ಕೊಪ್ಪಳ : ಸೇನೆಯಿಂದ ನಿವೃತ್ತಿ ಆಗಿ ಬಂದ ಯೋಧನಿಗೆ ಹೃದಯಸ್ಪರ್ಶಿ ಸ್ವಾಗತ

ಕೊಪ್ಪಳ : ಸೇನೆಯಿಂದ ನಿವೃತ್ತಿ ಆಗಿ ಬಂದ ಯೋಧನಿಗೆ ಹೃದಯಸ್ಪರ್ಶಿ ಸ್ವಾಗತ

Suvarna News   | Asianet News
Published : Jul 05, 2021, 03:46 PM IST

- ಸೇನೆಯಿಂದ ನಿವೃತ್ತಿ ಆಗಿ ಬಂದ ಯೋಧನಿಗೆ ಹೃದಯಸ್ಪರ್ಶಿ ಸ್ವಾಗತ

- ಕೊಪ್ಪಳ ತಾಲೂಕಿನ ಹೊಸಳ್ಳಿ ಗ್ರಾಮದ ಯೋಧ ಗುರುರಾಜ ದೇಶಪಾಂಡೆಗೆ  ಸ್ವಾಗತ

- ಕಳೆದ 24 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಗುರುರಾಜ ದೇಶಪಾಂಡೆ

 

ಕೊಪ್ಪಳ (ಜು. 05): ಸೇನೆಯಿಂದ ನಿವೃತ್ತಿ ಆಗಿ ಬಂದ ಯೋಧನಿಗೆ ಹುಲಗಿಯ ರೈಲ್ವೇ ನಿಲ್ದಾಣದಲ್ಲಿ ಹೃದಯಸ್ಪರ್ಶಿ ಸ್ವಾಗತ ಕೋರಲಾಯಿತು. 

ಕೊಪ್ಪಳ ತಾಲೂಕಿನ ಹೊಸಳ್ಳಿ ಗ್ರಾಮದ ಯೋಧ ಗುರುರಾಜ ದೇಶಪಾಂಡೆ ಕಳೆದ 24 ವರ್ಷಗಳಿಂದ ಜಮ್ಮು ಕಾಶ್ಮೀರ,ಪಂಜಾಬ್, ಲೇಹ್ ಲಡಾಕ್, ಹಿಮಾಚಲ ಪ್ರದೇಶ,ಆರುಣಾಚಲ ಪ್ರದೇಶ ಸೇರಿದಂತೆ ವಿವಿದೆಡೆ ಸೇವೆ ಸಲ್ಲಿಸಿದ್ದಾರೆ. 1997 ರಲ್ಲಿ ಮರಾಠ ರೆಜಿಮೆಂಟ್ ಗೆ ಸೇರಿದ್ದರು ಗುರುರಾಜ್ ದೇಶಪಾಂಡೆ.  ಕಳೆದ ಐದು ದಿನಗಳ ಹಿಂದೆ ಸೇನೆಯಿಂದ ನಿವೃತ್ತಿ ಹೊಂದಿರುವ ಯೋಶ ಗುರುರಾಜ ದೇಶಪಾಂಡೆ ಇಂದು ಸ್ವಗ್ರಾಮಕ್ಕೆ ಆಗಮಿಸಿದ್ದಾರೆ.  ತೆರೆದ ವಾಹನದಲ್ಲಿ ಗುರುರಾಜ್ ಅವರನ್ನು ರೈಲ್ವೇ ನಿಲ್ದಾಣದಿಂದ ಮನೆಗೆ ಕರೆದುಕೊಂಡು ಬರಲಾಯಿತು. ಈ ವೇಳೆ ಪುಷ್ಟವೃಷ್ಠಿ ಸುರಿಸಿ ಸ್ವಾಗತಿಸಲಾಯಿತು. 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್