರಲ್ಲಿ ಮರಾಠ ರೆಜಿಮೆಂಟ್ ಗೆ ಸೇರಿದ್ದರು ಗುರುರಾಜ್ ದೇಶಪಾಂಡೆ.  ಕಳೆದ ಐದು ದಿನಗಳ ಹಿಂದೆ ಸೇನೆಯಿಂದ ನಿವೃತ್ತಿ ಹೊಂದಿರುವ ಯೋಶ ಗುರುರಾಜ ದೇಶಪಾಂಡೆ ಇಂದು ಸ್ವಗ್ರಾಮಕ್ಕೆ ಆಗಮಿಸಿದ್ದಾರೆ.  ತೆರೆದ ವಾಹನದಲ್ಲಿ ಗುರುರಾಜ್ ಅವರನ್ನು ರೈಲ್ವೇ ನಿಲ್ದಾಣದಿಂದ ಮನೆಗೆ ಕರೆದುಕೊಂಡು ಬರಲಾಯಿತು. ಈ ವೇಳೆ ಪುಷ್ಟವೃಷ್ಠಿ ಸುರಿಸಿ ಸ್ವಾಗತಿಸಲಾಯಿತು. 

07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?