ಕೊಪ್ಪಳ : ಸೇನೆಯಿಂದ ನಿವೃತ್ತಿ ಆಗಿ ಬಂದ ಯೋಧನಿಗೆ ಹೃದಯಸ್ಪರ್ಶಿ ಸ್ವಾಗತ

ಕೊಪ್ಪಳ : ಸೇನೆಯಿಂದ ನಿವೃತ್ತಿ ಆಗಿ ಬಂದ ಯೋಧನಿಗೆ ಹೃದಯಸ್ಪರ್ಶಿ ಸ್ವಾಗತ

Suvarna News   | Asianet News
Published : Jul 05, 2021, 03:46 PM IST

- ಸೇನೆಯಿಂದ ನಿವೃತ್ತಿ ಆಗಿ ಬಂದ ಯೋಧನಿಗೆ ಹೃದಯಸ್ಪರ್ಶಿ ಸ್ವಾಗತ

- ಕೊಪ್ಪಳ ತಾಲೂಕಿನ ಹೊಸಳ್ಳಿ ಗ್ರಾಮದ ಯೋಧ ಗುರುರಾಜ ದೇಶಪಾಂಡೆಗೆ  ಸ್ವಾಗತ

- ಕಳೆದ 24 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಗುರುರಾಜ ದೇಶಪಾಂಡೆ

 

ಕೊಪ್ಪಳ (ಜು. 05): ಸೇನೆಯಿಂದ ನಿವೃತ್ತಿ ಆಗಿ ಬಂದ ಯೋಧನಿಗೆ ಹುಲಗಿಯ ರೈಲ್ವೇ ನಿಲ್ದಾಣದಲ್ಲಿ ಹೃದಯಸ್ಪರ್ಶಿ ಸ್ವಾಗತ ಕೋರಲಾಯಿತು. 

ಕೊಪ್ಪಳ ತಾಲೂಕಿನ ಹೊಸಳ್ಳಿ ಗ್ರಾಮದ ಯೋಧ ಗುರುರಾಜ ದೇಶಪಾಂಡೆ ಕಳೆದ 24 ವರ್ಷಗಳಿಂದ ಜಮ್ಮು ಕಾಶ್ಮೀರ,ಪಂಜಾಬ್, ಲೇಹ್ ಲಡಾಕ್, ಹಿಮಾಚಲ ಪ್ರದೇಶ,ಆರುಣಾಚಲ ಪ್ರದೇಶ ಸೇರಿದಂತೆ ವಿವಿದೆಡೆ ಸೇವೆ ಸಲ್ಲಿಸಿದ್ದಾರೆ. 1997 ರಲ್ಲಿ ಮರಾಠ ರೆಜಿಮೆಂಟ್ ಗೆ ಸೇರಿದ್ದರು ಗುರುರಾಜ್ ದೇಶಪಾಂಡೆ.  ಕಳೆದ ಐದು ದಿನಗಳ ಹಿಂದೆ ಸೇನೆಯಿಂದ ನಿವೃತ್ತಿ ಹೊಂದಿರುವ ಯೋಶ ಗುರುರಾಜ ದೇಶಪಾಂಡೆ ಇಂದು ಸ್ವಗ್ರಾಮಕ್ಕೆ ಆಗಮಿಸಿದ್ದಾರೆ.  ತೆರೆದ ವಾಹನದಲ್ಲಿ ಗುರುರಾಜ್ ಅವರನ್ನು ರೈಲ್ವೇ ನಿಲ್ದಾಣದಿಂದ ಮನೆಗೆ ಕರೆದುಕೊಂಡು ಬರಲಾಯಿತು. ಈ ವೇಳೆ ಪುಷ್ಟವೃಷ್ಠಿ ಸುರಿಸಿ ಸ್ವಾಗತಿಸಲಾಯಿತು. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?